• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಅಂತರ ಜಿಲ್ಲಾ ಕೇರಂ ಪಂದ್ಯಾವಳಿ: ದಿನೇಶ ಶೆಟ್ಟಿ
ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ಜನ್ಮದಿನ ಅಂಗವಾಗಿ ಜಿಲ್ಲಾ ಕೇರಂ ಸಂಸ್ಥೆ ಹಾಗೂ ಯಂಗ್ ಚಾಲೆಂಜರ್ಸ್‌ ಕೇರಂ ಸಂಸ್ಥೆಯಿಂದ ಜೂ.13ರಿಂದ 15ರವರೆಗೆ ಅಂತರ ಜಿಲ್ಲಾಮಟ್ಟದ ಕೇರಂ ಪಂದ್ಯಾವಳಿ- 2025 ಅನ್ನು ನಗರದ ಅಕ್ಕ ಮಹಾದೇವಿ ರಸ್ತೆಯ ಜಿಲ್ಲಾ ಗುರು ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಉತ್ತಮ ಪರಿಸರ ನಿರ್ಮಾಣವಾದಲ್ಲಿ ಆರೋಗ್ಯ ಸುಧಾರಣೆ ಸಾಧ್ಯ: ಜಯಪ್ಪ
ನಮ್ಮ ಸುತ್ತಮುತ್ತಲಿನ ಪರಿಸರ ಉತ್ತಮವಾಗಿದ್ದರೆ ಆರೋಗ್ಯವೂ ಚೆನ್ನಾಗಿರುತ್ತದೆ. ಅದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಮನೆಗಳ ಮುಂಭಾಗದಲ್ಲಿ ಮರ-ಗಿಡಗಳನ್ನು ಬೆಳೆಸಿ, ಹಸಿರು ವನಗಳನ್ನಾಗಿಸುವ ಜವಾಬ್ದಾರಿ ಮೆರೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದ್ದಾರೆ.
ಸಾಧಕರ ಸನ್ಮಾನ ಅನ್ಯರಿಗೂ ಸ್ಫೂರ್ತಿ ತರಬಲ್ಲದು: ಹಿರೇಕಲ್ಮಠ ಶ್ರೀ
ಸಾಧಕರಿಗೆ ಸನ್ಮಾನಿಸಿದರೆ ಸಮಾಜಮುಖಿಯಾಗಿ ಸೇವೆ ಸಲ್ಲಿಸಲು ಇನ್ನಷ್ಟು ಸ್ಫೂರ್ತಿ ದೊರೆಯುತ್ತದೆ. ಸನ್ಮಾನ, ಪುರಸ್ಕಾರಗಳ ಮೂಲಕ ಸಾಧನೆ ಇತರರಿಗೂ ಪ್ರೇರಣೆಯಾಗುತ್ತವೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ನಿರಂತರ ಉಚಿತ, ಗುಣಮಟ್ಟದ ಔಷಧಿ ನೀಡಿ
ರಾಜ್ಯಾದ್ಯಂತ ಎಲ್ಲ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಎಲ್ಲರಿಗೂ ಉಚಿತ ಹಾಗೂ ನಿರಂತರವಾಗಿ ಗುಣಮಟ್ಟದ ಔಷಧ ಸಿಗುವಂತೆ ಖಾತ್ರಿಪಡಿಸಬೇಕು. ಜೊತೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಕ್ಕೆ ಸ್ವಾಯತ್ತತೆ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸುಧಾರಣೆ ತರಬೇಕು ಎಂದು ಧಾರವಾಡದ ಡ್ರಗ್ ಆಕ್ಷನ್ ಫೋರಂ-ಕರ್ನಾಟಕ ಹಾಗೂ ದಾವಣಗೆರೆಯ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಒತ್ತಾಯಿಸಿದೆ.
ಕೌಲತ್ತು ಜಾಕ್‌ವೆಲ್‌ಗೆ 2 ಸೆಟ್‌ ಮೋಟಾರ್‌, ಪಂಪ್‌ಗಳ ಖರೀದಿ
ಪದೇಪದೇ ತಲೆದೋರುತ್ತಿರುವ ಹರಿಹರ ನಗರದ ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರದಲ್ಲಿ ಪರಿಹಾರ ದೊರೆಯಲಿದೆ ಎಂದು ನಗರಸಭಾ ಅಧ್ಯಕ್ಷ ಕವಿತಾ ಮಾರುತಿ ಬೇಡರ್ ಹೇಳಿದ್ದಾರೆ.
ಮೋದಿ ಸಾಲ ಹೆಸರಲ್ಲಿ ಮಹಿಳೆಯರಿಗೆ ವಂಚನೆ: ಪ್ರತಿಭಟನೆ
ತಾಲೂಕಿನ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸ್ವಸಹಾಯ ಸಂಘದ ಸದಸ್ಯರಿಗೆ ವಂಚಿಸಿರುವ ಚಿತ್ರದುರ್ಗ ತಾಲೂಕಿನ ವಿಶಾಲಮ್ಮ, ಚನ್ನಗಿರಿ ತಾಲೂಕಿನ ಸೋಮಲಾಪುರದ ರಂಜಿತ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಕಾರ್ಯಕರ್ತರು ಸಂಘದ ಸದಸ್ಯರೊಂದಿಗೆ ಪ್ರತಿಭಟಿಸಿದ್ದಾರೆ.
ನೋಂದಣಿಗೊಂಡ ಖೇಣಿದಾರರು ಸಂಘಟಿತರಾಗಲಿ: ವೀರಭದ್ರಪ್ಪ
ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಡಕೆ ಖೇಣಿದಾರರ ಅಭಿವೃದ್ಧಿ ಸಂಘ ಸಂಘಟನೆಗೊಂಡು ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ ನೋಂದಣಿಗೊಂಡ ಖೇಣಿದಾರರು ಸಂಘಟಿತರಾದಾಗ ಮಾತ್ರ ಖೇಣಿದಾರರ ಕೆಲಸಕ್ಕೆ ಮಾನ್ಯತೆ ಸಿಗಲಿದೆ ಎಂದು ದಾವಣಗೆರೆ ಜಿಲ್ಲಾ ಖೇಣಿದಾರರ ಸಂಘದ ಅಧ್ಯಕ್ಷ ತಿಪ್ಪಗೊಂಡನಹಳ್ಳಿ ವೀರಭದ್ರಪ್ಪ ಹೇಳಿದ್ದಾರೆ.
ಕಾಲ್ತುಳಿತ ಪ್ರಕರಣ ಸಿಬಿಐಗೆ ವಹಿಸಿ : ರೇಣುಕಾಚಾರ್ಯ

 ಬೆಂಗಳೂರಿನಲ್ಲಿ ಐಪಿಎಲ್ ಸಂಭ್ರಮಾಚರಣೆ ವೇಳೆ ಮೃತರಾದ 11 ಜನರ ಸಾವಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರೆ ಹೊಣೆ :  ಎಂ.ಪಿ.ರೇಣುಕಾಚಾರ್ಯ  

ಮದ್ಯಪಾನ ಮಾಡಿ ವಾಹನಗಳ ಚಲಾಯಿಸದಿರಿ: ಎಸ್‌ಪಿ ಸಲಹೆ
ಮನುಷ್ಯರು ತಪ್ಪು ಮಾಡುವುದು ಸಹಜ. ಆ ತಪ್ಪನ್ನು ತಿದ್ದಿಕೊಳ್ಳಬೇಕು. ಮನಸ್ಸು ಪರಿವರ್ತನೆ ಮಾಡಿಕೊಂಡು ಸಮಾಜದಲ್ಲಿ ಸಜ್ಜನರಾಗಿ ಬದುಕಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದ್ದಾರೆ.
ಪಂಚ ಗ್ಯಾರಂಟಿಗಳು ಜನತೆಗೆ ವರದಾನ: ಬಸವಂತಪ್ಪ
ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ₹2 ಸಾವಿರ ನೆರವು ಜನರಿಗೆ ವರದಾನವಾಗಿದೆ. ಈ ಹಣ ಬಡವರ ಕಷ್ಟಗಳಿಗೆ ಕೊಂಚ ಸಹಕಾರಿಯಾಗುತ್ತಿದೆ ಎಂದು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 523
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved