• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರಗಳ್ಳರ ಬಂಧನ: ₹3.5 ಲಕ್ಷ ಮೌಲ್ಯದ ಸ್ವತ್ತು ಜಪ್ತಿ
ಒಬ್ಬಂಟಿ ವೃದ್ಧೆ ನಡೆದು ಹೋಗುತ್ತಿದ್ದಾಗ 35 ಗ್ರಾಂ ತೂಕದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಬಂಧಿಸಿ, ಚಿನ್ನದ ಸರ ಹಾಗೂ ಬೈಕ್ ಸೇರಿದಂತೆ ₹3.50 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಳ್ಳುವಲ್ಲಿ ದಾವಣಗೆರೆ ಕೆಟಿಜೆ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಂದರ್ ಬಾಹರ್: 26 ಆರೋಪಿಗಳ ಬಂಧಿಸಿ, ₹24.86 ಲಕ್ಷ ವಶ
ಹೋಟೆಲ್‌ನಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಆಧರಿಸಿ, ದಾಳಿ ಮಾಡಿದ ಸಿಇಎನ್ ಠಾಣೆ ಪೊಲೀಸರು ಒಟ್ಟು 26 ಜನರನ್ನು ಬಂಧಿಸಿ, ಬರೋಬ್ಬರಿ ₹24.86 ಲಕ್ಷ ನಗದು ಜಪ್ತಿ ಮಾಡಿದ್ದಾರೆ.
ದೇಗುಲಗಳಿಂದ ಮನಸಿಗೆ ನೆಮ್ಮದಿ ಸಾಧ್ಯ
ದೇವಸ್ಥಾನಗಳು ಜನರಲ್ಲಿ ಸಕರಾತ್ಮಕ ಭಾವಗಳನ್ನು ಜಾಗೃತಿಗೊಳುಸುತ್ತವೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಜೀವನ ಕಠಿಣವಾಗುತ್ತಿದೆ. ದೇವಾಲಯಗಳು ಜೀವನದ ಕಠಿಣತೆ ಕಡಿಮೆಗೊಳಿಸಿ, ನಕಾರಾತ್ಮಕತೆ ದೂರಗೊಳಿಸಿ ನೆಮ್ಮದಿ ನೀಡುತ್ತಿವೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದ್ದಾರೆ.
ಚನ್ನಗಿರಿ ಶಿಲಾಮಠಕ್ಕೆ ಪೆಟಾದಿಂದ ರೋಬೋಟ್‌ ಆನೆ ದಾನ
ಚನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿರುವ ಶಿಲಾಮಠಕ್ಕೆ ಶ್ರೀ ಉಮಾಮಹೇಶ್ವರ ನಾಮಾಂಕಿತ ರೋಬೋಟ್ ಆನೆಯೊಂದನ್ನು ಮುಂಬೈ ಮೂಲಕ ಕ್ಯೂಪ-ಅಂಡ್ ಪೆಟಾ ಇಂಡಿಯಾ ಸಂಸ್ಥೆಯವರು ಫೆ.23ರ ಶಿಲಾಮಠಕ್ಕೆ ದಾನವಾಗಿ ನೀಡುತ್ತಿದ್ದಾರೆ.
ಮೌಢ್ಯಾಚರಣೆ ರಹಿತ ಗ್ರಾಮದೇವತೆ ಉತ್ಸವ ನಡೆಸಿ: ಕದಸಂ ಸಮಿತಿ ಆಗ್ರಹ
ಮಾ.18 ರಿಂದ 22ರವರೆಗೆ ನಡೆಯುವ ಹರಿಹರದ ಗ್ರಾಮದೇವತೆ ಉತ್ಸವವನ್ನು ಮೌಢ್ಯಾಚರಣೆ ರಹಿತವಾಗಿ ಆಚರಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ) ತಾಲೂಕು ಘಟಕದಿಂದ ತಹಸೀಲ್ದಾರ್ ಗ್ರೇಡ್-2 ಪುಷ್ಪಾವತಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಸಾವಿರಾರು ಕಳಪೆ ಹೆಲ್ಮೆಟ್‌ಗಳ ವಶ
ದಾವಣಗೆರೆ ನಗರದಲ್ಲಿ ಸಂಚಾರ ಪೊಲೀಸರು ಶುಕ್ರವಾರ, ಶನಿವಾರ ಗುಣಮಟ್ಟವಲ್ಲದ, ಪ್ಲಾಸ್ಟಿಕ್ ಹೆಲ್ಮೆಟ್, ಅರ್ಧ ಹೆಲ್ಮೆಟ್ ತಪಾಸಣೆ ಕಾರ್ಯಾಚರಣೆ ನಡೆಸಿ, ಚಾಲಕರಿಂದ ಸುರಕ್ಷಿತವಲ್ಲದ ಸಾವಿರಾರು ಹೆಲ್ಮೆಟ್‌ಗಳನ್ನು ವಶಪಡಿಸಿಕೊಂಡರು. ಅಲ್ಲದೇ, ಗುಣಮಟ್ಟದ ಐಎಸ್‌ಐ ಹೆಲ್ಮೆಟ್‌ಗಳನ್ನೇ ಧರಿಸಿ ದ್ವಿಚಕ್ರ ವಾಹನಗಳ ಚಲಾಯಿಸುವಂತೆ ಜನಜಾಗೃತಿ ಮೂಡಿಸಿದರು.
ವಿದ್ಯಾರ್ಥಿಗಳು ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಬೇಕು
ವಸತಿ ಶಾಲೆ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಹೇಳಬೇಕು. ಇದರಿಂದ ಅವರಲ್ಲಿನ ಆತಂಕ ನಿವಾರಣೆಗೊಳಿಸಲು ಸಾಧ್ಯವಾಗುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಶಿವಮೊಗ್ಗ ಬಿಷಪ್‌ಗೆ ಘೇರಾವ್‌ ವೇಳೆ ತಳ್ಳಾಟ: ನಾಲ್ವರಿಗೆ ಗಾಯ
ಸ್ಥಳೀಯ ಬಸಲಿಕಾ ಚರ್ಚ್ ದೇಣಿಗೆ, ಮರಿಯಾ ಸದನ ಹಾಲ್ ಬಾಡಿಗೆ, ಮರಿಯಾ ನಿವಾಸ ಶಾಲೆ ಮುಂತಾದ ಹಣದ ದುರುಪಯೋಗ ನಡೆಯುತ್ತಿದೆ, ಚರ್ಚ್‌ಗೆ ಸೇರಿದ ಭೂಮಿ ಪರಭಾರೆಯಾಗಿದೆ ಎಂದು ಆರೋಪಿಸಿ, ಶನಿವಾರ ಸಂಜೆ ನಗರಕ್ಕೆ ಆಗಮಿಸಿದ್ದ ಶಿವಮೊಗ್ಗದ ಕ್ರೈಸ್ತ ರೋಮನ್ ಕ್ಯಾಥೋಲಿಕ್ ಧರ್ಮಾಧ್ಯಕ್ಷ ಬಿಷಪ್ ಫ್ರಾನ್ಸಿಸ್ ಸೆರಾವೊ ಅವರಿಗೆ ಸ್ಥಳಿಯ ಚರ್ಚ್‌ ಭಕ್ತರು ಘೇರಾವು ಹಾಕಲು ಪ್ರಯತ್ನಿಸಿದ್ದು, ಈ ವೇಳೆ ನೂಕಾಟ, ತಳ್ಳಾಟದಿಂದ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಸೂಳೆಕೆರೆ ಬಳಿ ಬೈಕ್ ವ್ಹೀಲಿಂಗ್: ಆರೋಪಿ ವಿರುದ್ಧ ಕೇಸ್‌ ದಾಖಲು
ಸೂಳೆಕೆರೆಯ ಶ್ರೀ ಸಿದ್ದೇಶ್ವರ ದೇವಸ್ಥಾನ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಬೈಕಿನಲ್ಲಿ ಹಿಂದೆ ಒಬ್ಬನ್ನು ಕೂರಿಸಿಕೊಂಡು, ಹೆಲ್ಮೆಟ್ ಧರಿಸದೇ, ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡುತ್ತಾ, ವ್ಹೀಲಿಂಗ್ ಮಾಡುತ್ತಿದ್ದ ಆರೋಪಿ ವಿರುದ್ಧ ಚನ್ನಗಿರಿ ತಾಲೂಕು ಬಸವಾಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಕ್ಕಳ ಶೈಕ್ಷಣಿಕ ಬಲವರ್ಧನೆಗೆ ಕಲಿಕೆಗೆ ಆದ್ಯತೆ: ಬಸವರಾಜಪ್ಪ
ಶೈಕ್ಷಣಿಕ ಬಲವರ್ಧನೆಗಾಗಿ ಮಕ್ಕಳಿಗೆ ಪಠ್ಯಕ್ಕೆ ಸೀಮಿತವಾದ ಕಲಿಕೆಗೆ ಆದ್ಯತೆ ನೀಡಲಾಗಿದ್ದು ವಿಶೇಷ ಕಲಿಕಾ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಶಿಕ್ಷಣ ಸಂಯೋಜಕ ಬಸವರಾಜಪ್ಪ ಅಭಿಪ್ರಾಯಪಟ್ಟರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 641
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved