• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಸ್ತಕ ವಿಚಾರಗಳು ವಿದ್ಯಾರ್ಥಿ ಮಸ್ತಕ ಸೇರಬೇಕು
ಶಿಕ್ಷಕ ತನ್ನ ಜ್ಞಾನವನ್ನು ಪುಸ್ತಕಗಳ ಚೌಕಟ್ಟಿನೊಳಗೆ ಬಂಧಿಸಿಡಬಾರದು. ಪುಸ್ತಕದ ವಿಚಾರಗಳನ್ನು ವಿದ್ಯಾರ್ಥಿಗಳ ಮಸ್ತಕದೊಳಗೆ ತುಂಬಿದಾತ ಆದರ್ಶ ಶಿಕ್ಷಕ ಎನಿಸುತ್ತಾನೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಚೀಲೂರಲ್ಲಿ ಇಬ್ಬರಿಗೆ ಚೂರಿ ಇರಿತ
ತಾಲೂಕಿನ ಚೀಲೂರು ಗ್ರಾಮದ ಮುಸ್ಲಿಂ ಕಾಲೋನಿಯಲ್ಲಿ ಉರುಸ್‌ ಗಂಧದ ಮೆರವಣಿಗೆ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು, ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಘಟನೆ ಶನಿವಾರ ನ್ಯಾಮತಿಯಲ್ಲಿ ನಡೆದಿದೆ.
ಜಿಲ್ಲಾದ್ಯಂತ ಮಹಾಶಿವರಾತ್ರಿ ಸಂಭ್ರಮ: ಜಾಗರಣೆಗೆ ಸಿದ್ಧತೆ
ಹಿಂದೂಗಳ ಪ್ರಮುಖ ಹಬ್ಬವಾದ ಮಹಾಶಿವರಾತ್ರಿ ಫೆ.26ರಂದು ಆಚರಣೆಗೆ ಜಿಲ್ಲಾದ್ಯಂತ ಮಂಗಳವಾರ ಜನತೆ ಸಕಲ ಸಿದ್ಧತೆಯಲ್ಲಿ ತೊಡಗಿದ್ದು ಕಂಡುಬಂತು.
ದಿವ್ಯಾಂಗರಿಗೆ ಸರ್ಕಾರದಿಂದ ಸೂಕ್ತ ಅವಕಾಶ: ಡಿಸಿ
ದಿವ್ಯಾಂಗರಿಗೆ ತಮ್ಮ ಜೀವನದಲ್ಲಿ ಶಕ್ತಿ ಮತ್ತು ಧೈರ್ಯವನ್ನು ಹೊಂದಿ ಆತ್ಮವಿಶ್ವಾಸದಿಂದ ಬದುಕಲು ಸರ್ಕಾರ ಎಲ್ಲ ರೀತಿಯ ಅವಕಾಶಗಳನ್ನು ಕಲ್ಪಿಸಿದೆ. ದಿವ್ಯಾಂಗರು ಸಾಮಾನ್ಯ ಜನರಂತೆ ಬದುಕು ನಡೆಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಪೌರಕಾರ್ಮಿಕರ ಶ್ರಮ, ಸೇವೆ ಅನನ್ಯ: ಮಂಜುನಾಥ್
ಪ್ರತಿನಿತ್ಯ ನಗರ ಸ್ವಚ್ಛತಾ ಕಾರ್ಯ ಮಾಡುವ ಪೌರಕಾರ್ಮಿಕರ ಸೇವೆ ಅನನ್ಯ, ಬಣ್ಣಿಸಲು ಆಗದು. ಇದು ಎಂದಿಗೂ ಮರೆಯಲಾಗದಂಥ ಸೇವೆ. ಪೌರಕಾರ್ಮಿಕರ ಶ್ರಮವನ್ನು ಗುರುತಿಸಿ, ಕೈಯಲ್ಲಾದಷ್ಟು ಸಹಾಯ ಮಾಡುವುದು ಪುಣ್ಯದ ಕೆಲಸ ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೆರೆಗಳ ಹೂಳೆತ್ತಿದಲ್ಲಿ ಅಂತರ್ಜಲ ವೃದ್ಧಿ: ನಾಗೇಂದ್ರಪ್ಪ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಕೆರೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಇದು ರೈತರ ಮೇಲೆ ಅವರಿಗೆ ಇರುವ ಕಾಳಜಿಯಾಗಿದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಜಿ.ಎಸ್.ನಾಗೇಂದ್ರಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ರಸ್ತೆ ನಿರ್ಮಿಸಿ, ಪುನಃ ಕೀಳುವುದಕ್ಕೇ ತೆರಿಗೆ ಹಣ ಹಾಳುಗೆಡವಬೇಡಿ
ನಗರದಲ್ಲಿ ಸಿ.ಸಿ. ರಸ್ತೆ ನಿರ್ಮಿಸಿ, ಐದಾರು ತಿಂಗಳಿಗೆ ಬೇರೆ ಕಾಮಗಾರಿಗೆಂದು ಕಿತ್ತು ಹಾಕಲಾಗಿದೆ. ಆ ಮೂಲಕ ಸಾರ್ವಜನಿಕರು ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇನ್ನಾದರೂ ವಿವೇಚನೆಯಿಂದ ಜನರ ತೆರಿಗೆ ಹಣ ಬಳಸಬೇಕು ಎಂದು ಜಿಲ್ಲಾ ತೆರಿಗೆ ಪಾವತಿದಾರರ ಸಂಘ ಒತ್ತಾಯಿಸಿದೆ.
ಮೈಕ್ರೋ ಫೈನಾನ್ಸ್‌ಗೆ ಹೆದರಿ ಪಾರ್ಕಲ್ಲೇ ವಾಸ: ಡಿಸಿ ಸ್ಪಂದನೆ
ಮೈಕ್ರೋ ಫೈನಾನ್ಸ್‌ ಮತ್ತಿತರ ಕಡೆ ಸಾಲ ಮಾಡಿಕೊಂಡಿದ್ದ ಬಡಕುಟುಂಬವೊಂದು ಕಿರುಕುಳ ತಾಳದೇ ನಾಲ್ಕೈದು ದಿನಗಳಿಂದ ಸಾರ್ವಜನಿಕ ಉದ್ಯಾನವನದಲ್ಲಿ ಹಗಲು-ರಾತ್ರಿ ಕಳೆದ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಈ ಕುಟುಂಬದ ಐವರಿಗೆ ಜಿಲ್ಲಾಧಿಕಾರಿ ನೆರವಿನ ಹಸ್ತಚಾಚಿದ್ದಾರೆ.
ಬಿಜೆಪಿ, ಜಿಲ್ಲೆಗೆ ಅಗೌರವ ತರುತ್ತಿರುವ ರೇಣುಕಾಚಾರ್ಯ ಉಚ್ಚಾಟಿಸಬೇಕು :ಶಾಂತರಾಜ ಪಾಟೀಲ್

  ಎಂ.ಪಿ.ರೇಣುಕಾಚಾರ್ಯ. ಅವರು ಇಂದು ನ್ಯಾಯ ಕೇಳುತ್ತಿರುವವರನ್ನೇ ಭಿನ್ನಮತೀಯರೆನ್ನುತ್ತಾ, ಪಕ್ಷಕ್ಕೆ ಮತ್ತಷ್ಟು ಮುಜುಗರ ತರುತ್ತಿದ್ದು, ಅವರನ್ನು ಉಚ್ಚಾಟಿಸಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡ ಶಾಂತರಾಜ ಪಾಟೀಲ್ ಆಗ್ರಹಿಸಿದ್ದಾರೆ.

ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಕ್ರೀಡೆ ಅವನತಿ ವಿಷಾದನೀಯ: ಶಾಸಕ ಬಸವರಾಜ
ಇಂದಿನ ಆಧುನಿಕ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳು ನಶಿಷಿಹೋಗುತ್ತಿದ್ದು, ಅವನತಿ ಹಾದಿಯಲ್ಲಿರುವ ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ನೀಡುವ ನಿಟ್ಟಿನಲ್ಲಿ ಮುಗಳಿಹಳ್ಳಿ ಗ್ರಾಮದ ನವಕ್ರಾಂತಿ ಯುವಕ ಸಂಘದಿಂದ ರಾಜ್ಯಮಟ್ಟದ ಜೋಡು ಎತ್ತಿನ ಗಾಡಿಗಳ ಓಟ ಸ್ಪರ್ಧೆ ಆಯೋಜನೆ ಶ್ಲಾಘನೀಯವಾಗಿದೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 208
  • 209
  • 210
  • 211
  • 212
  • 213
  • 214
  • 215
  • 216
  • ...
  • 640
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved