ಗೊಲ್ಲ ಸಮಾಜ ಎಸ್ಟಿಗೆ ಸೇರಿಸಲು ಹೋರಾಟ: ಶ್ರೀನಿವಾಸರಾಜ್ಯದಲ್ಲಿ ಗೊಲ್ಲ (ಯಾದವ) ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಶಿಫಾರಸು ಮಾಡಿದೆ. ಆದರೆ, ಇದುವರೆಗೆ ನಮ್ಮ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಸಂಘದ ರಾಜ್ಯಾಧ್ಯಕ್ಷ , ವಿಧಾನ ಪರಿಷತ್ತು ಸದಸ್ಯ ಡಿ.ಟಿ. ಶ್ರೀನಿವಾಸ ಹೇಳಿದ್ದಾರೆ.