• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವಿತೀಯ ಪಿಯು ಪರೀಕ್ಷೆಗೆ ಅವಳಿ ತಾಲೂಕಲ್ಲಿ ಪೂರ್ವತಯಾರಿ
ಮಾ.1ರಿಂದ ಪ್ರಾರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಪಟ್ಟಣದ ಶ್ರೀ ಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು ಹಾಗೂ ನ್ಯಾಮತಿ ಪಟ್ಟಣದ ಕೆಪಿಎಸ್ ಕಾಲೇಜಿನ ಕೇಂದ್ರಗಳಲ್ಲಿ ಪರೀಕ್ಷೆಗೆ ಶುಕ್ರವಾರ ಪೂರ್ವತಯಾರಿ ಮಾಡಿಕೊಳ್ಳಲಾಯಿತು.
ಗೋವಿನಕೋವಿ ಮುಳ್ಳುಗದ್ದುಗೆ ಉತ್ಸವ ಸಂಪನ್ನ
ತಾಲೂಕಿನ ಗೋವಿನಕೋವಿ ಗ್ರಾಮದ ಶ್ರೀ ಹಾಲಸ್ವಾಮೀಜಿ ಬೃಹನ್ಮಠದ ನೂತನವಾಗಿ ಪಟ್ಟಾಧಿಕಾರ ಹೊಂದಿರುವ ಸದ್ಗುರು ವಿಶ್ವಾರಾಧ್ಯ ಹಾಲಸ್ವಾಮೀಜಿ ಮುಳ್ಳುಗದ್ದುಗೆ ಉತ್ಸವ ಸಾವಿರಾರು ಭಕ್ತರ ಸಮ್ಮುಖ ಗುರುವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ಆರೋಗ್ಯ ಸಮಾಜ ನಿರ್ಮಿಸಿ
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಆಡಳಿತಾತ್ಮಕವಾಗಿ ಆರೋಗ್ಯ ಸಮಾಜ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು ಎಂದು ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾನೂನು ಚೌಕಟ್ಟಲ್ಲಿ ಮುಖ್ಯ ರಸ್ತೆ ವಿಸ್ತರಣೆಗೆ ಕ್ರಮ: ಶಾಸಕ ದೇವೇಂದ್ರಪ್ಪ
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ-ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಈಗಾಗಲೇ ₹20 ಕೋಟಿ ಬಿಡುಗಡೆಯಾಗಿದೆ. ಜಿಲ್ಲಾಧಿಕಾರಿ ಗಮನಕ್ಕೆ ತಂದು ಕಾನೂನು ಚೌಕಟ್ಟಿನಲ್ಲಿ ರಸ್ತೆ ವಿಸ್ತರಣೆ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.
ಕೃಷಿಯಲ್ಲಿ ವಿಜ್ಞಾನ ಬಳಕೆ ಅನಿವಾರ್ಯ: ಡಾ.ಬಸವನಗೌಡ
ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಕೃಷಿಯಲ್ಲಿ ವಿಜ್ಞಾನ ಬಳಕೆ ಅನಿವಾರ್ಯವಾಗಿದೆ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಡಾ. ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.
ವಿವಿ ಸದಸ್ಯತ್ವ ಆಮಿಷ: ವೈದ್ಯರಿಗೆ ವಂಚಿಸಿದ್ದ ಚಿತ್ರದುರ್ಗ ಆರೋಪಿ ಬಂಧನ
ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಬೆಳಗಾವಿಯ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸ್ಯತ್ವ ಕೊಡಿಸುವುದಾಗಿ ವೈದ್ಯರ ಪತ್ನಿಯೊಬ್ಬರಿಗೆ ₹2.78 ಲಕ್ಷ ವಂಚಿಸಿದ್ದ ಚಿತ್ರದುರ್ಗ ಜಿಲ್ಲೆ ಮೂಲದ ಆರೋಪಿಯನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚನ್ನಗಿರಿ ಪುರಸಭೆ ನೂತನ ಅಧ್ಯಕ್ಷರಾಗಿ ಲಕ್ಷ್ಮೀದೇವಮ್ಮ
ಪಟ್ಟಣದ ಪುರಸಭೆಗೆ ಶುಕ್ರವಾರ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಮೀಸಲಾತಿ ಆಧಾರದ ಮೇಲೆ ಅಧ್ಯಕ್ಷರಾಗಿ ಎರಡನೇ ಅವಧಿಗೂ ಬಿಜೆಪಿ ಸದಸ್ಯೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ಆಯ್ಕೆಯಾದರೆ, ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿದ್ದು, ಸದಸ್ಯೆ ಸರ್ವಮಂಗಳಮ್ಮ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಚಿಂತನೆ ಪ್ರೋತ್ಸಾಹಿಸಿ
ಶಾಲಾ- ಕಾಲೇಜುಗಳ ಮಟ್ಟದಲ್ಲಿ ಆಯೋಜಿಸುವ ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ಜಾತ್ರೆ ಕಾರ್ಯಕ್ರಮಗಳು ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು ಶಾಲಾ ವಿಜ್ಞಾನ ಸಂಘ ಅಧ್ಯಕ್ಷೆ ಡಾ. ಶಕುಂತಲಾ ರಾಜ್ ಕುಮಾರ್ ಹೇಳಿದ್ದಾರೆ.
ಪೂರ್ಣ ಹೆಲ್ಮೆಟ್‌ನಿಂದ ಬೇಸಿಗೆ ವಿನಾಯಿತಿ ನೀಡಿ
ಉರಿ ಬಿಸಿಲಿನ ಝಳದಿಂದ ದಾವಣಗೆರೆ ಜನರು ತತ್ತರಿಸುತ್ತಿದ್ದಾರೆ. ಈ ಹಿನ್ನೆಲೆ ಹಿಂದಿನ ಐದಾರು ವರ್ಷಗಳಂತೆ ಬೇಸಿಗೆ ಕಾಲ ಮುಗಿಯುವವರೆಗೂ ಜಿಲ್ಲಾ ಪೊಲೀಸ್ ಇಲಾಖೆ ದ್ವಿಚಕ್ರ ವಾಹನ ಸವಾರರು ಪೂರ್ಣ ಪ್ರಮಾಣದ ಹೆಲ್ಮೆಟ್‌ ಧರಿಸುವ ಕಡ್ಡಾಯ ನೀತಿಯಿಂದ ವಿನಾಯಿತಿ ನೀಡುವಂತೆ ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳು ಉತ್ತಮ ಆರೋಗ್ಯ, ಆತ್ಮಸ್ಥೈರ್ಯ ಕಾಯ್ದುಕೊಳ್ಳಬೇಕು
ದ್ವಿತೀಯ ಪಿಯುಸಿ ಪರೀಕ್ಷೆಗಳು‌ ಪ್ರಾರಂಭವಾಗುತ್ತಿದ್ದು, ಭವಿಷ್ಯದ ‌ಬರಹದಲ್ಲಿರುವ ಜಿಲ್ಲೆ ವಿದ್ಯಾರ್ಥಿಗಳಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್‌ ವಿಡಿಯೋ ಸಂದೇಶ ಮೂಲಕ ಶುಭ‌ ಕೋರಿದ್ದಾರೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved