• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿ ಹೋರಾಟದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ: ಶಾಸಕ ಬಸವರಾಜು ವಿ.ಶಿವಗಂಗಾ
ಸರ್ಕಾರದ ವತಿಯಿಂದ ಆಚರಣೆ ಮಾಡುವ ಪ್ರತಿಯೊಂದು ಜಯಂತಿಗಳಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕಾಗಿದ್ದು ಯಾರಾದರೂ ಅಧಿಕಾರಿಗಳು ಗೈರು ಹಾಜರಾದರೆ ಅವರಿಗೆ ತಹಸೀಲ್ದಾರರು ಕಾರಣ ಕೇಳಿ ನೋಟಿಸ್ ನೀಡಬೇಕು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.
ಹೊನ್ನಾಳಿಯಲ್ಲಿ ಶಮಿ ವೃಕ್ಷಕ್ಕೆ ಪೂಜೆ, ಬನ್ನಿ ವಿತರಣೆ
ದುಷ್ಟಶಕ್ತಿಗಳ ವಿರುದ್ಧ ವಿಜಯದ ಸಂಕೇತವಾಗಿ ಇಡೀ ನಾಡಿನಾದ್ಯಂತ ಆಚರಿಸುವ ದಸರಾ ಹಬ್ಬದ 11ನೇ ದಿನವಾದ ಗುರುವಾರ ಹಿರೇಕಲ್ಮಠದ ಸ್ವಾಮೀಜಿ ಸೇರಿದಂತೆ ಪಟ್ಟಣದ ಅನೇಕ ದೇವರು ಪುಪ್ಪಗಳಿಂದ ಶೃಂಗರಿಸಲ್ಪಟ್ಟ ಪಲ್ಲಕ್ಕಿಗಳಲ್ಲಿ ಮೆರವಣಿಗೆ ಮೂಲಕ ಪಟ್ಟಣದ ಹೊರವಲಯದಲ್ಲಿನ ಶಮಿವೃಕ್ಷಕ್ಕೆ ಪೂಜೆ ಸಲ್ಲಿಸಲಾಯಿತು.
ಜೀವನದಲ್ಲಿ ಗಾಂಧಿ ಬದುಕಿನ ರೀತಿ ಅಳವಡಿಸಿಕೊಳ್ಳಬೇಕು: ಶಾಸಕ ಡಿ.ಜಿ.ಶಾಂತನಗೌಡ
ಮಹಾತ್ಮ ಗಾಂಧಿಯವರ ಸ್ಮರಣೆಯನ್ನು ನಾವು ಮಾಡಬಹುದಾಗಿದೆ. ಆದರೆ, ಅವರಂತೆ ಬದುಕಿನಲ್ಲಿ ನಡೆದುಕೊಳ್ಳುವುದು ಕಷ್ಟಸಾಧ್ಯ. ಅದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ಹರಿಹರ ಬೆಸ್ಕಾಂ ಉಗ್ರಾಣದಲ್ಲಿ ಸಾಮಗ್ರಿಗಳ ದುರುಪಯೋಗ: ಎಫ್‌ಐಆರ್‌
ನಗರದ ಬೆಸ್ಕಾಂ ಉಗ್ರಾಣದಲ್ಲಿ ಕೋಟ್ಯಂತರ ರು. ಮೌಲ್ಯದ ಸಾಮಗ್ರಿಗಳ ದುರುಪಯೋಗ ಆರೋಪದ ಮೇಲೆ ಸಹಾಯಕ ಉಗ್ರಾಣ ಪಾಲಕ ಅರುಣಕುಮಾರ್ ಜಿ.ಎನ್. ಹಾಗೂ ಮತ್ತಿತರರ ವಿರುದ್ಧ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಬೆಲೆ ಏರಿಕೆ ನಡುವೆ ದಸರಾ ಸಂಭ್ರಮ
ಪ್ರತಿ ವರ್ಷಕ್ಕಿಂತ ಈ ವರ್ಷ ಆಯುಧ ಪೂಜೆ ಹಾಗೂ ನಾಡಹಬ್ಬ ವಿಜಯದಶಮಿ ಹಬ್ಬದ ಖರೀದಿ ಮಾರುಕಟ್ಟೆಯಲ್ಲಿ ಜೋರಾಗಿತ್ತು. ಪ್ರತಿವರ್ಷ ಅದ್ಧೂರಿಯಾಗಿ ಆಚರಿಸಲ್ಪಡುವ ಈ ಹಬ್ಬಗಳಿಗೆ ಮಾರುಕಟ್ಟೆಯಲ್ಲಿ ಹೂವು, ವಿವಿಧ ಬಗೆಯ ಹಣ್ಣುಗಳ ಮಾರಾಟ ಜೋರಾಗಿತ್ತು.
ಪೌರಕಾರ್ಮಿಕರು ಆರೋಗ್ಯ ಕಾಪಾಡುವ ನೈಜ ವೈದ್ಯರು
ಜನರು ಬೆಳಗ್ಗೆ ಎದ್ದೇಳುವ ಮೊದಲೇ ನಗರ, ಪಟ್ಟಣಗಳ ಸ್ವಚ್ಚತಾ ಕೆಲಸಗಳನ್ನು ಮಾಡುತ್ತಾ ಸಾಂಕ್ರಾಮಿಕ ರೋಗಗಳು ಹರಡದಂತೆ ನೋಡಿಕೊಳ್ಳುತ್ತಾರೆ. ಜನತೆ ಆರೋಗ್ಯ ಕಾಪಾಡುವಲ್ಲಿ ರಕ್ಷಕರಂತೆ ಕೆಲಸ ನಿರ್ವಹಿಸುವ ಅವರು ನಿಜವಾದ ವೈದ್ಯರಂತೆ ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಬಣ್ಣಿಸಿದ್ದಾರೆ.
ನಾಳೆ ವಿಜಯದಶಮಿ ಶೋಭಾಯಾತ್ರೆ: ಬಿಗಿ ಬಂದೋಬಸ್ತ್‌
ಜಿಲ್ಲಾದ್ಯಂತ ಅ.1ರಂದು ಆಯುಧ ಪೂಜೆ, ಅ.2ರಂದು ವಿಜಯದಶಮಿ ಹಾಗೂ ನಾಡಹಬ್ಬ ಆಚರಿಸುವ ಹಿನ್ನೆಲೆ ಸಮಸ್ತರಿಗೂ ಹಬ್ಬದ ಶುಭಾಶಯಗಳು. ಎಲ್ಲರ ಬಾಳಲ್ಲೂ ನಕಾರಾತ್ಮಕತೆ ಅಳಿದು, ಸಕಾರಾತ್ಮಕತೆ ಬೆಳಗಲಿ. ನಗರ, ಜಿಲ್ಲಾದ್ಯಂತ ಎಲ್ಲರೂ ಶಾಂತಿ, ಸೌಹಾರ್ದತೆಯಿಂದ ನಾಡಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಪಾಠಗಳೇ ಮಾಡಿಲ್ಲ, ಪದವಿ ಪರೀಕ್ಷೆ ಎಷ್ಟು ಸರಿ?!
ಎರಡೂವರೆ ತಿಂಗಳಿಂದ ಅತಿಥಿ ಉಪನ್ಯಾಸಕರೇ ಇಲ್ಲದೇ ಪಾಠಗಳು ಪೂರ್ಣವಾಗಿಲ್ಲ. ಈ ಹಿನ್ನೆಲೆಯಲ್ಲಿ ಸೆಮಿಸ್ಟರ್ ಪರೀಕ್ಷೆ ನಡೆಸದಂತೆ ಒತ್ತಾಯಿಸಿ ಎಐಡಿಎಸ್‌ಒ ಜಿಲ್ಲಾ ಘಟಕ ನೇತೃತ್ವದಲ್ಲಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ.
ಬಿಪಿಎಲ್‌ ಕಾರ್ಡ್‌ ರದ್ದುಪಡಿಸಿ ಸರ್ಕಾರ ಬಡವರಿಗೆ ಗದಾಪ್ರಹಾರ
ರಾಜ್ಯ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು ಬಂದ್ ಮಾಡಲು ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ಏಕಾಎಕಿಯಾಗಿ ರದ್ದುಪಡಿಸುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.
ಸಹಕಾರ ಸಂಘ ಅಭಿವೃದ್ಧಿಗೆ ಸಾಲ ಮರುಪಾತಿಸಿ: ಚಂದ್ರಪ್ಪ
ಸಹಕಾರ ಸಂಘಗಳು ಹೆಚ್ಚು ಅಭಿವೃದ್ಧಿ ಆಗಬೇಕೆಂದರೆ ಸಾಲಗಾರರು ಸಕಾಲದಲ್ಲಿ ಸಾಲ ಮರುಪಾತಿ ಮಾಡಬೇಕು ಎಂದು ಸಂಘದ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 635
  • next >
Top Stories
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved