• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿಯಲ್ಲಿ ವಿಜಯದಶಮಿ: ಅಂಬಿನೋತ್ಸವ ಸಂಪನ್ನ
ಚನ್ನಗಿರಿ ಪಟ್ಟಣದ ಹೊರವಲಯದಲ್ಲಿರುವ ಶ್ರೀ ಮೌದ್ಗಲ್ ಆಂಜನೇಯ ಸ್ವಾಮಿ ದೇವಾಲಯ ಹಿಂಭಾಗದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಬನ್ನಿ ಮಂಟಪದ ಬಳಿ ದಸರಾ ಹಬ್ಬದ ಹಿನ್ನೆಲೆ ವಿಜಯದಶಮಿಯ ಅಂಬಿನೋತ್ಸವವು ಗುರುವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು.
ಗಾಂಧೀಜಿ ಸತ್ಯ, ಅಹಿಂಸೆ ಹೋರಾಟ ಜಗತ್ತಿಗೇ ಸ್ಫೂರ್ತಿ
ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆಯ ಮೂಲಮಂತ್ರಗಳು ಜಗತ್ತಿಗೆ ಸ್ಫೂರ್ತಿದಾಯಕ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಮುಂದಿನ ಪೀಳಿಗೆಗೆ ಸಂಸ್ಕೃತಿ ತಲುಪಿಸಲು ನಾಡಹಬ್ಬಗಳು ಮುಖ್ಯ
ಆಧುನಿಕತೆಯ ಭರಾಟೆ, ವಿಶೇಷವಾಗಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದಾಗಿ ನಮ್ಮ ಸಮಾಜ ಮತ್ತು ಸಂಸ್ಕೃತಿಗಳು ನಶಿಸಿ ಹೋಗುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ನಮ್ಮ ನೆಲದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ನಾಡಹಬ್ಬಗಳ ಆಚರಣೆ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದ್ದಾರೆ.
ಜಗಳೂರು ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಬದ್ಧ: ಸಂಸದೆ ಡಾ.ಪ್ರಭಾ
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಗಳೂರು, ಹರಪನಹಳ್ಳಿ ಕ್ಷೇತ್ರಗಳು ಅತ್ಯಂತ ಹಿಂದುಳಿದಿದ್ದು, ಅಭಿವೃದ್ಧಿಯಲ್ಲಿ ಕೈ ಹಿಡಿದು ನಡೆಸಿಕೊಂಡು ಹೋಗುವ ಭರವಸೆಯನ್ನು ಚುನಾವಣೆ ಸಂದರ್ಭ ನೀಡಿದ್ದೆ. ಅದೇ ಪ್ರಕಾರವಾಗಿ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಮುಂದಿನ ಮುಂಗಾರಿನಲ್ಲಿ ಹೊಸ ಬಿತ್ತನೆ ಬೀಜಗಳ ಪ್ರಾತ್ಯಕ್ಷಿಕೆ: ಡಾ.ಸಂತೋಷ್‌
ಮೆಕ್ಕೆಜೋಳ ಬೆಳೆಯಲ್ಲಿ ರೋಗ ಹರಡುವ ಕೀಟಗಳ ಹಾವಳಿ, ಮುಳ್ಳುಸಜ್ಜೆ ಕಳೆ, ಅತಿವೃಷ್ಟಿ-ಅನಾವೃಷ್ಟಿ ಸಮಸ್ಯೆಗಳಿಂದ ರೈತರು ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ. ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಸರಾಸರಿ ಉತ್ಪಾದಕತೆ ಹೆಚ್ಚಿಸುವಂತೆ ವೇ ಕ್ಯಾಮ್ಸ್‌ ಯೋಜನೆ ವತಿಯಿಂದ ಹೊಸದಾಗಿ ಸಂಸ್ಕರಣ ಮಾಡಿದ ಹೈಬ್ರಿಡ್ ಬೀಜಗಳನ್ನು ಪರಿಚಯಿಸುತ್ತಿದೆ ಎಂದು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯದ ವಿಜ್ಞಾನಿ ಡಾ.ಸಂತೋಷ್ ಪಟ್ಟಣ ಶೆಟ್ಟಿ ಹೇಳಿದ್ದಾರೆ.
ಮಗಳನ್ನೇ ಕೊಂದು ತಾಯಿ ಆತ್ಮಹತ್ಯೆ!
ಮಗಳನ್ನು ಕೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ನರ್ಸ್ ಕ್ವಾರ್ಟಸ್‌ನಲ್ಲಿ ನಡೆದಿದೆ. ಮೆಗ್ಗಾನ್ ಬೋಧನಾಸ್ಪತ್ರೆಯ ಲ್ಯಾಬ್‌ನ ಟೆಕ್ನಿಷಿಯನ್ ರಾಮಣ್ಣ ಎಂಬುವರ ಪತ್ನಿ ಶೃತಿ(38) ತನ್ನ 12 ವರ್ಷದ ಮಗಳು ಪೂರ್ವಿಕಾಳ ತಲೆಗೆ ಹಲ್ಲೆ ಮಾಡಿ ಕೊಂದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಳಿಕಾಂಬದೇವಿ ಅಂಬಾರಿ ಉತ್ಸವ
ನ್ಯಾಮತಿ ಪಟ್ಟಣದ ಶ್ರೀ ಕಾಳಿಕಾಂಬ ದೇವಿಯ ದೇಗುಲದಲ್ಲಿ ದಸರಾ ಮಹೋತ್ಸವ, ಸನಾತನ ಧರ್ಮೋತ್ಸವ, ಅಂಬಾರಿ ಉತ್ಸವವು ವೈಭದಿಂದ ಜರುಗಿತು.
ಹರಿಹರದಲ್ಲಿ ಅದ್ಧೂರಿಯಾಗಿ ಜರುಗಿದ ಬನ್ನಿ ಮುಡಿವ ಕಾರ್ಯ
ಹರಿಹರೇಶ್ವರ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಮೆರವಣಿಗೆ, ದೇವಸ್ಥಾನದ ರಸ್ತೆ, ರಾಣಿ ಚನ್ನಮ್ಮ ವೃತ್ತ, ಮುಖ್ಯರಸ್ತೆ ಮೂಲಕ ಪೊಲೀಸ್‌ ಠಾಣೆ ಸರ್ಕಲ್‌ಗೆ ಬಂದಾಗ ಅಲ್ಲಿ ಹಾಕಲಾಗಿದ್ದ ಬೃಹತ್‌ ವೇದಿಕೆಯ ಮೇಲಿನಿಂದ ನಗರದ ಗಣ್ಯರು ದುರ್ಗಾಮಾತೆಗೆ ಪುಷ್ಪವೃಷ್ಟಿ ನಡೆಸಿ ಗೌರವ ಸಲ್ಲಿಸಿದರು.
ದಾವಣಗೆರೆಯಲ್ಲಿ ವೈಭವದಿಂದ ನಡೆದ ದಶಮಿ ಶೋಭಾಯಾತ್ರೆ
ನಾಡಹಬ್ಬ ದಸರಾ, ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಮತ್ತು ಸಾರ್ವಜನಿಕ ವಿಜಯದಶಮಿ ಮಹೋತ್ಸವ ಸಮಿತಿ ಆಶ್ರಯದಲ್ಲಿ ಗುರುವಾರ ಅತ್ಯಂತ ವೈಭವದಿಂದ ಶೋಭಾಯಾತ್ರೆ ನಡೆಯಿತು.
ಗಾಂಧಿ, ಶಾಸ್ತ್ರಿ ಪ್ರತಿಯೊಬ್ಬರಿಗೂ ಆದರ್ಶ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ನಮ್ಮೆಲ್ಲರಿಗೂ ಆದರ್ಶಪ್ರಾಯರು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಕಾಣಲು ಸಾಧ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 635
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved