• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಪೊಲೀಸ್ ನಮ್ಮ ಹೆಮ್ಮೆ: 9ರಂದು ಪೊಲೀಸ್ ಮ್ಯಾರಥಾನ್
ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಂಬ ಘೋಷವಾಕ್ಯದಡಿ ಮಾ.9ರಂದು ಪೊಲೀಸರೊಂದಿಗೆ 10ಕೆ ಮತ್ತು 5ಕೆ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ನಗರದಲ್ಲಿ ಆಯೋಜಿಸಲಾಗಿದೆ ಎಂದು ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್. ರವಿಕಾಂತೇಗೌಡ ಹೇಳಿದ್ದಾರೆ.
ಕಲ್ಯಾಣ ರಾಜ್ಯಕ್ಕಾಗಿ ಜನತಾ ಬಜೆಟ್‌ಗೆ ಎಸ್‌ಡಿಪಿಐ ಒತ್ತಾಯ
ಕಲ್ಯಾಣ ರಾಜ್ಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.7ರಂದು ಜನತಾ ಬಜೆಟ್‌-2025 ಮಂಡಿಸಬೇಕು ಎಂದು ಪಕ್ಷದ ವತಿಯಿಂದ ಪುಸ್ತಕ ಸಮೇತ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಪ್ ಇಂಡಿಯಾ ಒತ್ತಾಯಿಸಿದೆ.
ಸಾರಿಗೆ ಅಧಿಕಾರಿಗಳ ಕರ್ತವ್ಯಲೋಪ ವಿರುದ್ಧ ಕ್ರಮ ಕೈಗೊಳ್ಳಿ
ದಾವಣಗೆರೆಯ ಸಾರಿಗೆ ಅಧಿಕಾರಿ ಕರ್ತವ್ಯಲೋಪ ಎಸಗಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿಗೆ ಕರ್ನಾಟಕ ಚಾಲಕರ ಒಕ್ಕೂಟ ಮನವಿ ಸಲ್ಲಿಸಿತು.
13ರಂದು ಹರಿಹರ ಕ್ರೀಡಾಂಗಣ ಮಳಿಗೆಗಳ ಮರುಹರಾಜು
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದಿದ್ದು, ತಕ್ಷಣ ಮರುಹರಾಜು ನಡೆಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ನಡೆಸುತ್ತಿದ್ದ 153 ದಿನಗಳ ಹೋರಾಟಕ್ಕೆ ಜಯ ಸಿಕ್ಕಿದ್ದು, ತಾರ್ಕಿತ ಅಂತ್ಯ ಸಿಗುವ ಲಕ್ಷಣಗಳು ಕಂಡುಬರುತ್ತಿವೆ.
ಸಿದ್ದು ಬಜೆಟ್‌ ಜಿಲ್ಲೆ ಅಭಿವೃದ್ಧಿ ಕೊರಗುಗಳ ನೀಗುತ್ತಾ?
ಪಂಚ ಗ್ಯಾರಂಟಿ ಯೋಜನೆಗಳ ಸರದಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಸ್ತುತ ಸನ್ನಿವೇಶಗಳ ಗಮನಿಸಿದರೆ, ಜನತೆ ಮೇಲೆ ಬೆಲೆ ಏರಿಕೆ, ಆರ್ಥಿಕ ಹೊರೆ ಹೇರುವ ಪರಿಸ್ಥಿತಿ ಗೋಚರಿಸುತ್ತಿದೆ. ಇಂಥ ದುಸ್ಥಿತಿಯಲ್ಲಿ ದಾವಣಗೆರೆ ಜಿಲ್ಲೆಯ ಜನತೆ ಸಿದ್ದರಾಮಯ್ಯ ಮಂಡಿಸುವ ದಾಖಲೆ ಬಜೆಟ್‌ನಿಂದ ಹೆಚ್ಚೇನು ನಿರೀಕ್ಷಿಸಲು ಸಾಧ್ಯ..?
ಕೋಳಿ ಶೀತಜ್ವರ ರೋಗ ಹರಡದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೇವಿಸುವುದರಿಂದ ಹಕ್ಕಿಜ್ವರ ರೋಗ ಬರುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಅವೈಜ್ಞಾನಿಕ ಮಾಹಿತಿಗೆ ಯಾರೂ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಆಡಳಿತ ಮಂಡಳಿಗೆ ಹೊಸ ಮಾರ್ಗಸೂಚಿ, ನಿಯಮಗಳ ಅರಿವಿರಲಿ
ಇತ್ತೀಚಿನ ದಿನಗಳಲ್ಲಿ ಸಹಕಾರ ಸಂಘಗಳು ಗಣನೀಯವಾಗಿ ಮೆಲುಗೈ ಸಾಧಿಸುತ್ತಿವೆ. ಆದ್ದರಿಂದ ಸರ್ಕಾರದ ಹೊಸ ಹೊಸ ಯೋಜನೆಗಳು ಮತ್ತು ದಿನಕ್ಕೊಂದು ಕಾನೂನು ತಿದ್ದುಪಡಿ ಬರುವುದರಿಂದ ಸಹಕಾರ ಸಂಘದ ಉನ್ನತಿಗೆ ತರಬೇತಿ ಶಿಬಿರ ಅವಶ್ಯಕತೆ ಇದೆ ಎಂದು ದಾವಣಗೆರೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿರ್ದೇಶಕ ಡಿ.ಎಸ್. ಸುರೇಂದ್ರ ಹೇಳಿದ್ದಾರೆ.
ಆಹಾರ ಸುರಕ್ಷಾಧಿಕಾರಿ ಮನೆ, ಕಚೇರಿ, ಫಾರಂಗೆ ಲೋಕಾಯುಕ್ತ ದಾಳಿ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಜಿಲ್ಲಾ ಆಹಾರ ಸುರಕ್ಷಾ ಶಾಖೆ ಜಿಲ್ಲಾ ಅಧಿಕಾರಿ ಮನೆ, ಕಚೇರಿ ಸೇರಿದಂತೆ 5 ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಪತ್ತೆ ಮಾಡಿದ್ದಾರೆ.
ಬೆಳೆ ಸಮೀಕ್ಷೆ ವೇಳೆ ಕುತಂತ್ರ ಬಿಟ್ಟು, ನಿಖರ ಬೆಳೆ ನಮೂದಿಸಿ
ರೈತರು ಬೆಳೆ ಸಮೀಕ್ಷೆ ಕೈಗೊಂಡಾಗ ತಾವು ಬೆಳೆದಿರುವ ಬೆಳೆ ಹಾಗೂ ವಿಸ್ತೀರ್ಣವನ್ನು ನಿಖರವಾಗಿ ದಾಖಲಿಸಬೇಕು. ಜಗಳೂರು ತಾಲೂಕಿನ ಬಿಳಿಚೋಡು ಹೋಬಳಿ ಅಸಗೋಡು ಗ್ರಾಮ ವ್ಯಾಪ್ತಿಯಲ್ಲಿ 545 ಎಕರೆ ಟೊಮೆಟೋಗೆ ವಿಮೆ ಪಾವತಿಸಿದ್ದು, ವಾಸ್ತವದಲ್ಲಿ 11.23 ಎಕರೆ ಟೊಮೆಟೋ ಬೆಳೆ ಬೆಳೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾಜಕೀಯ ಇದ್ದಲ್ಲಿ ಗಣಿಗಾರಿಕೆ ವಿಚಾರ ಉಲ್ಭಣಿಸುತ್ತವೆ: ವಿಧಾನಸಭೆಯಲ್ಲಿ ಎಸ್ಸೆಸ್ಸೆಂ

 ಗಣಿಗಾರಿಕೆ ವಿಚಾರದಲ್ಲಿ ರಾಜಕೀಯ ನುಸುಳಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.

  • < previous
  • 1
  • ...
  • 197
  • 198
  • 199
  • 200
  • 201
  • 202
  • 203
  • 204
  • 205
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved