• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ವಿರುದ್ಧ ಸರ್ಕಾರ ನಾಟಕ: ಜ್ಞಾನೇಂದ್ರ
ಶ್ರದ್ಧಾ ಕೇಂದ್ರವಾದ ಧರ್ಮಸ್ಥಳಕ್ಕೆ ಅಪಮಾನ ಮಾಡುವ ವ್ಯವಸ್ಥಿತ ಷಡ್ಯಂತ್ರವು ಸರ್ಕಾರಿ ಪ್ರಾಯೋಜಿತ ಕೆಲಸ, ನಾಟಕಗಳಾಗಿವೆ. ಎಡಪಂಥೀಯರ ಜೊತೆಗೂಡಿ ಸರ್ಕಾರವೇ ಇಂತಹ ಕೆಲಸ ಮಾಡುತ್ತಿದೆ ಎಂದು ಮಾಜಿ ಗೃಹ ಸಚಿವ, ಬಿಜೆಪಿ ಹಿರಿಯ ನಾಯಕ ಅರಗ ಜ್ಞಾನೇಂದ್ರ ಆರೋಪಿಸಿದ್ದಾರೆ.
ನಿಗದಿತ ಸ್ಥಳದಲ್ಲೇ ಕೆಎಸ್ಸಾರ್ಟಿಸಿ ಬಸ್‌ ನಿಲುಗಡೆಗೆ ಆಗ್ರಹ
ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಅಧ್ಯಕ್ಷ ಎಚ್‌.ಎ.ಗದ್ದಿಗೇಶ್ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಜನ ಜಾಗೃತರಾದರೆ ಭ್ರಷ್ಟಾಚಾರ ನಿರ್ಮೂಲನೆ: ಪ್ರಭುಸೂರಿನ್
ದೇಶದಲ್ಲಿನ ಜನಸಾಮಾನ್ಯರು ಜಾಗೃತರಾಗಿ ಪ್ರಜ್ಞಾವಂತಿಕೆ ಬೆಳೆಸಿಕೊಂಡರೆ ಭ್ರಷ್ಟಾಚಾರ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ದಾವಣಗೆರೆ ಜಿಲ್ಲಾ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಪ್ರಭುಸೂರಿನ್ ಹೇಳಿದರು.
ಜೀವನ ಮೌಲ್ಯ ಮರೆತರೆ ಬದುಕಿಗೆ ಬೆಲೆಯಿಲ್ಲ: ರಂಭಾಪುರಿ ಶ್ರೀ
ಸುಖ ಸಂತೋಷದ ಬದುಕಿಗೆ ಧರ್ಮಾಚರಣೆ ಮುಖ್ಯ. ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಶಿವಜ್ಞಾನದ ಅರಿವು ಆಚರಣೆ ಮುಖ್ಯ. ಜೀವನ ಮೌಲ್ಯಗಳನ್ನು ಮರೆತರೆ ಬದುಕಿಗೆ ಬೆಲೆಯಿಲ್ಲವೆಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
ಎಸ್ಸೆಸ್ ಮಲ್ಲಿಕಾರ್ಜುನಗೆ ಡಿಸಿಎಂ ಮಾಡಿ: ಎಸ್ಸೆಸ್ಸೆಂ ಅಭಿಮಾನಿ ಬಳಗ
ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಕಾಂಗ್ರೆಸ್ಸಿನ ಯುವ ನಾಯಕ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರ, 16 ಸಾವಿರಕ್ಕೂ ಅಧಿಕ ಆಶ್ರಯ ಮನೆ ನಿರ್ಮಿಸಿದ, ಮಧ್ಯ ಕರ್ನಾಟಕ ದಾವಣಗೆರೆಗೆ ಹೊಸ ರೂಪವನ್ನೇ ಕೊಟ್ಟ ಎಸ್.ಎಸ್.ಮಲ್ಲಿಕಾರ್ಜುನರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಎಸ್ಸೆಸ್ ಮಲ್ಲಿಕಾರ್ಜುನ್‌ ಅಭಿಮಾನಿ ಬಳಗ, ಕಾಂಗ್ರೆಸ್ಸಿನ ಮುಖಂಡರು, ಕಾರ್ಯಕರ್ತರು ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.
ಜಗಳೂರು ಮುಖ್ಯ ರಸ್ತೆ ವಿಸ್ತರಣೆಗೆ ಗಡುವು: ಸಂತೋಷ್‌
ಪಟ್ಟಣದ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿಯನ್ನು ೬೯ ಅಡಿ ವಿಸ್ತರಣೆಗೆ ಸೋಮವಾರದವರೆಗೆ ವರ್ತಕರು ಮತ್ತು ಕಟ್ಟಡದ ಮಾಲೀಕರಿಗೆ ಗಡವು ನೀಡಲಾಗಿದ್ದು, ನಂತರ ಅಧಿಕಾರಿಗಳ ಸಮ್ಮುಖದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವು ಕಾರ್ಯ ಮಾಡಲಾಗುವುದು ಎಂದು ದಾವಣಗೆರೆ ಉಪವಿಭಾಗಾಧಿಕಾರಿ (ಎಸಿ) ಸಂತೋಷ್ ಕುಮಾರ್ ತಿಳಿಸಿದರು.
ಹೊನ್ನಾಳಿಯಲ್ಲಿ ಪಿಡಬ್ಲ್ಯುಡಿ ಕಚೇರಿಗೆ ಬೀಗ ಜಡಿದ
ತಾಲೂಕಿನ ತುಂಬೆಲ್ಲ ರಸ್ತೆಗಳು ಗುಂಡಿ ಬಿದ್ದಿದೆ, ಇದೇ ರಸ್ತೆಯಲ್ಲಿ ಓಡಾಡುವ ಬಸ್‌ಗಳು ಪದೇ ಪದೇ ರಿಪೇರಿಗೆ ಬರುತ್ತಿವೆ. ಇದಕ್ಕೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ ಖಾಸಗಿ ಬಸ್ ಮಾಲೀಕನೊಬ್ಬ ಇಲ್ಲಿನ ಲೋಕೋಪಯೋಗಿ ಇಲಾಖಾ ಕಚೇರಿಗೆ ಬೀಗ ಹಾಕಿದ ಅಪರೂಪದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ನ್ಯಾ. ಡಿ.ಕೆ.ವೇಲಾ
ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರುವಾಗಿದ್ದು, ಸಂಸ್ಥೆಗಳ ಶಕ್ತಿಯನ್ನು ಕುಗ್ಗಿಸುತ್ತದೆ. ಜನರ ವಿಶ್ವಾಸ ಹಾಳುಮಾಡುವುದಲ್ಲದೇ, ನ್ಯಾಯದ ತತ್ವವನ್ನು ದುರ್ಬಲಗೊಳಿಸುತ್ತದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ. ವೇಲಾ ಹೇಳಿದ್ದಾರೆ.
ಹರಿಹರ ಅಭಿವೃದ್ಧಿಗೆ ಶ್ರೀನಿವಾಸ ನಂದಿಗಾವಿ ಶ್ರಮ: ವರುಣ್‌
ಹರಿಹರದಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ ನಂದಿಗಾವಿ ಸಿಎಂ ಸೇರಿದಂತೆ ಸಂಬಂಧಿಸಿದ ಸಚಿವರಿಂದ ಅನುದಾನ ತಂದು ಕೆಲಸ ಮಾಡಿಸುತ್ತಿದ್ದಾರೆ. ಅಲ್ಲಿನ ಬಿಜೆಪಿಯಿಂದ ಬಿ.ಪಿ. ಹರೀಶ 2 ಸಲ ಶಾಸಕರಾಗಿ ಏನು ಕೊಡುಗೆ ನೀಡಿದ್ದಾರೆ? ಕ್ಷೇತ್ರಾಭಿವೃದ್ಧಿ ಬಿಟ್ಟು ಕಾಂಗ್ರೆಸ್‌ ನಾಯಕರ ವಿರುದ್ಧ ಅಪಪ್ರಚಾರ ಮುಂದುವರಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವರುಣ್ ಬೆಣ್ಣೆಹಳ್ಳಿ ಎಚ್ಚರಿಸಿದ್ದಾರೆ.
ಹೊನ್ನಾಳಿ ಪುರಸಭೆ ನಾಲ್ಕು ಸ್ಥಾಯಿ ಸಮಿತಿಗಳ ನೂತನ ಅಧ್ಯಕ್ಷರ ಪದಗ್ರಹಣ
ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 4 ಸ್ಥಾಮಿ ಸಮಿತಿಗಳ ರಚನೆ ಕುರಿತಂತೆ ಕ್ರಮ ವಹಿಸಲು ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯ ಆದೇಶದಂತೆ ಪಟ್ಟಣದ ಪುರಸಭೆಗೆ 4 ಸ್ಥಾಮಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 634
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved