• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೈಗಂಬರ್‌ ವಿರುದ್ಧ ಯುಪಿ ಯತಿ ಹೇಳಿಕೆ ಖಂಡನೀಯ
ಪ್ರವಾದಿ ಮಹಮ್ಮದ್ ಪೈಗಂಬರ್‌ ಬಗ್ಗೆ ಉತ್ತರ ಪ್ರದೇಶದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿ ತಮ್ಮ ಭಾಷಣದಲ್ಲಿ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ತಂಜೀಮುಲ್‌ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್‌ ಮತ್ತು ತಂಜೀಮ್‌ ಉಲೇಮಾ ಎ-ಅಹಲೆ ಸುನ್ನತ್‌ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಯಿತು.
21ರಿಂದ ಮಕ್ಕಳಿಗೆ ಪೋಟೋಗ್ರಫಿಕ್‌ ಮೆಮೋರಿ ತರಬೇತಿ
ಸೂಪರ್ ಬ್ರೈನ್‌ನಿಂದ ಅ.21ರಿಂದ 30ರವರೆಗೆ ಹರಿಹರ ತಾಲೂಕು ಕೊಂಡಜ್ಜಿ ಗ್ರಾಮದ ಎಂಎಸ್ಎಸ್‌ ತರಬೇತಿ ಕೇಂದ್ರದಲ್ಲಿ ಪೋಟೋಗ್ರಫಿಕ್ ಮೆಮೋರಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಧೆ ಆಡಳಿತ ಮಂಡಳಿಯ ಡಾ. ಡಿ.ಎಸ್. ಜಯಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಾರಿಕೊಪ್ಪದ ಶ್ರೀ ಹಳದಮ್ಮದೇವಿ ದೊಡ್ಡ ಬನ್ನಿ ಮಹೋತ್ಸವ ಸಂಪನ್ನ
ಹೊನ್ನಾಳಿ ತಾಲೂಕಿನ ಮೇಜರ್ ಮುಜರಾಯಿ ದೇವಸ್ಥಾನವಾದ, ಸುಕ್ಷೇತ್ರ ಮಾರಿಕೊಪ್ಪ ಗ್ರಾಮದ ಶ್ರೀ ಹಳದಮ್ಮ ದೇವಿ ಸನ್ನಿಧಾನದಲ್ಲಿ ಮಹಾನವಮಿ ಹಬ್ಬದ ಪ್ರಯುಕ್ತ ದೊಡ್ಡ ಬನ್ನಿ ಮಹೋತ್ಸವ ಶುಕ್ರವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖ ಜಯಘೋಷದ ಮಧ್ಯೆ ಅಂಬು ಹೊಡೆಯುವುದರ ಮೂಲಕ ವಿಜೃಂಭಣೆಯಿಂದ ನೆರವೇರಿತು.
ಮಾದಿಗ ಸಮಾಜ ಅಭಿವೃದ್ಧಿಗಾಗಿ ಗ್ರಾಮ ಘಟಕಗಳ ಸ್ಥಾಪನೆ: ಪ್ರಕಾಶ್‌
ಮಾದಿಗ ಸಮುದಾಯವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಗ್ರಾಮ ಘಟಕಗಳನ್ನು ಸ್ಥಾಪಿಸುತ್ತಿದೆ ಎಂದು ತಾಲೂಕು ಅಧ್ಯಕ್ಷ ಎಚ್.ಪ್ರಕಾಶ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕೊಮಾರನಹಳ್ಳಿ ಶ್ರೀ ರಂಗನಾಥ ಸ್ವಾಮಿ ಕೆರೆ ಭರ್ತಿ: ತೆಪ್ಪೋತ್ಸವ ನಡೆಸಲು ಚರ್ಚೆ
ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ರಂಗನಾಥ ಸ್ವಾಮಿ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದೆ. ಹಾಲಿವಾಣ ಗ್ರಾಮ ಪಂಚಾಯಿತಿಗೆ ಸೇರ್ಪಡೆಯಾದ ಕೊಮಾರನಹಳ್ಳಿ ಗ್ರಾಮದ ಈ ಕೆರೆಗೆ ಎರಡು ತಿಂಗಳಿಂದ ಭದ್ರಾ ನಾಲೆಯಿಂದ ನೀರು ಹರಿಸಲಾಗಿದೆ. ಜೊತೆಗೆ ಒಂದು ವಾರದಿಂದ ಸುರಿದ ಭಾರಿ ಮಳೆಗೆ ಕೆರೆಯು ಭರ್ತಿಯಾಗಿ ಕೋಡಿ ಬಿದ್ದಿದ್ದು, ಗ್ರಾಮಸ್ಥರಲ್ಲಿ ಹಾಗೂ ಈ ಭಾಗದ ರೈತರಲ್ಲಿ ಹರ್ಷ ತಂದಿದೆ.
ಸಮಸಮಾಜ ನಿರ್ಮಾಣಕ್ಕೆ ಅಧಿಕಾರಿಗಳು ಬದ್ಧರಾಗಿರಬೇಕು
ತಳಸಮುದಾಯದಲ್ಲಿ ಅಜ್ಞಾನದಿಂದ ಮೂಢನಂಬಿಕೆಗಳಿಗೆ ಕಟ್ಟುಬಿದ್ದು ಸಾಮಾಜಿಕ ಪಿಡುಗುಗಳ ಆಚರಣೆಯಲ್ಲಿ ತೊಡಗಿದವರಿಗೆ ಜಾಗೃತಿ ಮೂಡಿಸಬೇಕು. ಜೊತೆಗೆ ಅಶಕ್ತರಿಗೆ ನೆರವಾಗುವ ಮೂಲಕ ಸಮಸಮಾಜ ನಿರ್ಮಾಣ, ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಆಶಯಗಳನ್ನು ಈಡೇರಿಸುವಲ್ಲಿ ಅಧಿಕಾರಿಗಳು ತಮ್ಮ ಬದ್ಧತೆ ಪ್ರದರ್ಶಿಸಬೇಕೆಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ದಾವಣಗೆರೆಯಲ್ಲಿ ಸೂಚನೆ ನೀಡಿದ್ದಾರೆ.
ಎಸ್‌ಬಿಐ ನಿರ್ಲಕ್ಷ್ಯ: ಹಣ, ಬಡ್ಡಿ ಹಿಂದಿರುಗಿಸಲು ಗ್ರಾಹಕರ ನ್ಯಾಯಾಲಯ ಆದೇಶ
ಗ್ರಾಹಕರ ಗಮನಕ್ಕೆ ಬಾರದೇ ಖಾತೆಯಿಂದ ಹಣ ಕಡಿತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯಿಂದ ಕಡಿತಗೊಂಡಿದ್ದ ₹99,000 ವನ್ನು ವಾರ್ಷಿಕ ಶೇ.12 ಬಡ್ಡಿಯೊಂದಿಗೆ ಹಿಂತಿರುಗಿಸುವಂತೆ ಜಿಲ್ಲಾ ಗ್ರಾಹಕರ ನ್ಯಾಯಾಲಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಆದೇಶಿಸಿದೆ.
85 ನಾಮಪತ್ರ ಸಲ್ಲಿಕೆ: ಚುನಾವಣಾಧಿಕಾರಿ
ಹೊನ್ನಾಳಿ ತಾಲೂಕು ಸರ್ಕಾರಿ ನೌಕರರ ಘಟಕ ಪದಾಧಿಕಾರಿಗಳಿಗಾಗಿ ಅ.28ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಅ.18ರಂದು ವಿವಿಧ ಇಲಾಖೆಗಳ 21 ಕ್ಷೇತ್ರಗಳ 34 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು 85 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲಾಧಿಕಾರಿ ತಿಪ್ಪೇಶಪ್ಪ ತಿಳಿಸಿದ್ದಾರೆ.
ಮಲೇಬೆನ್ನೂರು: ಗೋಡೆ ಕುಸಿದು ಮೂವರಿಗೆ ಗಾಯ
ರಾತ್ರಿ ನಿರಂತರ ಸುರಿದ ಚಿತ್ತ ಮಳೆಗೆ ಗೋಡೆ ಕುಸಿದು ಮೂವರಿಗೆ ಗಾಯವಾದ ಘಟನೆ ಮಲೇಬೆನ್ನೂರು ಸಮೀಪದ ನಂದಿಗಾವಿ ಗ್ರಾಮದಲ್ಲಿ ನಡೆದಿದೆ.
ಮಾನಸಿಕ ಆರೋಗ್ಯ ಕಾಪಾಡಿಕೊಂಡರೆ ಎಲ್ಲ ಕೆಲಸಗಳು ಸುಸೂತ್ರ: ಸಂತೋಷ್ ಕುಮಾರ್
ಪ್ರಸ್ತುತ ಎಲ್ಲ ಕಾರ್ಯ ಕ್ಷೇತ್ರಗಳಲ್ಲಿ ದುಡಿಯುವ ಜನರಿಗೆ ಮಾನಸಿಕ ಆರೋಗ್ಯ ಪ್ರಮುಖವಾಗಿದೆ. ವ್ಯಕ್ತಿ ಮಾನಸಿಕವಾಗಿ ಆರೋಗ್ಯವಾಗಿದ್ದರೆ ಮಾತ್ರ ಕಾರ್ಯಕ್ಷೇತ್ರದಲ್ಲಿನ ಕಾರ್ಯವೈಖರಿಗಳು ಉನ್ನತಮಟ್ಟದಲ್ಲಿ ಇರಬಲ್ಲವು ಎಂದು ಮಾನಸಿಕ ಆರೋಗ್ಯ ಕಾರ್ಯಕ್ರಮದ ಸೈಕಿಯಾಟ್ರಿಕ್ ಸೋಶಿಯಲ್ ವರ್ಕರ್ ಸಂತೋಷ್ ಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 506
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved