ಕಿತ್ತೂರು ಸಂಸ್ಥಾನ ಉಳಿಸಲು ಚೆನ್ನಮ್ಮ ಕೆಚ್ಚೆದೆ ಹೋರಾಟಕಿತ್ತೂರು ರಾಣಿ ಚೆನ್ನಮ್ಮ ಅಪ್ರತಿಮ ಸಾಹಸಿ, ಉತ್ತಮ ಆಡಳಿತಗಾರ್ತಿ. ತನ್ನ ಕಿತ್ತೂರು ಸಂಸ್ಥಾನವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬ್ರಿಟಿಷರ ವಿರುದ್ಧ ತೋರಿದ ಧೈರ್ಯ, ಸಾಹಸ, ಎದೆಗಾರಿಕೆ ವರ್ಣಿಸಲು ಸಾಧ್ಯವಿಲ್ಲ ಎಂದು ತಾಲೂಕು ಪಂಚಮಸಾಲಿ ಸಮಾಜ ಅಧ್ಯಕ್ಷ ವೀರಣ್ಣ ಬೆನಕನಹಳ್ಳಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.