• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಿಕೊಪ್ಪದಲ್ಲಿ ಹಳದಮ್ಮ ದೇವಿ ಮಹಾರಥೋತ್ಸವ
ಮುಜರಾಯಿ ಇಲಾಖೆಗೆ ಸೇರಿದ ತಾಲೂಕಿನ ಐತಿಹಾಸಿಕ ಸುಕ್ಷೇತ್ರ ಮಾರಿಕೊಪ್ಪದ ಶ್ರೀ ಹಳದಮ್ಮ ದೇವಿಯ ಮಹಾರಥೋತ್ಸವ ಶುಕ್ರವಾರ ಬೆಳಗ್ಗೆ 5.15 ಗಂಟೆಯ ಬ್ರಾಹ್ಮೀ ಮುಹೂರ್ತದಲ್ಲಿ ಸಹಸ್ರಾರು ಭಕ್ತರ ಸಮ್ಮುಖ ವೈಭವದಿಂದ ಜರುಗಿತು.
ಸಂಘಟನೆ ಬಲಿಷ್ಠವಾದಲ್ಲಿ ರೈತರಿಗೆ ಸೌಲಭ್ಯ ಸಿಗಲು ಸಾಧ್ಯ: ರವಿಕುಮಾರ್‌
ರೈತ ಸಂಘಟನೆಗಳು ಬಲಿಷ್ಠವಾಗಿದ್ದಾಗ ನ್ಯಾಯ ಸಮ್ಮತವಾಗಿ ರೈತರಿಗೆ ಸೌಲಭ್ಯಗಳು ಸಿಗುತ್ತವೆ ಎಂದು ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ತಾಲೂಕು ರೈತ ಸಂಘ ಅಧ್ಯಕ್ಷ ಯಲೋದಹಳ್ಳಿ ರವಿಕುಮಾರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ 16ನೇ ಬಜೆಟ್‌ ಸಮೃದ್ಧಿ ಸಂಕೇತ
ಕಾಂಗ್ರೆಸ್ ಪಕ್ಷ 2013ರಿಂದ 2018 ರವರೆಗಿನ ಅವಧಿ ಮತ್ತು 2023 ರಿಂದ ಆರಂಭವಾದ ಸರ್ಕಾರದ ಅವಧಿಯಲ್ಲಿ ನಾವು ಪ್ರಣಾಳಿಕೆಯಲ್ಲಿ ನೀಡಿದಂತೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಕಾಂಗ್ರೆಸ್‌ ಮುಖಂಡರು ತಿಳಿಸಿದ್ದಾರೆ.
ಮಕ್ಕಳಿಗೆ ಉನ್ನತ ಶಿಕ್ಷಣ ಕಲ್ಪಿಸಲು ಶ್ರಮಿಸಿ: ಉಮಾ ಪ್ರಶಾಂತ್‌
ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾಭ್ಯಾಸ ಪಡೆಯಲು ನೆರವಾಗಿ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹೇಳಿದ್ದಾರೆ.
ಸ್ವಾವಲಂಬನೆಗೆ ಒತ್ತು ನೀಡಿದ ಬಜೆಟ್‌: ಸಂಸದೆ ಡಾ.ಪ್ರಭಾ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025- 26ನೇ ಸಾಲಿನ ಬಜೆಟ್ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಿಸಿದ್ದಾರೆ.
ದಾವಣಗೆರೆ ತಲೆ ನೇವರಿಸಿ ಸಿದ್ದರಾಮಯ್ಯ ಸಮಾಧಾನ
ದಾವಣಗೆರೆ ಪಾಲಿಕೆಗೆ ₹200 ಕೋಟಿ ವಿಶೇಷ ಅನುದಾನ, ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳ ಸ್ಥಾಪನೆ, ಕೊಂಡಜ್ಜಿಯ ವೃತ್ತಿ ರಂಗಭೂಮಿ ರಂಗಾಯಣಕ್ಕೆ ಮೂಲಸೌಕರ್ಯ, ಜಗಳೂರು ತಾಲೂಕಿನ ಕೆರೆಗಳನ್ನು ತುಂಬಿಸುವ, ಸೂರಗೊಂಡನಕೊಪ್ಪದಲ್ಲಿ ವಸತಿ ಶಾಲೆ, ಬಂಜಾರ ಕಸೂತಿ ತರಬೇತಿ ಕೇಂದ್ರ,..
ಪಂಚೇಂದ್ರಿಗಳ ಗುಲಾಮನಾದರೆ ಉದ್ಧಾರ ಅಸಾಧ್ಯ: ಸ್ವಾಮೀಜಿ
ರಾಜಕಾರಣಿಗಳ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಸಾಹಿತಿಗಳು, ಸಮಾಜ ಸುಧಾಕರು ಏನಾಗಿದ್ದಾರೆ. ಎಲ್ಲರೂ ಯಾವುದೋ ಒಂದು ಇಂದ್ರಿಯಗಳ ದಾಸರಾಗಿ ತಮ್ಮ ವ್ಯಕ್ತಿತ್ವ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಸಹಕಾರ ಸಂಘಗಳು ಕೃಷಿ ಜತೆ ಇತರ ಚಟುವಟಿಕೆಗಳಿಗೂ ಸಾಲ ನೀಡಬೇಕು
ಸಹಕಾರ ಸಂಘಗಳು ಕೃಷಿ ಸಾಲದ ಜತೆಗೆ ಇತರ ಆರ್ಥಿಕ ಚಟುವಟಿಕೆಗಳಿಗೂ ಸಾಲ ನೀಡಿದಲ್ಲಿ ಲಾಭ ಗಳಿಸಬಹುದು ಎಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ಉಪಾಧ್ಯಕ್ಷ ಡಿ.ಕುಮಾರ್ ಹೇಳಿದ್ದಾರೆ.
ಎಸ್ಸೆಸ್ಸೆಲ್ಸಿಯಲ್ಲಿ 625 ಅಂಕ ಸಾಧನೆಗೆ ಕಾರ್ಯಾಗಾರ: ಬಿಇಒ
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಚನ್ನಗಿರಿ ತಾಲೂಕನ್ನು ರಾಜ್ಯವೇ ತಿರುಗಿ ನೋಡುವಂತೆ ಮಾಡುವ ಉದ್ದೇಶ ನಮ್ಮದಾಗಿದೆ. ಅದಕ್ಕಾಗಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 100ಕ್ಕೆ 100 ಪರ್ಸೆಂಟ್ ಅಂಕಗಳ ಗಳಿಸಲು ಬೇಕಾದ ಎಲ್ಲ ರೀತಿಯ ತರಬೇತಿಯನ್ನು ನೀಡಲು ಗುರುವಾರದಿಂದ ನುರಿತ ಸಂಪನ್ಮೂಲ ಶಿಕ್ಷಕರಿಂದ 3 ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್.ಜಯಪ್ಪ ಹೇಳಿದ್ದಾರೆ.
ಹರಿಹರ ನಗರದಲ್ಲಿ ರಾಜಕಾಲುವೆಗಳ ಸ್ವಚ್ಛತೆಗೆ ನಗರಸಭೆ ಚುರುಕು
ನಗರದಲ್ಲಿ ಬೆಳಂಬೆಳಗ್ಗೆ ಸ್ವಚ್ಛತಾ ಕಾರ್ಯಾಚರಣೆಗೆ ಇಳಿದಿರುವ ನಗರಸಭೆ ಆಡಳಿತ ರಾಜಕಾಲುವೆಗಳು, ವಿವಿಧ ಚರಂಡಿಗಳಲ್ಲಿ ದಶಕಗಳ ಕಾಲ ಶೇಖರವಾಗಿದ್ದ ಹೂಳೆತ್ತುವ ಕಾಮಗಾರಿಗೆ ಚುರುಕು ನೀಡಿದೆ.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved