• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ ಚೆನ್ನಯ್ ಶಾಪಿಂಗ್ ಮಾಲ್‌ಗೆ ನಟಿ ರಚಿತಾ ರಾಮ್ ಚಾಲನೆ
ಚೆನ್ನಯ್ ಶಾಪಿಂಗ್ ಮಾಲ್‌ ಅನ್ನು ನಗರದಲ್ಲಿ ಶನಿವಾರ ಕನ್ನಡ ಚಿತ್ರರಂಗದ ಪ್ರಸಿದ್ಧ ನಟಿ ರಚಿತಾ ರಾಮ್ ಉದ್ಘಾಟಿಸಿದರು.
ದಾವಣಗೆರೆಯ ದೂಡಾ: ₹1.3 ಕೋಟಿ ಉಳಿತಾಯ ಬಜೆಟ್‌: ಆಯುಕ್ತ ತಿಮ್ಮಪ್ಪ
ಜಿಲ್ಲೆಗೆ 100 ಕೋಟಿ ರು. ಮೀಸಲು, ಮಹಾ ಯೋಜನೆಗೆ ನಕ್ಷೆ ತಯಾರಿಸಲು 75 ಲಕ್ಷ ರು., ವಿವಿಧ ಬಡಾವಣೆಗೆ ರಸ್ತೆ ನಿರ್ಮೂಣ, ಕೆರೆಗಳ ಅಭಿವೃದ್ಧಿ, ವಿದ್ಯುತ್‌ ದೀಪ ಅಳವಡಿಕೆ ಸೇರಿದಂತೆ 2025-26ನೇ ಸಾಲಿನಲ್ಲಿ 1.3 ಕೋಟಿ ರು. ಉಳಿತಾಯ ಬಜೆಟ್‌ನ್ನು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಶನಿವಾರ ಮಂಡಿಸಿದೆ.
ರೆವಿನ್ಯೂ ಸೈಟ್‌ನವರಿಗೆ ಬಿ ಖಾತಾಗೆ ಅವಕಾಶ: ನಾಗರಾಜ
ಕಂದಾಯ ನಿವೇಶನದಾರರಿಗೆ ಬಿ ಖಾತಾ ಪಡೆದು, ಆಸ್ತಿ ಮಾಲೀಕತ್ವ ಹೊಂದಲು ಕಾಂಗ್ರೆಸ್ ಸರ್ಕಾರ ಅವಕಾಶ ಕಲ್ಪಿಸಿದೆ. ಮೂರು ತಿಂಗಳ ಒಳಗಾಗಿ ರೆವಿನ್ಯೂ ನಿವೇಶನದಾರರು ಇದರ ಸದುಪಯೋಗ ಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಪಾಲಿಕೆ ಮಾಜಿ ಸದಸ್ಯ ಎ.ನಾಗರಾಜ, ಮಾಜಿ ಮೇಯರ್ ಕೆ.ಚಮನ್ ಸಾಬ್ ಮನವಿ ಮಾಡಿದರು.
ಚನ್ನಗಿರಿ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ
ತಾಲೂಕಿನಲ್ಲಿ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯು ಶನಿವಾರದಿಂದ ತಾಲೂಕಿನ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಏಕ ಕಾಲದಲ್ಲಿ ಆರಂಭಗೊಂಡವು.
ದಾವಣಗೆರೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆನ್ನಿಗೆ ನಿಲ್ಲಲು ವೀರಶೈವ ಲಿಂಗಾಯತರ ಸಂಕಲ್ಪ

 ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುತ್ತಿರುವ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆನ್ನಿಗೆ ನಿಲ್ಲುವ ಮೂಲಕ ವಿರೋಧಿಗಳಿಗೆ ತಕ್ಕ ಸಂದೇಶ ನೀಡಲು ವೀರಶೈವ ಲಿಂಗಾಯತ ಮಹಾಸಂಗಮ ಪೂರ್ವ ಸಿದ್ಧತಾ ಸಭೆ ತೀರ್ಮಾನ ಕೈಗೊಂಡಿದೆ.

ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ: ಸಿದ್ಧರಾಮೇಶ್ವರ ಶ್ರೀ
ಭಾರತವು ಅಧ್ಯಾತ್ಮದ ತವರೂರಗಿದ್ದು, ಅಭಿವೃದ್ಧಿ ಹೊಂದಿದ ದೇಶವಾಗಿದೆ ಎಂದು ನಂದಿಗುಡಿ ಮಠದ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಮಾ.5ರಂದು ಬಿಸಿಯೂಟ ನೌಕರರಿಂದ ಬೆಂಗಳೂರು ಚಲೋ: ಚಂದ್ರು
ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಬಿಸಿಯೂಟ ತಯಾರಕರ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಎಐಟಿಯುಸಿ ರಾಜ್ಯ ಸಮಿತಿಯಿಂದ ಮಾ.5ರಂದು ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಹೇಳಿದ್ದಾರೆ.
ಸ್ಮಶಾನ, ಕೆರೆ, ಗೋಮಾಳ ಮಣ್ಣು ಲೂಟಿಯ ವಿರುದ್ಧ ಕ್ರಮ ಜರುಗಿಸಿ
ಸ್ಮಶಾನ ವಿರೂಪಗೊಳಿಸಿ, ಅಕ್ರಮವಾಗಿ ಮಣ್ಣು ಸಾಗಾಟ ಮಾಡಿ, ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರಗಳನ್ನು ನಾಶಪಡಿಸಿದ, ಕೆರೆ ಮತ್ತು ಗೋಮಾಳ ಒತ್ತುವರಿ ಮಾಡಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಡಿಎಸ್‌ಎಸ್‌ ಘಟಕದ ಸಂಚಾಲಕ ಕುಂದುವಾಡ ಮಂಜುನಾಥ ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಲಾಯಿತು.
ಹಾಳುಬಾವಿಗೆ ಬಿದ್ದ ಜಮ್ಮಾಪುರ ಯುವಕ: ರಕ್ಷಣೆ
ಮಹಾ ಶಿವರಾತ್ರಿ ಹಬ್ಬದ ದಿನವೇ ದೇವಸ್ಥಾನ ಬಳಿ ಹೋಗುತ್ತಿದ್ದ ಯುವಕನೊಬ್ಬ ನೀರಿಲ್ಲದ 60 ಅಡಿ ಪಾಳುಬಾವಿಗೆ ಆಯತಪ್ಪಿ ಬಿದ್ದ ಘಟನೆ ತಾಲೂಕಿನ ಜಮ್ಮಾಪುರ ಗ್ರಾಮದಲ್ಲಿ ನಡೆದಿದ್ದು, ಯುವಕನನ್ನು ಅಗ್ನಿಶಾಮಕ ದಳದ ಅಧಿಕಾರಿ- ಸಿಬ್ಬಂದಿ ತಂಡ ರಕ್ಷಿಸಿದೆ.
ಲೀಗ್ ಮಾದರಿಯಲ್ಲಿ ನಿತ್ಯವೂ 10 ಪಂದ್ಯ: ದಿನೇಶ್‌
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್‌-2025ಗೆ ಶುಕ್ರವಾರ ಆರಂಭವಾಯಿತು. ಜನಪ್ರಿಯ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಪಂದ್ಯಾವಳಿಗೆ ಚಾಲನೆ ನೀಡಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved