ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಖಾಸಗಿ ಸಂಸ್ಥೆಗಳಿಂದ ಉತ್ತಮ ಶಿಕ್ಷಣ ಸೇವೆ
ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಅನೇಕ ಸಮಸ್ಯೆಗಳಿವೆ. ಹಾಗಿದ್ದರೂ ಉತ್ತಮ ಶಿಕ್ಷಣ, ಫಲಿತಾಂಶ ಸಾಧನೆಯಲ್ಲಿ ಯಶಸ್ವಿಯಾಗುತ್ತಿವೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಮಕ್ಕಳಲ್ಲಿ ಗುಡ್ ಟಚ್, ಬ್ಯಾಡ್ ಟಚ್ ಜಾಗೃತಿ ಮೂಡಿಸಿ: ವಿಜಯ್
ಗುಡ್ ಟಚ್, ಬ್ಯಾಡ್ ಟಚ್ (ಮಮತೆಯ ಸ್ಪರ್ಶ, ದುರ್ಭಾವನೆಯ ಸ್ಪರ್ಶ) ಕುರಿತು ಮಕ್ಕಳಲ್ಲಿ ಪೋಷಕರು ಹಾಗೂ ಶಿಕ್ಷಕರು ಆಗಾಗ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಂತೋಷ್ ಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಂಬಿಕೆ ಇರುವಲ್ಲಿ ದೇವರು ಇರುತ್ತಾನೆ: ಹಿರೇಕಲ್ಮಠ ಶ್ರೀ
ಭಗವಂತನ ಮುಂದೆ ಯಾವುದೇ ಧರ್ಮದವರೇ ಆದರೂ ಸಮಾನರು. ಭಗವಂತ ಕೊಟ್ಟಿರುವ ಪ್ರಕೃತಿ ಸಂಪತ್ತು ಅವನದು, ಎಲ್ಲರನ್ನೂ ರಕ್ಷಿಸುವ ಉದಾರ ಗುಣ ಭಗವಂತನದು ಎಂದು ಹಿರೇಕಲ್ಮಠ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ನಮ್ಮ ಮನೆಗೆ ಬಂದಿಲ್ಲ, ಜಾತಿ ಗಣತಿ ವರದಿ ಒಪ್ಪಲ್ಲ: ಬಸವರಾಜ ಶಿವಗಂಗಾ ಹೇಳಿಕೆ
ಯಾವುದೇ ಕಾರಣಕ್ಕೂ ಜಾತಿ ಗಣತಿ ವರದಿ ಬಿಡುಗಡೆಗೆ ಬಿಡುವುದಿಲ್ಲ. ಈ ಬಗ್ಗೆ ನಾನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಮ್ಮ ಮನೆಗೆ ಬಂದು ಜಾತಿ ಗಣತಿಯನ್ನೇ ಮಾಡಿಲ್ಲ ಎಂದು ಚನ್ನಗಿರಿ ಶಾಸಕ ಶಿವಗಂಗಾ ವಿ. ಬಸವರಾಜ ಹೇಳಿದ್ದಾರೆ.
ಆಧುನಿಕತೆ ಭರಾಟೆಯಲ್ಲಿ ಮನೆಮದ್ದು ನಿರ್ಲಕ್ಷ್ಯ ಸಲ್ಲ
ಹಿಂದಿನ ಕಾಲದಲ್ಲಿ ಯಾರಿಗೇ ಸಮಸ್ಯೆಯಾದರೂ ಮನೆಮದ್ದು ಇರುತ್ತಿತ್ತು. ಆದರೆ, ಇಂದು ಆಧುನಿಕತೆ ಭರಾಟೆಯಲ್ಲಿ ಅತ್ಯಮೂಲ್ಯವಾದ ಮನೆಮದ್ದು ಬಳಕೆ ಮರೆತಿದ್ದೇವೆ. ನಿಯಮಿತ ಆಹಾರ ಸೇವಿಸದ ಕಾರಣ ಶರೀರ ಸಮತೋಲನದಲ್ಲಿ ಇಲ್ಲ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ರಾಜ್ಯಾದ್ಯಂತ ಸ್ವಾಭಿಮಾನಿ ಬಳಗ ಕ್ರಾಂತಿ: ವಿನಯ್
ರಾಜ್ಯವ್ಯಾಪಿ ಎಲ್ಲ ತಾಲೂಕುಗಳಿಗೂ ಭೇಟಿ ನೀಡಿ, ಸ್ವಾಭಿಮಾನಿ ಕ್ರಾಂತಿ ಮೊಳಗಿಸುವ ಜೊತೆಗೆ ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ವಿಚಾರವನ್ನೂ ಜನರ ಮುಂದಿಡಲಾಗುವುದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.
ಬಿರಾದಾರ್ ತಂಡ ಸತತ 4ನೇ ಬಾರಿ ಜಯಭೇರಿ
ದಿ ಹರಿಹರ ಮೈಸೂರು ಕಿರ್ಲೋಸ್ಕರ್ ನೌಕರರ ಸಹಕಾರ ಸಂಘ ಚುನಾವಣೆಯಲ್ಲಿ ಎಸ್.ಆರ್. ಬಿರಾದಾರ್ ತಂಡ ಜಯಬೇರಿ ಬಾರಿಸಿದೆ. ನಗರದ ಎಚ್.ಪಿ. ಗ್ಯಾಸ್ ಕಂಪನಿ ಕಚೇರಿಯ ಹಿಂಭಾಗದ ಗೋಡೌನ್ನಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಬಿರಾದಾರ್ ತಂಡ ಸತತ 4ನೇ ಬಾರಿ ಆಯ್ಕೆಯಾಗಿದೆ.
ಭಾರತಕ್ಕೆ ಆರ್ಎಸ್ಎಸ್ಗಿಂತ ಕಾಂಗ್ರೆಸ್ ಸೇವಾದಳ ಅವಶ್ಯಕ: ದಿನೇಶ್ ಶೆಟ್ಟಿ
ಜಾತ್ಯತೀತ ಭಾರತ ದೇಶದಲ್ಲಿ ಜಾತಿ-ಧರ್ಮಗಳ ಮಧ್ಯ ವೈರುಧ್ಯ ಬೆಳೆಸುವ ಆರ್ಎಸ್ಎಸ್ನಂತಹ ಸಂಘಟನೆಗಳಿಗಿಂತ ಪ್ರತಿಯೊಂದು ಜಾತಿ- ಧರ್ಮದವರನ್ನು ಸಮನಾಗಿ ಕಾಣುವ ಕಾಂಗ್ರೆಸ್ ಪಕ್ಷದ ಸೇವಾದಳದಂತಹ ಸಂಘಟನೆಗಳ ಅವಶ್ಯಕತೆ ಇದೆ ಎಂದು ದೂಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.
ಶಿಲಾಮಠಕ್ಕೆ ಆನೆ ಬೇಕೆಂಬ 50 ವರ್ಷಗಳ ಬೇಡಿಕೆ ಈಡೇರಿದೆ
ಭಾರತೀಯ ಸಂಸ್ಕೃತಿಯ ಧಾರ್ಮಿಕ ಕಾರ್ಯಗಳಲ್ಲಿ ಆನೆಗಳ ಬಳಸುವ ಪದ್ಧತಿ ಇದೆ. ಅದರಂತೆ ತಾವರೆಕೆರೆ ಶಿಲಾಮಠಕ್ಕೆ 50 ವರ್ಷಗಳ ಹಿಂದೆ ಆನೆಯನ್ನು ತರುವ ಮನವಿಯನ್ನು ಅಂದಿನ ಸರ್ಕಾರಕ್ಕೆ ಮಾಡಿದ್ದೆವು. ಕೆಲವು ಕಾರಣಗಳಿಂದ ಆನೆ ತರಲಾಗಿರಲಿಲ್ಲ. ಪ್ರಸ್ತುತವಾಗಿ ಕ್ಯೂಪ ಅಂಡ್ ಪೆಟಾ ಸಂಸ್ಥೆಯವರು ನಮ್ಮ ಮಠಕ್ಕೆ ರೋಬೋಟ್ ಆನೆಯನ್ನು ದಾನವಾಗಿ ನೀಡಿ, 50 ವರ್ಷಗಳ ಮಠದ ಕನಸು ನನಸಾಗಿಸಿದ್ದಾರೆ ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರ ಬಗ್ಗೆ ಮಾತಾಡೋ ನೈತಿಕತೆ ಯತ್ನಾಳ್ಗಿಲ್ಲ
ಲೂಸ್ ಟಾಕಿಂಗ್ನ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ರಿಗೆ ಅವರಿವರನ್ನು ಬೈಯ್ಯುವುದೇ ಕೆಲಸವಾಗಿದೆ. ಬಿಜೆಪಿ ಮೇಲೆ ಅಭಿಮಾನವಿದ್ದಿದ್ದರೆ ಹೀಗೆಲ್ಲಾ ಹಾದಿಬೀದಿಯಲ್ಲಿ ಮಾತನಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿವಿಮಾತು ಹೇಳಿದ್ದಾರೆ.
< previous
1
...
211
212
213
214
215
216
217
218
219
...
641
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?