• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
7ರಂದು ಬೆಂಗ್ಳೂರಲ್ಲಿ ಆಶಾಗಳ ಪ್ರತಿಭಟನೆ
ಮಾಸಿಕ ₹15 ಸಾವಿರ ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜ.7ರಂದು ಬೆಳಗ್ಗೆ 10.30ರಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಂಜುನಾಥ ಕುಕ್ಕವಾಡ ಹೇಳಿದರು.
ಅಕ್ರಮಗಳ ತಡೆಗೆ ಎಲ್ಲರ ಸಹಕಾರ ಮುಖ್ಯ
ಅಬಕಾರಿ ಅಕ್ರಮಗಳನ್ನು ತಡೆಯಬೇಕಾದರೆ ಇಲಾಖೆಗೆ ಸಾರ್ವಜನಿಕರ ಸಹಕಾರ ಮುಖ್ಯವಾಗಿ ಬೇಕಾಗಿದೆ. ತಾಲೂಕಿನ ಯಾವ ಮೂಲೆಯಲ್ಲಾದರೂ ಅಬಕಾರಿ ಅಕ್ರಮಗಳು ನಡೆದಿದ್ದು ಕಂಡುಬಂದರೆ ತಕ್ಷಣವೇ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಅಬಕಾರಿ ನಿರೀಕ್ಷಕಿ ಬಿ.ಶ್ವೇತಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
ದಾವಣಗೆರೆ ಐವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ
ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ ಓರ್ವ ಮಹಿಳಾ ಪತ್ರಕರ್ತೆ ಸೇರಿದಂತೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.
ಶೋಷಿತರಿಗೆ ಹೊಸ ದಿಕ್ಕು ತೋರಿದ ಕೋರೆಗಾಂವ್‌ ಯುದ್ಧ: ಈಶ್ವರಪ್ಪ
ಮಹರ್ ಸೈನಿಕರ ವೀರಾವೇಶದ ಹೋರಾಟ ಪ್ರತಿಫಲವಾಗಿ ಭೀಮಾ ಕೋರೆಗಾಂವ್ ವಿಜಯ ಸಾಧ್ಯವಾಯಿತು ಎಂದು ಪ್ರಜಾಪರಿವರ್ತನಾ ವೇದಿಕೆ ರಾಜ್ಯ ಸಂಚಾಲಕ ಎ.ಡಿ. ಈಶ್ವರಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಶಿಕ್ಷಣಕ್ಕೆ ಶ್ರಮಿಸಿದ ಫುಲೆ ದಂಪತಿ ಆದರ್ಶಗಳ ಪಾಲಿಸಿ
ಚಿಕ್ಕಮ್ಮನಹಟ್ಟಿ ನನ್ನ ಊಟ್ಟೂರಾಗಿದ್ದು, ಈ ಗ್ರಾಮದಲ್ಲಿ ಸುಮಾರು ₹೨೦ ಲಕ್ಷ ವೆಚ್ಚದಲ್ಲಿ ಶ್ರೀ ಪೂಜಾರಿ ಅಜ್ಜಯ್ಯ ದೇವಸ್ಥಾನ ಮಹಾದ್ವಾರ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ರಾಜ್ಯಮಟ್ಟದ ಯುವಜನೋತ್ಸವ: ಜ.3ರಂದು ಬೃಹತ್ ಜಾಥಾ
ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಜ.5 ಮತ್ತು 6ರಂದು ದಾವಣಗೆರೆಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಸ್ಪರ್ಧೆಗಳು ನಡೆಯಲಿವೆ. ಇದರ ಅಂಗವಾಗಿ ಯುವಜನರಲ್ಲಿ ಜಾಗೃತಿ ಮೂಡಿಸಲು ಜ.3ರಂದು ಯುವ ಸಮೂಹದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದ್ದಾರೆ.
ಉತ್ತಮ ಫಲಿತಾಂಶಕ್ಕೆ ಸಕಾರಾತ್ಮಕ ಚಿಂತನೆ ಬೇಕು
ಮಕ್ಕಳು ಶೈಕ್ಷಣಿಕ ಕಾಳಜಿಯೊಂದಿಗೆ ಶಿಕ್ಷಣದ ಕಡೆ ಗುರಿ ಇಟ್ಟುಕೊಂಡು ನಕಾರಾತ್ಮಕತೆ ಬಿಟ್ಟು ಸಕಾರಾತ್ಮಕ ಚಿಂತನೆಯೊಂದಿಗೆ ಪರೀಕ್ಷೆ ಎದುರಿಸಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಸಾಧ್ಯ. ಇದರಿಂದ ಪೋಷಕರು ಕನಸು ನನಸಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಯುವಜನರು ಜಾನಪದ ಕಲೆಗಳ ಬೆಳೆಸಲಿ
ಕರ್ನಾಟಕವು ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ರಾಜ್ಯವಾಗಿದೆ. ಇಲ್ಲಿ ಸಾವಿರಾರು ಜನಪದ ಕಲೆಗಳು ಒಬ್ಬರಿಂದ ಒಬ್ಬರಿಗೆ ಆಚರಣೆಗಳ ಮೂಲಕ ಹಾಗೂ ಮೌಖಿಕವಾಗಿ ವರ್ಗವಾಗುತ್ತ ಬಂದಿವೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಹೊಸ ವರ್ಷ: ದಾವಣಗೆರೆಯಲ್ಲಿ 8 ಕೋಟಿ ಮದ್ಯದ ಹೊಳೆ!
ಹೊಸ ವರ್ಷಾಚರಣೆ ಹೆಸರಿನಲ್ಲಿ ಸುಮಾರು ₹7.26 ಕೋಟಿ ಮೌಲ್ಯದ 1.42 ಲಕ್ಷ ಲೀಟರ್ ಲಿಕ್ಕರ್ ಮದ್ಯ, ₹67.33 ಲಕ್ಷ ಮೌಲ್ಯದ 32,328 ಲೀಟರ್ ಬಿಯರ್ ಒಂದೇ ರಾತ್ರಿಯಲ್ಲಿ ನಗರ, ಜಿಲ್ಲೆಯಲ್ಲಿ ಹೊಳೆಯಂತೆ ಹರಿದಿದೆ. ಇದು ಜಿಲ್ಲೆಯಲ್ಲಿ ಹೊಸ ವರ್ಷ 2025 ಅನ್ನು ಪಾನಪ್ರಿಯರು ನಶೆಯಲ್ಲೇ ಸ್ವಾಗತಿಸಿದ ಪರಿಯಾಗಿದ್ದು, ಸರ್ಕಾರದ ಬೊಕ್ಕಸ ತುಂಬಲು ಪರೋಕ್ಷವಾಗಿ ಮದ್ಯಪ್ರಿಯರು ಅಳಿಲು ಸೇವೆ ಸಮರ್ಪಿಸಿದ್ದಾರೆ!
ಜ.5ರಿಂದಲೇ ಬೇಸಿಗೆ ಬೆಳೆಗೆ ಭದ್ರಾ ನೀರು ಹರಿಸಿ
ಬೇಸಿಗೆ ಬೆಳೆಗೆ ಭದ್ರಾ ಅಣೆಕಟ್ಟೆಯಿಂದ ಭದ್ರಾ ನಾಲೆಗಳಿಗೆ ಜ.5ರಂದಲೇ ನೀರು ಹರಿಸುವಂತೆ ಜಿಲ್ಲಾ ರೈತರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮನವಿ ಅರ್ಪಿಸಲಾಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಧಿಕಾರಿ ಅವರನ್ನು ಭೇಟಿಯಾದ ನಿಯೋಗದ ಪದಾಧಿಕಾರಿಗಳು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 577
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved