• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರ ದುರುಪಯೋಗ ಖಂಡಿಸಿ ಗ್ರಾಪಂಗೆ ಮುತ್ತಿಗೆ
ದಿದ್ದಿಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುತ್ಯಮ್ಮ ಅವರ ಪುತ್ರ ರೇವಣಸಿದ್ದಪ್ಪ, ತಾನು ರೈತ ಸಂಘದ ಅಧ್ಯಕ್ಷ, ನಮ್ಮಮ್ಮ ಗ್ರಾಪಂ ಅಧ್ಯಕ್ಷೆ ಎಂದು ಹೇಳಿಕೊಂಡು, ಸಾರ್ವಜನಿಕ ಆಸ್ತಿಯಾದ ಹುಚ್ಚಂಗಿಪುರ ಗ್ರಾಮದ ಸಂತೆ ಮೈದಾನದಲ್ಲಿ ೧೦೦ * ೭೦ ಅಡಿ ಅಳತೆಯಷ್ಟು ಜಾಗಕ್ಕೆ ಇ-ಸ್ವತ್ತು ಮಾಡಿಕೊಂಡಿದ್ದಾರೆ. ಇದರಿಂದ ಗ್ರಾಪಂ ಅಧಿಕಾರ ದುರುಪಯೋಗ ಆಗಿದೆ ಎಂದು ಆರೋಪಿಸಿ ಹುಚ್ಚಂಗಿಪುರ ಗ್ರಾಮಸ್ಥರು ದಿದ್ದಿಗಿ ಗ್ರಾಪಂಗೆ ಸೋಮವಾರ ಬೀಗ ಜಡಿದು ಪ್ರತಿಭಟಿಸಿದ್ದಾರೆ.
ಹರಪನಹಳ್ಳಿ: ಕಲುಷಿತ ನೀರು ಸೇವಿಸಿ 2 ಸಾವು - ವಾಂತಿ-ಭೇದಿ : 15 ಮಂದಿ ಆಸ್ಪತ್ರೆಗೆ

 ಹರಪನಹಳ್ಳಿ ತಾಲೂಕಿನ ಟಿ.ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಇಬ್ಬರು ಮೃತಪಟ್ಟಿದ್ದಾರೆ.

ಯುವಕರ ಉಜ್ವಲ ಭವಿಷ್ಯಕ್ಕಾಗಿಯೇ ಯುವನಿಧಿ ಯೋಜನೆ ಜಾರಿ: ರವೀಂದ್ರ
ಯುವಕರ ಉಜ್ವಲ ಭವಿಷ್ಯಕ್ಕಾಗಿಯೇ ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯು ವಿದ್ಯಾವಂತ ಯುವಕರಿಗೆ ನಿರುದ್ಯೋಗ ನಿವಾರಿಸುವ ನಿಟ್ಟಿನಲ್ಲಿ ಪ್ರಯೋಜನ ನೀಡುವ ಗುರಿ ಹೊಂದಿದೆ. ಆದ್ದರಿಂದ ಯುವಜನರು ತಮ್ಮ ಹಣಕಾಸಿನ ಅಗತ್ಯತೆಗಳಿಗಾಗಿ ಯಾರನ್ನೂ ಅವಲಂಬಿಸುವ ಅಗತ್ಯವಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಡಿ.ರವೀಂದ್ರ ದಾವಣಗೆರೆಯಲ್ಲಿ ಹೇಳಿದ್ದಾರೆ.
'15 ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಗೆ ಪರಿಹಾರ ನೀಡದ ಸರ್ಕಾರಕ್ಕೆ ಉಪ ಚುನಾವಣೆಯೇ ಮುಖ್ಯ'

ರಾಜ್ಯ ಸರ್ಕಾರ ಉಪ ಚುನಾವಣೆಗಳಿಗೆ 10 ಸಚಿವರು ಹಾಗೂ 30 ಶಾಸಕರನ್ನು ಮೂರು ಕ್ಷೇತ್ರಗಳಿಗೆ ನೇಮಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ರಾಜ್ಯದ ರೈತರ ಹಿತಕ್ಕಿಂತ 3 ಉಪ ಚುನಾವಣೆಗಳೇ ಮುಖ್ಯವಾಗಿವೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ರಾಜ್ಯ ಸರ್ಕಾರವನ್ನು ತರಾಟೆ

ಆರ್‌ಎಸ್‌ಎಸ್‌ ಚಟುವಟಿಕೆಗಳು ಮತ್ತಷ್ಟು ವಿಸ್ತರಿಸಬೇಕು
ಸಂಘದ ಶತಮಾನೋತ್ಸವ ಸಂದರ್ಭದಲ್ಲಿ ದೇಶವ್ಯಾಪಿ ಸಂಘದ ಕಾರ್ಯ ಚಟುವಟಿಕೆಗಳು ಮತ್ತಷ್ಟು ವಿಸ್ತಾರ ಆಗಬೇಕು ಎಂದು ಆರ್‌ಎಸ್‍ಎಸ್‍ ದಕ್ಷಿಣ ಪ್ರಾಂತ ಕಾರ್ಯಕಾರಿ ಸದಸ್ಯ ಕಲ್ಲಡ್ಕ ಪ್ರಭಾಕರ ಭಟ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕರ್ನಾಟಕ ಪೊಲೀಸ್‌ಗೆ ದೇಶಾದ್ಯಂತ ಉತ್ತಮ ಹೆಸರು
ಕಾನೂನು, ಸುವ್ಯವಸ್ಥೆ ಎಲ್ಲಿ ಉತ್ತಮವಾಗಿ ಇರುತ್ತದೋ ಅಂತಹ ಕಡೆ ಜನರ ಜೀವನಮಟ್ಟ ಸುಧಾರಿಸುವ ಜೊತೆಗೆ ವ್ಯಾಪಾರ, ವಹಿವಾಟು, ಉದ್ಯೋಗಗಳೂ ಸೃಷ್ಟಿಯಾಗುತ್ತವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಬಿ. ಇಟ್ನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಚಿವೆ ಶೋಭಾ ಬಗ್ಗೆ ಹಗುರ ಮಾತು: ಭೈರತಿಗೆ ರೇಣುಕಾಚಾರ್ಯ ಎಚ್ಚರಿಕೆ
ನಿನ್ನ ಕೆಲಸ ನೀನು ಮಾಡಪ್ಪಾ ಅಂದ್ರೆ ಮುಖ್ಯಮಂತ್ರಿ ಹಿಂದೆ, ಮುಂದೆಯೇ ಸುತ್ತಾಡುತ್ತ ಲೂಟಿ ಮಾಡುತ್ತಿರುವೆ. ವಿಶೇಷ ವಿಮಾನದಲ್ಲಿ ಹೋಗಿ ಮುಡಾ ಕಡತಗಳನ್ನು ತಂದು, ಸುಟ್ಟು ಹಾಕಿದ ನಿನ್ನ ಬಗ್ಗೆ ಮಾತನಾಡಲು ನಮಗೂ ಬರುತ್ತದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ಗೆ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.
ದಿವಾಳಿ ಸರ್ಕಾರದ ಸಿಎಂ, ಕಾಂಗ್ರೆಸ್‌ಗೆ ದೇವರೇ ಬುದ್ಧಿ ಕಲಿಸಲಿ
ಭ್ರಷ್ಟ ಆಡಳಿತದ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಆ ದೇವರೇ ಬುದ್ಧಿ ಕಲಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್ ಗೇಲಿ ಮಾಡಿದರು. ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಶ್ರೀ ಲಕ್ಷ್ಮೀರಂಗನಾಥ ಸ್ವಾಮಿ ಐತಿಹಾಸಿಕ ಕೆರೆ ಭರ್ತಿಯಾದ ಹಿನ್ನೆಲೆ ಸೋಮವಾರ ಬಾಗಿನ ಅರ್ಪಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಚನ್ನಗಿರಿ ತಾಲೂಕಿನಲ್ಲೂ ಕೆರೆ, ಹಳ್ಳಗಳೆಲ್ಲ ಭರ್ತಿ
ಚನ್ನಗಿರಿ ತಾಲೂಕಿನಾದ್ಯಂತ ಭಾನುವಾರ ಸಂಜೆಯಿಂದ ಸುರಿದ ಮಳೆಗೆ ಹಳ್ಳ, ಕೊಳ್ಳ, ಕೆರೆ ಕಟ್ಟೆಗಳೆಲ್ಲಾ ತುಂಬಿವೆ. ಚನ್ನಗಿರಿಯ ಹರಿದ್ರಾವತಿ ಹಳ್ಳ, ಕಾಕನೂರು ಹಿರೇಹಳ್ಳ ಭರ್ತಿಯಾಗಿ ಹರಿಯುತ್ತಿವೆ. ತಾಲೂಕಿನಲ್ಲಿ 12 ಮನೆಗಳಿಗೆ ಹಾನಿಯಾಗಿದ್ದು, ಕೆಲ ಮನೆಗಳಿಗೆ ನೀರು ನುಗ್ಗಿವೆ ಎಂದು ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ತಿಳಿಸಿದ್ದಾರೆ.
ವಾರದಿಂದ ಧಾರಾಕಾರ ಮಳೆ - ಅತಿವೃಷ್ಟಿಗೆ ನಡುಗಿದ ಜಿಲ್ಲೆ: ಬೆಳೆ, ರಸ್ತೆ ಜಲಾವೃತ- ಸಂಪರ್ಕ ಬಂದ್‌
ಕಳೆದೊಂದು ವಾರದಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅನೇಕ ರಸ್ತೆಗಳು ಜಲಾವೃತವಾದರೆ, ಬೆಳೆಗಳು ಹಾಳಾಗುತ್ತಿದ್ದು, ಮನೆಗಳಿಗೆ ನೀರು ನುಗ್ಗುವುದು, ಅಲ್ಲಲ್ಲಿ ಮನೆಗಳು ಹಾನಿಗೀಡಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 506
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved