• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಮದ್ಯ ಮಾರಾಟ ನಿಲ್ಲೋವರೆಗೂ ಧರಣಿ
ತಾಲೂಕಿನಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ಸಂಪೂರ್ಣ ನಿಷೇಧಿಸುವಂತೆ ಒತ್ತಾಯಿಸಿ, ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪಟ್ಟಣದ ಅಬಕಾರಿ ಇಲಾಖೆ ಮುಂಭಾಗದಲ್ಲಿ ನಡೆಸುತ್ತಿರುವ ಪ್ರತಿಭಟನೆ ಚನ್ನಗಿರಿಯಲ್ಲಿ ಶುಕ್ರವಾರಕ್ಕೆ 5ನೇ ದಿನಕ್ಕೆ ಕಾಲಿಟ್ಟಿದೆ.
ನಾಳೆ ಸಂವೇದ ಸಂಸ್ಥೆ ಸಮಾಲೋಚನೆ, ವಾರ್ಷಿಕೋತ್ಸವ
ಎಂಎಸ್‌ಡಿ ಸಂವೇದ ತರಬೇತಿ ಮತ್ತು ಸಂಶೋಧನಾ ಕೇಂದ್ರದಿಂದ ಮಕ್ಕಳ ಕಲಿಕೆ ಮತ್ತು ವರ್ತನೆ ಕುರಿತಂತೆ ಸಮಾಲೋಚನೆ ಹಾಗೂ ಸಂಸ್ಥೆಯ 26ನೇ ವಾರ್ಷಿಕೋತ್ಸವ ಸಮಾರಂಭ ಜ.5ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಂವೇದ ಶಾಲೆ ಮುಖ್ಯ ಶಿಕ್ಷಕ ನಾಗರಾಜ ಶಿವಪ್ಪನವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಮರ್ಥ ಹೆಸರು ಸೂಚಿಸಿ
ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್ ಅಧಿಕಾರಾವಧಿ ಮುಕ್ತಾಯವಾಗಲಿದೆ. ಈ ಸ್ಥಾನಕ್ಕೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಹಾಗೂ ಎಲ್ಲರನ್ನೂ ಸಹಮತದಿಂದ ಜೊತೆಗೆ ಕೊಂಡೊಯ್ಯುವ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಬೇಕಾಗಿದೆ. ಈ ಹಿನ್ನೆಲೆ ಬಿಜೆಪಿ ಜಿಲ್ಲಾ ಮತ್ತು ರಾಜ್ಯಮಟ್ಟದ ಮುಖಂಡರು ಸಭೆಗೆ ಆಗಮಿಸಿದ್ದು, ಅಧ್ಯಕ್ಷ ಸ್ಥಾನ ಆಕಾಂಕ್ಷಿಗಳು ತಮ್ಮ ಹೆಸರನ್ನು ಮುಕ್ತವಾಗಿ ತಿಳಿಸಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಡ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಮಣ್ಣು ಗಣಿಗಾರಿಕೆಗೆ ಬಲಿ ಆಗಲಿದೆಯೇ ವಿದ್ಯುತ್ ಟವರ್?
ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮತ್ತು ಗ್ರಾವೆಲ್ ಗಣಿಗಾರಿಕೆಯಿಂದಾಗಿ ಹಲವು ಜಿಲ್ಲೆಗಳಿಗೆ ವಿದ್ಯುತ್ ಸರಬರಾಜು ಮಾಡುವ ಟವರ್‌ಗಳ ಭದ್ರತೆಗೆ ಗಂಭೀರ ಅಪಾಯ ಎದುರಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿಕೃಷ್ಣಪ್ಪ ಸ್ಥಪಿತ) ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹರಿಹರದಲ್ಲಿ ಆರೋಪಿಸಿದ್ದಾರೆ.
ರೈತರ ಬೇಡಿಕೆ ಶೀಘ್ರ ಈಡೇರಿಸಲು ಡಿಸಿಗೆ ಮನವಿ
ಹರಿಯಾಣದ ಶಂಭು ಗಡಿಯಲ್ಲಿ ರೈತರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸರ್ಕಾರ ಶೀಘ್ರವೇ ಎಲ್ಲ ಒತ್ತಾಯಗಳನ್ನು ಈಡೇರಿಸಬೇಕು. ಜೀವನ್ಮರಣದ ಮಧ್ಯೆ ಹೋರಾಡುತ್ತಿರುವ ಜಗತ್ ಸಿಂಗ್ ದಲ್ಲೈವಾಲ ಅವರನ್ನು ರಕ್ಷಿಸಬೇಕು ಎಂದು ರಾಜ್ಯ ಸಂಘ ಹಾಗೂ ಹಸಿರು ಸೇನೆ ಡಿಸಿ ಮುಖೇನ ಪ್ರಧಾನಿಗೆ ಮನವಿ ಸಲ್ಲಿಸಿದೆ.
ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಖರ್ಗೆ ವಿರುದ್ಧ ಬಿಜೆಪಿ ಷಡ್ಯಂತ್ರ : ಕೆಪಿಸಿಸಿ ವಕ್ತಾರ ಡಿ.ಬಸವರಾಜ
ಆರ್‌ಎಸ್ಎಸ್‌, ಬಿಜೆಪಿ ಪಾಲಿಗೆ ಸಿಂಹಸ್ವಪ್ನವಾದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಪಕ್ಷ ಬಿಜೆಪಿಯವರು ಷಡ್ಯಂತ್ರ ನಡೆಸಿದ್ದಾರೆ. ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
3ನೇ ವಿಶ್ವ ಕನ್ನಡ ಸಮ್ಮೇಳನ; ಸರ್ಕಾರ ದಿನಾಂಕ ಘೋಷಿಸಲಿ
ನನೆಗುದಿಗೆ ಬಿದ್ದ 3ನೇ ವಿಶ್ವ ಕನ್ನಡ ಸಮ್ಮೇಳನವನ್ನು ಆದಷ್ಟು ಬೇಗನೆ ದಾವಣಗೆರೆಯಲ್ಲಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ್‌ ಮುಖಾಂತರ ಸಿಎಂ ಭೇಟಿ ಮಾಡಲು ಹಾಗೂ ಸಮ್ಮೇಳನಕ್ಕೆ ಅಗತ್ಯ ಅನುದಾನ ಬಜೆಟ್‌ನಲ್ಲಿ ಮೀಸಲಿಡುವಂತೆ ಹಕ್ಕೊತ್ತಾಯ ಸಲ್ಲಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ನೇತೃತ್ವದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ಆಧುನಿಕ ಚಿಕಿತ್ಸೆಗಳಿಂದ ಬಂಜೆತನ ನಿವಾರಣೆಗೆ ಸಾಧ್ಯ
ಮೂಢನಂಬಿಕೆ ಹಾಗೂ ಸಾಮಾಜಿಕ ವ್ಯವಸ್ಥೆಗಳ ಪರಿಣಾಮ ಸಕಾಲದಲ್ಲಿ ದಂಪತಿಗೆ ಮಕ್ಕಳು ಆಗಲಿಲ್ಲ ಎಂಬ ಕಾರಣಗಳಿಗೆ ಹೆಣ್ಣನ್ನು ಕೇವಲವಾಗಿ ನೋಡುವ ಪರಿಸ್ಥಿತಿ ಸಮಾಜದಲ್ಲಿ ಇನ್ನೂ ಇದೆ. ಬಂಜೆತನಕ್ಕೆ ಹೆಣ್ಣು ಮತ್ತು ಗಂಡು ಇಬ್ಬರೂ ಕಾರಣರಾಗಿರುತ್ತಾರೆ. ಕೆಲವೊಮ್ಮೆ ಇಬ್ಬರನ್ನೂ ಮೀರಿ ಕೆಲ ಕಾರಣಗಳು ಇರುವ ಸಾಧ್ಯತೆಗಳಿರುತ್ತವೆ ಎಂದು ದಾವಣಗೆರೆಯ ಜೆ.ಜೆ.ಎಂ. ಮೆಡಿಕಲ್ ಆಸ್ಪತ್ರೆಯ ಐವಿಎಫ್ ತಜ್ಞೆ ಡಾ.ವರದಾ ಕಿರಣ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಜ.5ರಂದು ದಾವಣಗೆರೆ ಖೋ ಖೋ ಪ್ರೀಮಿಯರ್ ಲೀಗ್
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜ.5ರಂದು ಪಟ್ಟಣದ ಚಿರಂಜೀವಿ ಕ್ರೀಡಾ ಸಂಸ್ಥೆ, ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ, ಜಿಲ್ಲಾ ಖೋ ಖೋ ಸಂಸ್ಥೆ ಆಶ್ರಯದಲ್ಲಿ ದಾವಣಗೆರೆ ಖೋ-ಖೋ ಪ್ರೀಮಿಯರ್ ಲೀಗ್ ನ ಹೊನಲು ಬೆಳಕಿನ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ. ವಿವಿಧ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ 4 ತಂಡಗಳು ಭಾಗವಹಿಸಲಿವೆ ಎಂದು ಚಿರಂಜೀವಿ ಕ್ರೀಡಾ ಸಂಸ್ಥೆ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಜಾತಿ ಎಣಿಸದೇ ಎಲ್ಲರ ಕಣ್ಣೀರು ಒರೆಸಿದ ಶ್ರೀ ವಿಶ್ವೇಶತೀರ್ಥರು
ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಸಾಮಾಜಿಕ ಕಳಕಳಿ, ದೇಶಭಕ್ತಿ ಮೇಳೈಸಿದ ಮೇರು ವ್ಯಕ್ತಿತ್ವವಾಗಿದ್ದರು ಎಂದು ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾಂಸ ಡಾ. ಗುರುರಾಜ ಗುಡಿ ದಾವಣಗೆರೆಯಲ್ಲಿ ಬಣ್ಣಿಸಿದ್ದಾರೆ.
  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 577
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved