• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಪಿಎಸ್‌ಸಿ ಅಧಿಸೂಚನೆ ಹಿಂಪಡೆದು, ಕನ್ನಡಿಗರಿಗೆ ನ್ಯಾಯ ಕೊಡಿ
ಕರ್ನಾಟಕ ಲೋಕಸೇವಾ ಆಯೋಗದಿಂದ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ, ಕೂಡಲೇ ಸರ್ಕಾರ ಅಧಿಸೂಚನೆ ಹಿಂಪಡೆದು ಕನ್ನಡಿಗರಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ದಾವಣಗೆರೆ ಜಿಲ್ಲಾ ಘಟಕದಿಂದ ಭಾನುವಾರ ರಕ್ತಪತ್ರ ಚಳವಳಿ ನಡೆಸಲಾಯಿತು.
ಮಾ.6ರಂದು ಮದುವೆ: ಕಾರ್ಯಕರ್ತನಿಗೆ ಶುಭ ಕೋರಿದ ಸಂಸದೆ!
ತನ್ನ ಮದುವೆಗೆ ಬಾರದಿದ್ದರೆ ವಧುವಿನ ಕೊರಳಿಗೆ ತಾಳಿಯನ್ನೇ ಕಟ್ಟುವುದಿಲ್ಲವೆಂದು ಪಟ್ಟುಹಿಡಿದಿದ್ದ ಯುವ ಕಾರ್ಯಕರ್ತನ ನಿವಾಸಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಭೇಟಿ ನೀಡಿದರು. ಅಲ್ಲದೇ, ಮಾ.6ರಂದು ಖುಷಿಯಿಂದ ಮದುವೆ ಆಗುವಂತೆ ಮನವೊಲಿಸುವಲ್ಲಿ ಸಂಸದರು ಯಶಸ್ವಿಯಾಗಿದ್ದಾರೆ.
ಸಮಾಜಕ್ಕೆ ಸತ್ವಪೂರ್ಣ ಕವನಗಳ ಕೊಡುಗೆ ನೀಡಿ
ಕವಿ, ಸಾಹಿತಿ ಬರೆಯುವುದಕ್ಕಿಂತಲೂ ಅಧ್ಯಯನದಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಾಗ ಉತ್ತಮ ಆಲೋಚನೆ, ಹೊಸತನದ ವಿಷಯಗಳು ಹೊಳೆಯುತ್ತವೆ. ಆಗ ಸತ್ವಪೂರ್ಣವಾದ ಕವನ, ಸಾಹಿತ್ಯ ಹೊರಹೊಮ್ಮಲು ಸಾಧ್ಯ ಎಂದು ಮೂಡಬಿದರೆಯ ಹಿರಿಯ ಸಾಹಿತಿ, ಕವಿ ಡಾ.ರಾಮಕೃಷ್ಣ ಶಿರೂರು ಹೇಳಿದ್ದಾರೆ.
ನಾಟಿಕೋಳಿಗೆ ₹600 ಪರಿಹಾರ ನೀಡಿ
ರಾಜ್ಯದಲ್ಲಿ ಕಳೆದ ವಾರ ಹಕ್ಕಿಜ್ವರದಿಂದ ಸಾವಿರಾರು ಕೋಳಿಗಳು ಸಾವಿಗೀಡಾಗಿವೆ. ಹಕ್ಕಿಜ್ವರ ಬಾಧೆಗೆ ಸತ್ತ ಕೋಳಿಗೆ ರಾಜ್ಯ ಸರ್ಕಾರ 1 ಕೆಜಿಗೆ ₹600 ಪರಿಹಾರ ನೀಡಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ, ಹಿರಿಯ ರೈತ ಹೋರಾಟಗಾರ ಬಿ.ಎಂ.ಸತೀಶ ಕೊಳೇನಹಳ್ಳಿ ಒತ್ತಾಯಿಸಿದ್ದಾರೆ.
ಎಗ್ ಫ್ರೈಡ್ ರೈಸ್ ಸಂಘದಿಂದ ₹10,001 ದೇಣಿಗೆ
ನಗರದ ಬೀದಿ ಬದಿಯಲ್ಲಿ ದಿನನಿತ್ಯ ಕಾಯಕ ಮಾಡಿ ಕಷ್ಟಪಟ್ಟು ದುಡಿದ ಹಣದಲ್ಲಿ ಸಂಘದ ಸದಸ್ಯರು ಊರಮ್ಮ ದೇವಿ ಜಾತ್ರೆಗೆ ಕಾಣಿಕೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಗ್ರಾಮ ದೇವತೆ ಎಗ್‍ರೈಸ್ ಪ್ರೈಡ್ ಚಿಕನ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಚ್.ಕೆ. ಕೊಟ್ರಪ್ಪ ಹೇಳಿದ್ದಾರೆ.
ಉಕ್ಕಡಗಾತ್ರಿ ಶ್ರೀ ಕರಿಬಸವೇಶ್ವರ ರಥೋತ್ಸವ ಸಂಪನ್ನ
ಇಲ್ಲಿಗೆ ಸಮೀಪದ ಉಕ್ಕಡಗಾತ್ರಿ ಕರಿಬಸವೇಶ್ವರ ಸ್ವಾಮಿಯ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶನಿವಾರ ವೈಭವದಿಂದ ನೆರವೇರಿತು.
10, 11ರಂದು ಹಿರೇಕಲ್ಮಠದಲ್ಲಿ ಲಿಂಗೈಕ್ಯ ಶ್ರೀಗಳ ಸಂಸ್ಮರಣೆ, ಧಾರ್ಮಿಕ ಕಾರ್ಯಕ್ರಮ
ಮಾ.10 ಮತ್ತು 11ರಂದು ಹೊನ್ನಾಳಿ ಹಿರೇಕಲ್ಮಠದಲ್ಲಿ ಲಿಂ. ಶ್ರೀಮೃತ್ಯುಂಜಯ ಶಿವಾಚಾರ್ಯ ಮಹಾಸ್ವಾಮೀಜಿ 55ನೇ ವಾರ್ಷಿಕ ಪುಣ್ಯಾರಾಧನೆ ಹಾಗೂ ಲಿಂ.ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ 10ನೇ ವಾರ್ಷಿಕ ಸಂಸ್ಮರಣೆ ಕಾರ್ಯಕ್ರಮಗಳ ನಿಮಿತ್ತ ವಿಶೇಷ ಪೂಜಾ ಕೈಂಕರ್ಯಗಳು, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹಿರೇಕಲ್ಮಠ ಡಾ. ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಹಸಿ ಅಡಕೆ ದರ ಹೆಚ್ಚಳದಿಂದಾಗಿ ಖೇಣಿದಾರರಿಗೆ ತೀವ್ರ ಸಂಕಷ್ಟ
ಮಾರುಕಟ್ಟೆಯಲ್ಲಿ ಗುಣಮಟ್ಟದ ಅಡಕೆಗೆ ಬೇಡಿಕೆ ಇರುವುದರಿಂದ ಮತ್ತು ಹಸಿ ಅಡಕೆ ದರ ಹೆಚ್ಚಳವಾಗಿದ್ದು, ಇದರ ನಡುವೆ ಖೇಣಿದಾರರ ವ್ಯವಹಾರದ ಪೈಪೂಟಿ ಏರ್ಪಟ್ಟಿದೆ. ಪರಿಣಾಮ ಖೇಣಿದಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಜಿಲ್ಲಾ ಖೇಣಿದಾರರ ಸಂಘ ಅಧ್ಯಕ್ಷ ಲೋಹಿತ್ ಕುಮಾರ್ ಹೇಳಿದ್ದಾರೆ.
ರೈತರ ಜಮೀನಿಗೆ ನೀರು ನೀಡಲು ₹150 ಕೋಟಿಗೆ ಮನವಿ: ಸಂಸದೆ ಡಾ.ಪ್ರಭಾ
ಶೌಚಾಲಯ, ಕಾಲುವೆಗಳ ದುರಸ್ತಿ, ವಿದ್ಯುತ್, ಸ್ವಚ್ಛತೆ, ಕಸ ವಿಲೇವಾರಿಗಾಗಿ ಹರಿಹರ ತಾಲೂಕಿಗೆ ೬೫ ಲಕ್ಷ ರು. ಸಂಸದರ ಅನುದಾನವನ್ನು ನೀಡಲಾಗಿದೆ. ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಲು 150 ಕೋಟಿ ರು. ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ್‌ ಮನವಿ ಮಾಡಿದ್ದಾರೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ವೈದ್ಯ, ಎಂಜಿನಿಯರ್ ಅಷ್ಟೇ ಅಲ್ಲ, ಕಲಾವಿದರೂ ಆಗಬೇಕು: ಎಂ.ಸಿ.ರಮೇಶ
ವೈದ್ಯ, ಎಂಜಿನಿಯರ್‌ ಆಗುವ ಕನಸ್ಸನ್ನು ಮಾತ್ರವೇ ಕಟ್ಟಿಕೊಳ್ಳದೇ, ಪ್ರಸಿದ್ಧ ಕಲಾವಿದರಾಗುವತ್ತಲೂ ವಿದ್ಯಾರ್ಥಿ, ಯುವಜನರು ಗಮನಹರಿಸಬೇಕು ಎಂದು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ ಹೇಳಿದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved