• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗಳೂರು ಬರದ ನಾಡಲ್ಲ, ಬಂಗಾರದ ನಾಡು
ಜಗಳೂರು ಪಟ್ಟಣದ ಕೋಡಿ ಬಿದ್ದ ಜಗಳೂರು ಕೆರೆಗೆ ಸಿರಿಗೆರೆಯ ತರಳಬಾಳು ಜಗದ್ಗುರು ಡಾ.ಶಿವಮುರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಬಾಗಿನ ಅರ್ಪಿಸಿದರು.
16ರಂದು ಯುಬಿಡಿಟಿ ಕಾಲೇಜು ಉಳಿಸಲು ದಾವಣಗೆರೆ ಬಂದ್‌
ಯುಬಿಡಿಟಿ ಕಾಲೇಜು ಉಳಿಸಿ ಘೋಷಣೆಯೊಂದಿಗೆ ಅ.16 ದಾವಣಗೆರೆ ಬಂದ್‌ಗೆ ಕೈ ಜೋಡಿಸುವಂತೆ ಎಐಡಿಎಸ್‌ಒ ಹಾಗೂ ಯುಬಿಡಿಟಿ ವಿದ್ಯಾರ್ಥಿ ಹೋರಾಟ ಸಮಿತಿಯಿಂದ ಶನಿವಾರ ಪ್ರಚಾರ ಜಾಥಾ ನಡೆಸಲಾಯಿತು.
ಹೊನ್ನಾಳಿಯಲ್ಲೂ ಅದ್ಧೂರಿ ವಿಜಯದಶಮಿ
ದಸರಾ ವಿಜಯದಶಮಿಯನ್ನು ಹೊನ್ನಾಳಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅತ್ಯಂತ ವೈಶಿಷ್ಟ್ಯ ಪೂರ್ಣವಾಗಿ ಶನಿವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಪಾಲಿಕೆ ಆಡಳಿತಕ್ಕೆ ಚುರುಕು ಮುಟ್ಟಿಸಬೇಕು: ಡಾ.ಪ್ರಭಾ
ಇ-ಸ್ವತ್ತು ಸೇರಿದಂತೆ ಪಾಲಿಕೆಯಲ್ಲಿ ಸಾರ್ವಜನಿಕರ ವಿವಿಧ ಕೆಲಸ, ಕಾರ್ಯ ಮಾಡಿಕೊಡಲು ವಿಳಂಬ ಧೋರಣೆ ಅನುಸರಿಸುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪಾಲಿಕೆ ಮೇಯರ್‌ ಹಾಗೂ ಆಯುಕ್ತರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ದಸರಾ: ಹರಿಹರದಲ್ಲಿ ಸಂಭ್ರಮದ ವಿಜಯದಶಮಿ ಆಚರಣೆ
ಹರಿಹರ ನಗರದಲ್ಲಿ ದಸರಾ ಮಹೋತ್ಸವ ಸಮಿತಿ ನೇತೃತ್ವದ ಸಾಮೂಹಿಕ ದಸರಾ ಮತ್ತು ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಶನಿವಾರ ಸಂಜೆ ಶ್ರೀ ಜೋಡು ಬಸವೇಶ್ವರ ದೇವಸ್ಥಾನದಲ್ಲಿ ತಹಸೀಲ್ದಾರ್ ಗುರುಬಸವರಾಜ್ ಬನ್ನಿ ಮುಡಿಯುವ ಮೂಲಕ ತೆರೆಬಿದ್ದಿತು.
50 ವರ್ಷ ಬಳಿಕ ಕೋಡಿ ಬಿದ್ದ ಜಗಳೂರು ಕೆರೆ
ಜಗಳೂರು ತಾಲೂಕಿನ ಬರಪೀಡಿತ ಪ್ರದೇಶದ ಜಗಳೂರಿನ ಕೆರೆ ದಸರಾ ಹಬ್ಬ ದಿನವಾದ ಶನಿವಾರ ಸುಮಾರು 50 ವರ್ಷಗಳ ನಂತರ ಕೋಡಿ ಬಿದ್ದು ಹರಿಯುತ್ತಿದೆ. ಈ ವಿಚಾರ ಜನರಲ್ಲಿ ಸಂಭ್ರಮ ಉಕ್ಕಿಸಿದ್ದು, ತುಂಬಿ ಹರಿಯುವ ಕೆರೆಯ ಸೊಬಗು ಕಣ್ಮನ ತುಂಬಿಕೊಳ್ಳಲು ಪಟ್ಟಣ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಜನರು ತಂಡೋಪತಂಡವಾಗಿ ಕೆರೆಯತ್ತ ಧಾವಿಸುತ್ತಿದ್ದಾರೆ.
ಸಿದ್ದು ಸರ್ಕಾರವೂ ಮಹಿಷನ ರೀತಿ ಮರ್ಧನ ಆಗಲಿದೆ: ರೇಣುಕಾಚಾರ್ಯ ಹೇಳಿಕೆ
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಜಯದಶಮಿ ಹಬ್ಬದ ದಿನವೇ ನಿರ್ಧರಿಸಿದೆ. ಹಿಂದುಗಳ ಭಾವನೆ ಕೆರಳಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ. ಮಹಿಷ ಮರ್ಧನ ರೀತಿಯೇ ಕಾಂಗ್ರೆಸ್ ಸರ್ಕಾರದ ಮರ್ಧನವೂ ಆಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊನ್ನಾಳಿಯಲ್ಲಿ ಗದೆ ಮೆರವಣಿಗೆ ಲೋಡ್ ಬಂಡಿ ಉತ್ಸವ ಸಂಪನ್ನ
ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಶರನ್ನವರಾತ್ರಿ ಅಂಗವಾಗಿ ನಡೆಯುವ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಹೊತ್ತ ಜಂಬೂ ಸವಾರಿ ಮಾದರಿಯಲ್ಲಿ ಹೊನ್ನಾಳಿಯಲ್ಲೂ ಅನಾದಿ ಕಾಲದಿಂದ ಕಲ್ಕೇರಿ, ದೊಡ್ಡಕೇರಿ ಹಾಗೂ ಸರ್ವರಕೇರಿ ದೇವಸ್ಥಾನಗಳ ಆಶ್ರಯದಲ್ಲಿ ಲೋಡ್ ಬಂಡಿ (ಹೊಳಿಬಂಡಿ) ಉತ್ಸವ ಶನಿವಾರ ಅದ್ಧೂರಿಯಾಗಿ ನಡೆಯಿತು.
ಚನ್ನಗಿರಿಯಲ್ಲಿ ವಿಜಯದಶಮಿ, ಅಂಬಿನೋತ್ಸವ ಸಂಭ್ರಮ
ಚನ್ನಗಿರಿ ತಾಲೂಕಿನಾದ್ಯಾಂತ ದಸರಾ ಹಬ್ಬದ ಆಯುಧ ಪೂಜೆ ಶುಕ್ರವಾರ ನಡೆದರೆ, ಶನಿವಾರ ವಿಜಯದಶಮಿಯನ್ನು ಅತಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಹರಿಹರ: ಕೃತಕ ಕೈ, ಕಾಲು ಜೋಡಣೆ ಉಚಿತ ಶಿಬಿರ
ದಿ. ಆದಿತ್ಯ ವಿಕ್ರಮ ಬಿರ್ಲಾಜಿ ಜನ್ಮದಿನ ನಿಮಿತ್ತ ಗ್ರಾಸಿಂ ಜನಸೇವಾ ಟ್ರಸ್ಟ್ ಹಾಗೂ ಬೆಂಗಳೂರಿನ ಕರ್ನಾಟಕ ಮಾರವಾಡಿ ಯುತ್ ಫೆಡರೇಷನ್‍ನಿಂದ ನ.9ರಂದು ಬೆಳಗ್ಗೆ 9.30ರಿಂದ ಸಮೀಪದ ಕುಮಾರಪಟ್ಟಣಂನ ಗ್ರಾಸಿಂ ಸಭಾಂಗಣದಲ್ಲಿ ಉಚಿತ ಕೃತಕ ಕೈ ಮತ್ತು ಕಾಲು ಜೋಡಣಾ ಶಿಬಿರ ಆಯೋಜಿಸಲಾಗಿದೆ.
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • ...
  • 506
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved