• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿ ಕೃಷಿಕ ಸಮಾಜ ಅಧ್ಯಕ್ಷರಾಗಿ ರುದ್ರಾನಾಯ್ಕ ಆಯ್ಕೆ
ತಾಲೂಕು ಕೃಷಿಕ ಸಮಾಜ ನೂತನ ಅಧ್ಯಕ್ಷರಾಗಿ ಚಿಕ್ಕಹಾಲಿವಾಣ ಗ್ರಾಮದ ಎಲ್. ರುದ್ರಾನಾಯ್ಕ ಹೊನ್ನಾಳಿಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ.
ಜ.4ಕ್ಕೆ ಜಗಳೂರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ
ಜಗಳೂರಿನ ಜೆ.ಎಂ. ಇಮಾಂ ಟ್ರಸ್ಟ್, ಜೆ.ಎಂ. ಇಮಾಂ ಸ್ಮಾರಕ ಶಾಲೆ ವತಿಯಿಂದ ಜ.4ರಂದು ಪಟ್ಟಣದ ಜೆ.ಎಂ. ಇಮಾಂ ಶಾಲೆ ಆವರಣದ ಸಂತ ಶಿಶುನಾಳ ಶರೀಫ್ ಸಾಹೇಬರ ರಂಗ ಮಂದಿರದಲ್ಲಿ 6ನೇ ವರ್ಷದ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ ಎಂದು ಜೆ.ಎಂ. ಇಮಾಂ ಪ್ರಶಸ್ತಿ ಸಲಹಾ ಸಮಿತಿ ಅಧ್ಯಕ್ಷ ಎನ್.ಟಿ.ಎರ್ರಿಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬಿಳಸನೂರು ಗ್ರಾಮದಲ್ಲಿ ಗರುಡನಂದಿಗಂಬ ಶಾಸನ ಪತ್ತೆ
ತಾಲೂಕಿನ ಬಿಳಸನೂರು ಗ್ರಾಮದಲ್ಲಿ ವಿಶೇಷ ಗರುಡನಂದಿಗಂಬ ಶಾಸನ ಪತ್ತೆಯಾಗಿದೆ ಎಂದು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿ ನಿರ್ದೇಶಕ ಡಾ. ಶೇಜೇಶ್ವರ ಆರ್. ಹರಿಹರದಲ್ಲಿ ತಿಳಿಸಿದ್ದಾರೆ.
ಹೊಸ ನಿರೀಕ್ಷೆಗಳ ಹೊತ್ತು ಬಂತು 2025ನೇ ವರ್ಷ...
ಸಿಹಿ-ಕಹಿ ನೆನಪು, ಸುಖ-ದುಃಖ ಕೊಟ್ಟ, ಸನ್ಮಾನ-ಅವಮಾನ, ಮರೆಯಬೇಕಾದ ನೆನಪು- ಎಂದೂ ಮರೆಯಲಾಗದ ನೆನಪುಗಳ ಗುಚ್ಛವನ್ನೇ ಜನರಿಗೆ ಕೊಟ್ಟ 2024ನೇ ವರ್ಷದ ಕಡೆಯ ದಿನವೀಗ ಹಿಂದೆ ಸರಿದು, 2025ರ ಮೊದಲ ದಿನಕ್ಕೆ ಗ್ರ್ಯಾಂಡ್‌ ಎಂಟ್ರಿಗೆ ಅವಕಾಶ ಕಲ್ಪಿಸಿದೆ. ಹೊಸ ವಿಶ್ವಾಸ, ಮತ್ತಷ್ಟು ನಿರೀಕ್ಷೆ, ಹಲವಾರು ಭರವಸೆಯೊಂದಿಗೆ 2025 ಈಗಾಗಲೇ ಕಾಲಿಟ್ಟಿದೆ.
ಇಂದು ಡಾ.ಬಸವಲಿಂಗ ಸ್ವಾಮೀಜಿ ಅದ್ಧೂರಿ ಜನ್ಮೋತ್ಸವ
ಶರಣ ಡಾ.ಬಸವಲಿಂಗ ಶ್ರೀಗಳ ಜನ್ಮ ದಿನೋತ್ಸವ ಜ.೧ರಂದು ನಡೆಯಲಿದ್ದು, ವಿವಿಧ ಶ್ರೀಗಳು ಹಾಗೂ ರಾಜಕೀಯ ಗಣ್ಯರು ಭಾಗವಹಿಸುವರು ಎಂದು ಶ್ರೀ ಕುಂಬಳೇಶ್ವರ ೧೦೮ ಲಿಂಗೇಶ್ವರ ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಜಿ.ನಂಜಪ್ಪ ಹರಿಹರದಲ್ಲಿ ಹೇಳಿದ್ದಾರೆ.
ಹ್ಯಾಂಡ್ ಬಾಲ್‌: ಮೃತ್ಯುಂಜಯ ಕಾಲೇಜಿನ ಬಾಲಕ, ಬಾಲಕಿಯರ ತಂಡಗಳ ಸಾಧನೆ
ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.27 ರಿಂದ 29ರವರೆಗೆ 20 ವರ್ಷದ ವಯೋಮಿತಿ ಒಳಗಿನ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಹೊನ್ನಾಳಿಯ ಶ್ರೀ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜಿನ ಬಾಲಕಿಯರ ತಂಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು. ಬಾಲಕರ ತಂಡ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದಿದೆ ಎಂದು ಪ್ರಾಂಶುಪಾಲ ಡಾ. ಪ್ರವೀಣ್ ದೊಡ್ಡಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಜ.3ರಿಂದ ಸೋಮೇಶ್ವರೋತ್ಸವ-2025: ಪ್ರಭಾವತಿ
ನಗರದ ಶ್ರೀ ಸೋಮೇಶ್ವರ ವಿದ್ಯಾಸಂಸ್ಥೆಯಿಂದ ಜ.3, 4 ಹಾಗೂ 5ರಂದು ಸೋಮೇಶ್ವರೋತ್ಸವ-2025 ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯೆ ಪ್ರಭಾವತಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪುಟ್ಟಣ್ಣ ಕಣಗಾಲ್ ನಿರೀಕ್ಷೆ ಮೀರಿ ಬೆಳೆದ ಪ್ರತಿಭಾವಂತ ಡಾ.ವಿಷ್ಣುವರ್ಧನ್
ಖ್ಯಾತ ಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ನಾಗರಹಾವು ಚಿತ್ರದ ಮೂಲಕ ಡಾ.ವಿಷ್ಣುವರ್ಧನ್‌ ಅವರನ್ನು ಕನ್ನಡ ಸಿನಿರಂಗಕ್ಕೆ ಕರೆತಂದು ಜನತೆಗೆ ಪರಿಚಯಿಸಿದರು. ಆ ಮೂಲಕ ಪ್ರಬುದ್ಧ ಕಲಾವಿದನನ್ನು ಸೃಷ್ಟಿಸಿದ ಕೀರ್ತಿ ಪುಟ್ಟಣ್ಣ ಕಣಗಾಲ್‌ ಅವರಿಗೆ ಸಲ್ಲುತ್ತದೆ ಎಂದು ಕರ್ನಾಟಕ ಜನಮನ ವೇದಿಕೆ ಸಂಸ್ಥಾಪಕ ಅಧ್ಯಕ್ಷ ನಾಗೇಂದ್ರ ಬಂಡೀಕರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
2024ಕ್ಕೆ ಸಿಹಿಕಹಿಯ ವಿದಾಯ, 2025ಕ್ಕೆ ಭರ್ಜರಿ ಸ್ವಾಗತಕ್ಕೆ ಸಿದ್ಧತೆ
ದಾವಣಗೆರೆ: ಕಾಲವನ್ನು ತಡೆಯೋರೂ ಯಾರೂ ಇಲ್ಲವೆಂಬಂತೆ ಕೊಡುವ ಜೊತೆಗೆ ಕಿತ್ತುಕೊಂಡು, ದುಃಖದ ಜೊತೆಗೆ ಖುಷಿಯನ್ನೂ ಕೊಟ್ಟ, ನೆನಪುಗಳ ಜೊತೆಗೆ ಮರೆಯುವಂತಹ ಘಟನೆಗಳಿಗೂ ಕಾರಣವಾಗಿದ್ದ 2024ನೇ ಸಾಲು ವಿದಾಯ ಹೇಳುವುದರೊಂದಿಗೆ 2025ನೇ ವರ್ಷಕ್ಕೆ ಜಾಗ ಮಾಡಿಕೊಟ್ಟು, ತಾನು ಹೊರಟು ನಿಂತಿದೆ!
ಜನವರಿ 5, 6ಕ್ಕೆ ರಾಜ್ಯ ಮಟ್ಟದ ಯುವಜನೋತ್ಸವ
ದಾವಣಗೆರೆ: ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು, ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 577
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved