ಭಗವಂತನಲ್ಲಿ ನಂಬಿಕೆ, ಪೂಜೆ ಸನಾತನ ಪದ್ಧತಿಗಳಾಗಿವೆ: ಶಾಸಕ ದೇವೇಂದ್ರಪ್ಪಲೋಕಕಲ್ಯಾಣ, ಕ್ಷೇತ್ರದಲ್ಲಿ ಉತ್ತಮ ಮಳೆ- ಬೆಳೆಯಾಗಿ ಸರ್ವರೂ ಆರೋಗ್ಯ, ನೆಮ್ಮದಿಯಿಂದ ಬದುಕಲಿ ಎಂದು ಪ್ರಾರ್ಥಿಸಿ, ಶ್ರಾವಣ ಸೋಮವಾರ ಹಿನ್ನೆಲೆ ಉರುಳು ಸೇವೆ ಸಂಕಲ್ಪ ಮಾಡಿಕೊಂಡಿದ್ದೆ. ಹೀಗಾಗಿ ಐತಿಹಾಸಿಕ ಕಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯ ನೆರವೇರಿಸಿದ್ದೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.