• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಪೂರ್ಣ ವಿದ್ಯಾರ್ಥಿಯಾಗಲು ಸದೃಢ ದೇಹ, ಬುದ್ಧಿ ಮುಖ್ಯ
ಹೊನ್ನಾಳಿ: ಸದೃಢ ದೇಹ ಹಾಗೂ ಸದೃಢ ಬುದ್ಧಿ ಇವೆರಡು ಮನುಷ್ಯನಿಗೆ ಬಹುಮುಖ್ಯ. ಇವೆರಡು ಇದ್ದರೆ ಮಾತ್ರ ವಿದ್ಯಾರ್ಥಿ ಪರಿಪೂರ್ಣನಾಗಲು ಸಹಾಯಕವಾಗುತ್ತವೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ತಿಳಿಸಿದರು.
ಮೊಬೈಲ್‌ಗೆ ದಾಸರಾಗಿರುವ ಯುವಜನತೆಗೆಅಧ್ಯಯನ ಶಿಬಿರಗಳು ಅಗತ್ಯವಿದೆ
ಮಲೇಬೆನ್ನೂರು: ಮೊಬೈಲ್‌ಗಳಿಗೆ ದಾಸರಾಗಿರುವ ಇಂದಿನ ಯುವಜನತೆಗೆ ಲಿಂಗಾಯತ ಧರ್ಮದ ಅಧ್ಯಯನ ಶಿಬಿರಗಳು ಅಗತ್ಯವಿದೆ ಎಂದು ಸಾಣೆಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಮತ ವ್ಯಕ್ತಪಡಿಸಿದರು.
ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಮುಕ್ತಾಯ
ಚನ್ನಗಿರಿ: ಪಟ್ಟಣದ ಶ್ರೀ ಕುಕ್ಕುವಾಡ ಅಂಬಾ ಭವಾನಿ ಅಮ್ಮನವರ ಜಾತ್ರೆ ಮತ್ತು ಕಾರ್ತಿಕೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ಏರ್ಪಡಿಸಿದ್ದ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯವಳಿ ಶುಕ್ರವಾರ ಮುಕ್ತಾಯ ಕಂಡಿತು.
31ರಂದು ರಾಜ್ಯಾದ್ಯಂತ ಸಾರಿಗೆ ನಿಗಮ ಕಾರ್ಮಿಕರ ಮುಷ್ಕರ
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಡಿ.31ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಸಮಿತಿಯ ದಾವಣಗೆರೆ ವಿಭಾಗದ ಅಧ್ಯಕ್ಷ ಎಚ್.ಜಿ. ಉಮೇಶ್ ಆವರಗೆರೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮನಮೋಹನ್ ಸಿಂಗ್‌ ನಿಧನಕ್ಕೆ ಗಣ್ಯರ ಸಂತಾಪಗಳು
ದೇಶದ ಮಾಜಿ ಪ್ರಧಾನಿ ಅರ್ಥಶಾಸ್ತ್ರಜ್ಞ, ಶಿಕ್ಷಣ ತಜ್ಞ ಡಾ.ಮನಮೋಹನ್ ಸಿಂಗ್ ನಿಧನದಿಂದ ಭಾರತ ಮತ್ತು ವಿಶ್ವಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ ಎಂದು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.
ಕೊಲೆ ಯತ್ನ ಪ್ರಕರಣ: ಇಬ್ಬರಿಗೆ 5 ವರ್ಷ ಜೈಲು
ಬಾರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ತಲೆ, ಮುಖಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಕೊಲೆಗೆ ಪ್ರಯತ್ನಿಸಿದ್ದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ತಲಾ 5 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ತಲಾ ₹31 ಸಾವಿರ ದಂಡ ವಿಧಿಸಿ ನಗರದ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದ ಏಕೈಕ ಆರ್ಥಿಕ ತಜ್ಞ ಸಿಂಗ್‌ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ

 ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಶ್ರಮಿಸಿದ ಏಕೈಕ ಆರ್ಥಿಕ ತಜ್ಞ, ದೇಶದ 13ನೇ ಮಾಜಿ ಪ್ರಧಾನಿ, ರಿಸರ್ವ್ ಬ್ಯಾಂಕ್‍ ನಿವೃತ್ತ ಗವರ್ನರ್ ಡಾ. ಮನಮೋಹನ್‍ಸಿಂಗ್ ಆಗಿದ್ದಾರೆ. ಅವರ ನಿಧನದಿಂದ ದೇಶಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ ಸ್ಮರಿಸಿದರು.

ಮಾಜಿ ಪ್ರಧಾನಿ ಡಾ.ಸಿಂಗ್‌ ಎಂದೂ ಮರೆಯಲಾಗದ ಧ್ರುವತಾರೆ
ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಭಾರತದ ಶ್ರೇಷ್ಠ ಆರ್ಥಿಕ ತಜ್ಞ. ಸರಳತೆಯ ರಾಜಕಾರಣಿ, ಶಿಸ್ತುಬದ್ಧ ಆರ್ಥಿಕ ಸಲಹೆಗಾರರಾಗಿದ್ದರು. ವಿತ್ತ ಸಚಿವರಾಗಿ ದೇಶಕ್ಕೆ ಅವರು ನೀಡಿರುವ ಕೊಡುಗೆ ಅಪಾರ. ಇತಿಹಾಸದಲ್ಲಿ ಎಂದೆಂದೂ ಮರೆಯಲಾಗದ ಧ್ರುವತಾರೆ ಎಂದು ಜವಾಹರ್ ಬಾಲ್ ಮಂಚ್ ಸ್ಮರಿಸಿದೆ ಸ್ಮರಿಸಿದ್ದಾರೆ.
ಇಂದು ದಾವಣಗೆರೆ ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ವತಿಯಿಂದ ತಾಲೂಕಿನ ವಿವಿಧ ವಿದ್ಯುತ್ ಮಾರ್ಗಗಳಲ್ಲಿ ಡಿ.28ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ತಾತ್ಕಾಲಿಕ ಅಡಚಣೆಗೆ ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ತಿಳಿಸಿದೆ.
ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಿಡಿದ ಮನಗಳು
ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮೌನಾಚರಣೆ ನಡೆಸಿ, ಶ್ರದ್ಧಾಂಜಲಿ ಅರ್ಪಿಸಲಾಯಿತು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 577
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved