• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ ಜಿಲ್ಲೆಯಲ್ಲಿ ಜಲ ಸಾಹಸ ಕ್ರೀಡಾ ಅಕಾಡೆಮಿಗೆ ಪ್ರಸ್ತಾವನೆ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ
ಜಿಲ್ಲೆಯ ಯುವಜನತೆ ಇತರೆ ಕ್ರೀಡೆಗಳಂತೆ ಜಲ ಸಾಹಸ ಕ್ರೀಡೆಯಲ್ಲಿಯೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳಲು ಉತ್ತೇಜನ ನೀಡಲು ಇದರಿಂದ ಇಂಬು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು. ದಾವಣಗೆರೆಯಲ್ಲಿ ರಾಫ್ಟಿಂಗ್ ಹಾಗೂ ಕಾಯ್ಕಿಂಗ್ (ಹಾಯಿದೋಣಿ) ಕ್ರೀಡೆಗಳನ್ನು ವೀಕ್ಷಿಸಿ ಮಾತನಾಡಿದರು.
ಮೌನದಲ್ಲಿ ದುಷ್ಟಶಕ್ತಿಗಳನ್ನು ನಿಗ್ರಹಿಸುವ ಶಕ್ತಿಯಿದೆ: ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಸ್ವಾಮೀಜಿ
ಮಾತಿಗಿಂತ ಮೌನದಲ್ಲಿ ದುಷ್ಟಶಕ್ತಿಗಳನ್ನು ನಿಗ್ರಹಿಸುವ ಶಕ್ತಿ ಇದೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಹೊನ್ನಾಳಿಯಲ್ಲಿ ಮೂರು ದಿನಗಳ ಮೌನ ಇಷ್ಟಲಿಂಗ ಪೂಜಾನುಷ್ಠಾನ ಕಾರ್ಯಕ್ರಮದಲ್ಲಿ ಗುರುವಾರ ತಡ ರಾತ್ರಿ ಮೌನ ಮುರಿದು ಮಾತನಾಡಿದರು.
ಜನವರಿ ೧೪ಕ್ಕೆ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಹಾರಥೋತ್ಸವ: ಭಕ್ತರಾದ ಲೋಕೇಶ್‌, ಮಲ್ಲಿಕಾರ್ಜುನ್
ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಮುಮ್ಮಡಿ ಶಾಂತಲಿಂಗ ಶಿವಾಚಾರ್ಯರ ಮಹಾಸ್ವಾಮೀಜಿಯವರ ಮಹಾರಥೋತ್ಸವ ನಡೆಯಲಿದೆ ಎಂದು ಮಠದ ಭಕ್ತರಾದ ಲೋಕೇಶ್‌, ಮಲ್ಲಿಕಾರ್ಜುನ್ ಸ್ವಾಮಿ ತಿಳಿಸಿದರು. ಜಗಳೂರಿನಲ್ಲಿ ಕಣ್ವಕುಪ್ಪೆ ಮಠದ ಭಕ್ತರು ನಡೆಸಿದ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದರು.
ಜಿಲ್ಲಾ ಸಮ್ಮೇಳನಕ್ಕೆ ಸಾಹಿತ್ಯಾಸಕ್ತರ ಬಹಿಷ್ಕಾರ: ದೊಣೆಹಳ್ಳಿ ಗುರುಮೂರ್ತಿ
ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಸಾಹಿತ್ಯಿಕ ಮಾನದಂಡಗಳನ್ನೂ ಉಲ್ಲಂಘಿಸಿ, ಕೆಲವೇ ಕೆಲವರ ಸ್ವಹಿತಾಸಕ್ತಿಗಾಗಿ ಸಮ್ಮೇಳನ ನಡೆಸಲು ಹೊರಟ ಹಿನ್ನೆಲೆಯಲ್ಲಿ ಸಮ್ಮೇಳನವನ್ನೇ ಬಹಿಷ್ಕರಿಸಲಿದ್ದೇವೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯ, ಹಿರಿಯ ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ ಎಚ್ಚರಿಸಿದರು. ದಾವಣಗೆರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಏಳಿ ಎದ್ದೇಳಿ. ಗುರಿ ಮುಟ್ಟುವ ತನಕ ನಿಲ್ಲದಿರಿ ಕರೆ ಯುವ ಜನರಿಗೆ ಸ್ಪೂರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಏಳಿ ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ ಎಂಬುದಾಗಿ ಸ್ವಾಮಿ ವಿವೇಕಾನಂದರ ಕರೆ ಯುವ ಜನರಿಗೆ ಸ್ಪೂರ್ತಿಯಾಗಿದೆ. ಗುರಿ ಸಾಧನೆಗೆ ಪರಿಶ್ರಮಪಟ್ಟಾಗ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯಲ್ಲಿ ಯುವಜನೋತ್ಸವ-2025 ಅನ್ನು ಉದ್ಘಾಟಿಸಿ ಮಾತನಾಡಿದರು.
ಶೇ.60 ಕಮಿಷನ್ ಆರೋಪ ಸಾಬೀತು ಮಾಡಲಿ: ಸಿಎಂ ಸಿದ್ಧರಾಮಯ್ಯ
ವಿಪಕ್ಷದವರಿಗೆ ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪಿಸಿ, ಅದನ್ನು ಸಾಬೀತುಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲು ಹಾಕಿದರು. ದಾವಣಗೆರೆ ಯುವಜನೋತ್ಸವ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಸಮಾಜಮುಖ ಕಾರ್ಯದಲ್ಲಿ ತೊಡಗಬೇಕು: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಬಾಪೂಜಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ನಿಮ್ಮ ಶಾಲೆಯನ್ನು ನವೀಕರಿಸಿ ಸುಂದರಗೊಳಿಸಿದ್ದಾರೆ. ಮುಂದೆ ನೀವು ಬೆಳೆದು ದೊಡ್ಡವರಾದ ಮೇಲೆ ಇದೇ ರೀತಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ದಾವಣಗೆರೆಯಲ್ಲಿ ಪ್ರೌಢಶಾಲೆಯ ನವೀಕರಣ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಕ್ಕಳ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಬೇರುಮಟ್ಟದ ಶಿಕ್ಷಣದಲ್ಲಿ ಕನ್ನಡಕ್ಕೆ ಪ್ರಾಧಾನ್ಯತೆ ಇರಲಿ: ಕೆ.ವಿ.ಕೃಷ್ಣಮೂರ್ತಿ
ನಾಡಿನಲ್ಲಿ ಕನ್ನಡ ಸಾಹಿತ್ಯ ಉಳಿದು, ಬೆಳಗಬೇಕಾದರೆ ಬೇರುಮಟ್ಟದ ಶಿಕ್ಷಣದಲ್ಲಿ ಕನ್ನಡ ಭಾಷೆಗೆ ಪ್ರಾಧಾನ್ಯತೆ ನೀಡಬೇಕು. ಆಗ ಕನ್ನಡ ಭಾಷೆಗೆ ಘನತೆ ಬರಲು ಸಾಧ್ಯ ಎಂದು ಕನ್ನಡನಾಡು ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಹೇಳಿದರು. ಚನ್ನಗಿರಿಯಲ್ಲಿ 2025ರ ನೂತನ ವರ್ಷದ ಸಂಭ್ರಮಾಚರಣೆಯಲ್ಲಿ ಮಾತನಾಡಿದರು.
ಚನ್ನಗಿರಿಯಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ಮಾರ್ಚ್‌ನಲ್ಲಿ ಉದ್ಘಾಟನೆಗೆ ಸಿದ್ಧತೆ
ಚನ್ನಗಿರಿ ಪಟ್ಟಣದ ಹೊರ ವಲಯದ ಅಜ್ಜಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಕೆಎಸ್‌ಆರ್‌ಟಿಸಿ ಬಸ್‌ ಡಿಪೋದ ಕಾಮಗಾರಿ ಕೆಲಸ ಬಹುತೇಕ ಪೂರ್ಣಗೊಂಡಿದ್ದು ಬರುವ ಮಾರ್ಚ್ ತಿಂಗಳ ಒಳಗೆ ಆರಂಭವಾಗಲು ದಿನಗಣನೆ ಆರಂಭವಾಗಿದೆ.
ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಬೀದರ್‌ನ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆಗೆ ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ದಾವಣಗರೆಯಲ್ಲಿ ಶನಿವಾರ ಪ್ರತಿಭಟಿಸಲಾಯಿತು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 577
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved