• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಣ್ಣೆನಗರಿಯಲ್ಲಿ ವಿಜಯದಶಮಿ ಸಂಭ್ರಮ: ಬೃಹತ್ ಶೋಭಾಯಾತ್ರೆ
ದಸರಾ ಹಬ್ಬ ಅಂಗವಾಗಿ ಪ್ರತಿ ವರ್ಷದಂತೆ ವಿಶ್ವ ಹಿಂದು ಪರಿಷತ್ತು, ಸಾರ್ವಜನಿಕ ವಿಜಯ ದಶಮಿ ಮಹೋತ್ಸವ ಸಮಿತಿಯಿಂದ ನಗರದಲ್ಲಿ ಶನಿವಾರ 43ನೇ ವರ್ಷದ ಬೃಹತ್ ಶೋಭಯಾತ್ರೆ ಅದ್ಧೂರಿಯಾಗಿ ನಡೆಯಿತು.
ನೌಕರಿ ಹೊಂದಲು ಓದಿನ ಜತೆಗೆ ಕೌಶಲ್ಯ ರೂಢಿಸಿಕೊಳ್ಳಿ
ಪದವಿ ಪಡೆದವರಿಗೆಲ್ಲಾ ನೌಕರಿ ಸಿಗುವುದಿಲ್ಲ. ಆದರೆ, ನೌಕರಿ ಹೊಂದಲು ಪೂರಕ ಕೌಶಲ್ಯಗಳನ್ನು ಕಲಿಕೆ ಜತೆಗೆ ರೂಢಿಸಿಕೊಂಡರೆ ರಾಜ್ಯ, ರಾಷ್ಟ್ರವಷ್ಟೇ ಅಲ್ಲ, ಜಾಗತಿಕ ಮಟ್ಟದ ಕಂಪನಿಗಳಲ್ಲೂ ಉದ್ಯೋಗ ಹೊಂದುವುದು ಕಷ್ಟವೇನಲ್ಲ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲ ಸಚಿವ ಆರ್. ಶಶಿಧರ್ ವಿದ್ಯಾರ್ಥಿಗಳಿಗೆ ತಿಳಿಸಿದರು.
ಹರಿಹರಕ್ಕೆ ಬೈಪಾಸ್ ನಿರ್ಮಾಣ ಭರವಸೆ
ನಗರದೊಳಗೆ ವಾಹನ ದಟ್ಟಣೆ ಕಡಿಮೆಗೊಳಿಸಲು ಹೊರ ಭಾಗದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲಾಗುವುದು ಎಂದು ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಹೇಳಿದರು.
14ಕ್ಕೆ ದಾ-ಹ ಅರ್ಬನ್ ಬ್ಯಾಂಕ್‌ ಸುವರ್ಣ ಮಹೋತ್ಸವ
ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಿಯಮಿತದ ಸುವರ್ಣ ಮಹೋತ್ಸವ ಸಮಾರಂಭ ಅ.14ರಂದು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆಯಲಿದೆ ಎಂದು ಬ್ಯಾಂಕ್‌ ಅಧ್ಯಕ್ಷ, ಸಹಕಾರಿ ದುರೀಣ ಎನ್.ಎ. ಮುರುಗೇಶ ತಿಳಿಸಿದರು.
ಮೂವರಿಗೂ ಜೀವಾವಧಿ ಶಿಕ್ಷೆ, ತಲಾ 38 ಸಾವಿರ ದಂಡ, ತೀರ್ಪು
ವರದಕ್ಷಿಣೆಗಾಗಿ ಪೀಡಿಸಿ ಮಹಿಳೆಗೆ ಬೆಂಕಿ ಹಚ್ಚಿ ಆಕೆಯ ಸಾವಿಗೆ ಕಾರಣರಾದ ಅಪರಾಧಿ ಪತಿ, ಆತನ ತಂದೆ, ತಾಯಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹38 ಸಾವಿರ ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.
ಹಕ್ಕುಪತ್ರ ನೀಡಿ ಖಾತೆ ಮಾಡುವಂತೆ ಆಗ್ರಹ
ಮಲೆಬೆನ್ನೂರು11 ನೇ ವಾರ್ಡ್ ನಿವಾಸಿಗಳು ನೀರಿನ ಟ್ಯಾಂಕ್ ಮತ್ತು ಭದ್ರಾ ಚಾನಲ್ ಪಕ್ಕದಲ್ಲಿ ಇರುವ ನಿವೇಶನದಲ್ಲಿ 35ವರ್ಷಗಳಿಂದ ವಾಸವಾಗಿದ್ದಾರೆ. ಆದ್ದರಿಂದ ಅವರಿಗೆ ಹಕ್ಕುಪತ್ರ ನೀಡಿ ಖಾತೆ ಮಾಡಿಕೊಡಬೇಕೆಂದು ಸ್ಥಳೀಯ ನಿವಾಸಿಗಳು ಪುರಸಭೆಯ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದರು.
ಸರ್ಕಾರದ ಯೋಜನೆ ಪಡೆದು ಆರ್ಥಿಕ ಸ್ವಾವಲಂಬಿಗಳಾಗಿ
ಬೀದಿ ಬದಿಯ ವ್ಯಾಪಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಎಂತಹ ಶ್ರೀಮಂತ ವ್ಯಕ್ತಿಯಾದರೂ ಸಹಾ ಬೀದಿ ಬದಿಯಲ್ಲಿ ಸಿಗುವ ತಿಂಡಿ-ತಿನಿಸುಗಳ ಮೇಲೆ ವ್ಯಾಮೋಹ ಇಟ್ಟು ಕೊಂಡಿರುತ್ತಾನೆ ಎಂದು ತಹಸೀಲ್ದಾರ್ ಶಂಕರಪ್ಪ ಹೇಳಿದರು.
ವೇತನ ಪಾವತಿಯಾಗದ್ದಕ್ಕೆ ಆಸಿಡ್ ಕುಡಿದ ಅಂಗನವಾಡಿ ಉದ್ಯೋಗಿ
ಕಳೆದ 3 ತಿಂಗಳಿನಿಂದ ರಾಜ್ಯಾದ್ಯಂತ ವೇತನವಾಗದ್ದರಿಂದ ಜೀವನ ನಿರ್ವಹಣೆ, ಮಕ್ಕಳ ಓದು, ಮನೆ ಬಾಡಿಗೆ ಕಟ್ಟವುದು ಕಷ್ಟವಾಗಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಸಾಲ ತೀರಿಸಲು ಹಣ ಇಲ್ಲದ್ದರಿಂದ ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆಗೆ ಬಂದಿದೆ.
ಇವತ್ತೇ ರವಿಯಣ್ಣ ಮನೆಗೆ ಸಿದ್ದಣ್ಣನ ಕರೆ ತರೋಕೆ ಸಿದ್ಧ!
ದಾವಣಗೆರೆ ಜಿಲ್ಲಾ ಬಿಜೆಪಿಗೆ ಎಸ್.ಎ. ರವೀಂದ್ರನಾಥ, ಡಾ.ಜಿ.ಎಂ. ಸಿದ್ದೇಶ್ವರ ಎರಡು ಕಣ್ಣುಗಳಿದ್ದಂತೆ. ಈ ಇಬ್ಬರೂ ನಾಯಕರು ಒಂದಾಗಲೆಂಬ ಆಸೆ ಎಲ್ಲರಿಗೂ ಇದ್ದು, ಇದಕ್ಕಾಗಿ ರವೀಂದ್ರನಾಥರ ನಿವಾಸಕ್ಕೆ ಸಿದ್ದೇಶ್ವರರನ್ನು ನಾವು ಕರೆ ತರಲು ಸಿದ್ಧ ಎಂದು ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಟಿ. ಶ್ರೀನಿವಾಸ ದಾಸಕರಿಯಪ್ಪ, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ಹೇಳಿದ್ದಾರೆ.
28ರಂದು ತಾಲೂಕು ಸರ್ಕಾರಿ ನೌಕರರ ಸಂಘ ನಿರ್ದೇಶಕರ ಚುನಾವಣೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ 29ರ ಅವಧಿಯವರೆಗೆ ತಾಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣೆ ಅಕ್ಟೋಬರ್ 28ರಂದು ನಡೆಯಲಿದೆ ಎಂದು ತಾಲೂಕು ಚುನಾವಣಾಧಿಕಾರಿ ಹಾಗೂ ಬಿಸಿಎಂ ಇಲಾಖೆ ಕಲ್ಯಾಣಾಧಿಕಾರಿ ರವೀಂದ್ರಕುಮಾರ್ ಅಥರ್ಗ ತಿಳಿಸಿದ್ದಾರೆ.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 506
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved