• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
25ರಂದು ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ನಾಡಿನಾದ್ಯಂತ ಸಂಚರಿಸುತ್ತಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ತಹಸೀಲ್ದಾರ್ ಪಟ್ಟರಾಜಗೌಡ ಹರಿಹರದಲ್ಲಿ ಹೇಳಿದ್ದಾರೆ.
ಎನ್ನೆಸ್ಸೆಸ್ ವಾರ್ಷಿಕ ಶಿಬಿರದಿಂದ ಸಾಮಾಜಿಕ ಸ್ಥಿತಿಗತಿ ಪರಿಚಯ ಸಾಧ್ಯ
ಭಾರತ ಎಂದರೆ ಹಳ್ಳಿಗಳ ದೇಶ. ಹಳ್ಳಿಗಳನ್ನು ಅರ್ಥೈಸಿಕೊಂಡರೆ ವ್ಯಕ್ತಿ ಪರಿಪೂರ್ಣವಾಗಿ ಬೆಳೆಯಲು ಸಾಧ್ಯ ಎಂದು ಹರಿಹರದ ಸೇಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯ ಮೌಸಿನ್‍ ಉಲ್ಲಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ಯೋಗ, ಧ್ಯಾನದಿಂದ ಮಾನಸಿಕ ನೆಮ್ಮದಿ ಹೊಂದಬೇಕು: ನ್ಯಾ.ವಿಶ್ವನಾಥ ಮೂಗತಿ
ಮನುಷ್ಯರು ಎಷ್ಟೇ ಸದೃಢ ಕಾಯ ಹೊಂದಿದ್ದರೂ, ಮಾನಸಿಕ ಆರೋಗ್ಯ ಕೆಡಿಸಿಕೊಂಡು ಅನಾರೋಗ್ಯವಂತರಾಗಿ ಜೀವಿಸುತ್ತಿರುತ್ತಾರೆ. ಮಾನಸಿಕ ನೆಮ್ಮದಿಗಾಗಿ ಪ್ರತಿದಿನವು ಧ್ಯಾನ, ಯೋಗ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ನಿಖರ ದತ್ತಾಂಶ ಸಂಗ್ರಹಿಸಿಯೇ ಒಳಮೀಸಲಾತಿ ನೀಡಿ
ಒಳ ವರ್ಗೀಕರಣ ಮಾಡಬೇಕೆಂದರೆ ವೈಜ್ಞಾನಿಕ ಅಧ್ಯಯನ ಆದಾರದ ಮೇಲೆ ಸಂಗ್ರಹಿಸಿದ ನಿಖರ ದತ್ತಾಂಶವೇ ಮಾನದಂಡ ಆಗಬೇಕು ಎಂದು ಸುಪ್ರೀಂ ಕೋರ್ಟ್ ಆ.1ರ ತೀರ್ಪಿನಲ್ಲಿ ಹೇಳಿದೆ. ರಾಜ್ಯ ಸರ್ಕಾರವೂ ಈಚಿನ ದತ್ತಾಂಶ ಸಂಗ್ರಹಿಸಿಯೇ ಒಳಮೀಸಲಾತಿ ವರ್ಗೀಕರಣ ಮಾಡಲಿ ಎಂದು ಬಂಜಾರ ಸಮಾಜದ ಹಿರಿಯ ಮುಖಂಡ, ವಕೀಲ ರಾಘವೇಂದ್ರ ನಾಯ್ಕ ದಾವಣಗೆರೆಯಲ್ಲಿ ಹೇಳಿದ್ದಾರೆ.
ಲಲಿತಮ್ಮ ನನ್ನ ದೊಡ್ಡವ್ವ, ಟಿ.ಗಿರಿಜಾ ಸಣ್ಣವ್ವ: ಬಾ.ಮ.ಬಸವರಾಜಯ್ಯ
ಲಲಿತಮ್ಮನವರ ಜೀವನ ಸಾಹಿತ್ಯ ಕ್ಷೇತ್ರಕ್ಕೆ ಮಾರ್ಗದರ್ಶನ ಎಂದು ಹಿರಿಯ ಸಾಹಿತಿ ಬಾ.ಮ. ಬಸವರಾಜಯ್ಯ ಹರಿಹರದಲ್ಲಿ ಹೇಳಿದ್ದಾರೆ. ನಗರದ ಶ್ರೀ ಹರಿಹರೇಶ್ವರ ಸಭಾಭವನದಲ್ಲಿ ಭಾನುವಾರ ಪ್ರಗತಿಪರ ಬರಹಗಾರರ ಒಕ್ಕೂಟ ಮತ್ತು ಚಿಂತನ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಹಿರಿಯ ಸಾಹಿತಿ ಶ್ರೀ ಲಲಿತಮ್ಮ ಡಾ.ಚಂದ್ರಶೇಖರ್ ಅವರ 93ನೇ ಜನ್ಮದಿನಾಚರಣೆ ಪ್ರಯುಕ್ತ ನೀಡಲಾದ ಶ್ರೀಮತಿ ಲಲಿತಮ್ಮ ಡಾ.ಚಂದ್ರಶೇಖರ್ ಜೀವಮಾನ ಸಾಧನೆ- 2024 ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.
ಕೆಚ್ಚೆದೆ ಹೋರಾಟಗಳಿಗೆ ಹೆಸರಾಗಿದ್ದ ಚೆನ್ನಮ್ಮ: ತಹಸೀಲ್ದಾರ್‌ ಗೋವಿಂದಪ್ಪ
ಚಿಕ್ಕ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಕತ್ತಿವರಸೆ ಮತ್ತು ಬಿಲ್ಲುಗಾರಿಕೆ ತರಬೇತಿ ಪಡೆದ ಕಿತ್ತೂರು ರಾಣಿ ಚೆನ್ನಮ್ಮ ಕೆಚ್ಚೆದೆಯ ಹೋರಾಟಗಳಿಗೆ ಹೆಸರುವಾಸಿಯಾಗಿದ್ದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ಚೆನ್ನಮ್ಮ ಎಂದು ನ್ಯಾಮತಿ ತಾಲೂಕು ತಹಸೀಲ್ದಾರ್‌ ಎಚ್‌.ಬಿ. ಗೋವಿಂದಪ್ಪ ನ್ಯಾಮತಿಯಲ್ಲಿ ಹೇಳಿದ್ದಾರೆ.
ದೇಶಕ್ಕಾಗಿ ಮಡಿದವರ ಶೌರ್ಯ, ಸಾಧನೆ ಸದಾ ಸ್ಮರಿಸಬೇಕು
ಕಿತ್ತೂರು ರಾಣಿ ಚೆನ್ನಮ್ಮ ೧೮೨೪ರಲ್ಲಿ ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಹೋರಾಡಿದ, ಪ್ರಥಮ ಮಹಿಳೆಯಾಗಿದ್ದಲ್ಲದೇ, ದೇಶಕ್ಕಾಗಿ ತಮ್ಮ ಪ್ರಾಣವನ್ನು ಒತ್ತೆಯಿಟ್ಟು ಹೋರಾಡಿದ ದಿಟ್ಟ ಮಹಿಳೆ ಎನಿಸಿದ್ದಾರೆ ಎಂದು ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಜಗಳೂರಲ್ಲಿ ಹೇಳಿದ್ದಾರೆ.
ಸವಾಲುಗಳ ಎದುರಿಸಲು ಚೆನ್ನಮ್ಮ ಹೋರಾಟ ಸ್ಫೂರ್ತಿಯಾಗಲಿ
ದೇಶದಲ್ಲೇ ಮೊಟ್ಟಮೊದಲಿಗೆ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹೊತ್ತಿಸಿದ ಶ್ರೇಯಸ್ಸು ವೀರರಾಣಿ ಕಿತ್ತೂರು ಚೆನ್ನಮ್ಮನಿಗೆ ಸಲ್ಲುತ್ತದೆ. ದೇಶಭಕ್ತಿಗೆ ಹೆಸರಾದ ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವನಂಥ ವೀರವನಿತೆಯರು ಸ್ವಾತಂತ್ರ್ಯಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಇವರೆಲ್ಲರ ಹೋರಾಟವನ್ನು ಮಹಿಳೆಯರು ಸ್ಫೂರ್ತಿಯಾಗಿಸಿಕೊಂಡು ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಒಳಮೀಸಲಾತಿ ಜಾರಿಗೆ ಮಾದಿಗ-ಛಲವಾದಿ ಜಂಟಿ ಕಹಳೆ
ಸುಪ್ರೀಂ ಕೋರ್ಟ್ ತೀರ್ಪು ಅನ್ವಯ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಜಿಲ್ಲಾ ಮಾದಿಗ-ಛಲವಾದಿ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಿತ್ತೂರು ಸಂಸ್ಥಾನ ಉಳಿಸಲು ಚೆನ್ನಮ್ಮ ಕೆಚ್ಚೆದೆ ಹೋರಾಟ
ಕಿತ್ತೂರು ರಾಣಿ ಚೆನ್ನಮ್ಮ ಅಪ್ರತಿಮ ಸಾಹಸಿ, ಉತ್ತಮ ಆಡಳಿತಗಾರ್ತಿ. ತನ್ನ ಕಿತ್ತೂರು ಸಂಸ್ಥಾನವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಬ್ರಿಟಿಷರ ವಿರುದ್ಧ ತೋರಿದ ಧೈರ್ಯ, ಸಾಹಸ, ಎದೆಗಾರಿಕೆ ವರ್ಣಿಸಲು ಸಾಧ್ಯವಿಲ್ಲ ಎಂದು ತಾಲೂಕು ಪಂಚಮಸಾಲಿ ಸಮಾಜ ಅಧ್ಯಕ್ಷ ವೀರಣ್ಣ ಬೆನಕನಹಳ್ಳಿ ಹೊನ್ನಾಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 198
  • 199
  • 200
  • 201
  • 202
  • 203
  • 204
  • 205
  • 206
  • ...
  • 506
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved