• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
45 ವಾರ್ಡ್‌ಗಳಲ್ಲೂ ಸ್ವಚ್ಛತೆ ನಮ್ಮ ಗುರಿ: ಮೇಯರ್‌ ಚಮನ್‌
ಇಡೀ ಮಹಾನಗರದ 45 ವಾರ್ಡ್‌ಗಳಲ್ಲೂ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ತಾವು ಸೇರಿದಂತೆ ಉಪ ಮೇಯರ್‌, ಸದಸ್ಯರು, ಆಯುಕ್ತರು, ಅಧಿಕಾರಿಗಳ ಸಮೇತ ವಾರ್ಡ್‌ಗಳಿಗೆ ಭೇಟಿ ನೀಡಿ, ಪರಿಶೀಲಿಸುತ್ತಿದ್ದೇವೆ ಎಂದು ನೂತನ ಮೇಯರ್ ಕೆ.ಚಮನ್ ಸಾಬ್‌ ಹೇಳಿದ್ದಾರೆ.
ಚನ್ನಪಟ್ಟಣ ಚುನಾವಣೆಗೆ ₹50 ಕೋಟಿಗಾಗಿ ಉದ್ಯಮಿಗೆ ಬೇಡಿಕೆಯಿಟ್ಟ ಎಚ್‌ಡಿಕೆ ಬಂಧಿಸಿ
ಹಣ ಕೊಟ್ಟು ಚುನಾವಣೆ ಎದುರಿಸುವಂತೆ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ಅವರಿಗೆ ₹50 ಕೋಟಿ ಹಣಕ್ಕೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಬೇಡಿಕೆಯಿಟ್ಟು, ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಎಫ್‌ಐಆರ್ ದಾಖಲಾಗಿದ್ದು, ಹೆಚ್‌ಡಿಕೆ ಅವರನ್ನು ಬಂಧಿಸಬೇಕು. ಕೂಡಲೇ ಸಚಿವ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಜವಾಹರ್‌ ಲಾಲ್‌ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಒತ್ತಾಯಿಸಿದ್ದಾರೆ.
ಸೌಂದರ್ಯ ಲಹರಿ ಪಠಣಕ್ಕೆ ಲಿಂಗಭೇದ ಇಲ್ಲ: ನಾಗಮಣಿ ಶಾಸ್ತ್ರಿ
ಜಗತ್ತಿನ ಸೃಷ್ಟಿ, ಸ್ಥಿತಿ, ಲಯಕರ್ತರಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರೆಲ್ಲರೂ ದೇವಿಯ ಅಂಶವಾಗಿದ್ದಾರೆ ಎಂಬುದನ್ನು ಸಾಕ್ಷೀಕರಿಸಲು ಆದಿಶಂಕರಾಚಾರ್ಯರು ಸೌಂದರ್ಯ ಲಹರಿ ಕಾವ್ಯ ರಚಿಸಿದ್ದಾರೆ ಎಂದು ನಿವೃತ್ತ ಶಿಕ್ಷಕಿ ನಾಗಮಣಿ ಶಾಸ್ತ್ರಿ ಹರಿಹರದಲ್ಲಿ ಹೇಳಿದ್ದಾರೆ.
ಭ್ರಷ್ಟಾಚಾರ, ದೌರ್ಜನ್ಯ ಪ್ರಶ್ನಿಸಿ, ಹಕ್ಕುಗಳ ಪಡೆದುಕೊಳ್ಳಿ
ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವುದು ಪ್ರಜಾಪ್ರಭುತ್ವ. ಆದರೆ, ವಾಸ್ತವದಲ್ಲಿ ಜನರು ಮೂಕರಾಗಿ, ಜನಪ್ರತಿನಿಧಿಗಳು ಕಿವುಡರಾಗಿರುವಂತೆ ಈ ಪ್ರಜಾಪ್ರಭುತ್ವದ ವ್ಯವಸ್ಥೆ ಅನಿಸುತ್ತಿದೆ ಎಂದು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ರವಿನಾರಾಯಣ ಅಭಿಪ್ರಾಯಪಟ್ಟಿದ್ದಾರೆ.
ಬ್ಯಾಂಕ್‌ ಖಾತೆಗೆ ಕೆವೈಸಿ, ಬಯೋಮೆಟ್ರಿಕ್‌ನಡಿ ಗ್ಯಾರಂಟಿ ಹಣ
ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಠಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಅವರ ಖಾತೆಗೆ ಹಣ ಜಮೆ ಆಗುವಂತೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹರಿಯಾದಣದಲ್ಲಿ ಬಿಜೆಪಿ ಜಯಭೇರಿ: ಹೊನ್ನಾಳಿ ಪಟ್ಟಣದಲ್ಲಿ ಸಂಭ್ರಮಾಚರಣೆ
ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸತತ 3ನೇ ಬಾರಿಗೆ ಅಧಿಕಾರ ಹಿಡಿಯುತ್ತಿರುವುದು ದೇಶದ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಈ ಫಲಿತಾಂಶ ಇತರೆ ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ದಿಕ್ಸೂಚಿಯಾಗಿದೆ ಎಂದು ಹೊನ್ನಾಳಿ ಮಂಡಲ ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ವಿತರಿಸಿದರೆ ಕ್ರಮ
ರೈತರಿಗೆ ಗುಣಮಟ್ಟದ ಮೋಟಾರ್ ಪಂಪ್‌ಸೆಟ್ ವಿತರಣೆ ಮಾಡಬೇಕು. ಒಂದುವೇಳೆ ಕಳಪೆ ಗುಣಮಟ್ಟದ ಮೋಟಾರ್, ಪಂಪ್‌ಸೆಟ್ ಕೊಟ್ಟಿರುವುದು ಗಮನಕ್ಕೆ ಬಂದರೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಎಚ್ಚರಿಕೆ ನೀಡಿದ್ದಾರೆ.
ಮರುಹರಾಜು: 4ನೇ ದಿನವೂ ಜಯಕರ್ನಾಟಕ ಸಂಘಟನೆ ಧರಣಿ
ಹರಿಹರ ನಗರದ ಗಾಂಧಿ ಮೈದಾನದ ಆವರಣದಲ್ಲಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣದ ಬಾಡಿಗೆ ಕರಾರು ಅವಧಿ ಮುಗಿದ್ದಿದ್ದು, ತಕ್ಷಣ ಅವುಗಳನ್ನು ಖಾಲಿ ಮಾಡಿಸಿ ಹೊಸದಾಗಿ ಹರಾಜು ಪ್ರಕ್ರಿಯ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ಧರಣಿ ಸತ್ಯಾಗ್ರಹ 4ನೇ ದಿನವೂ ಮುಂದುವರಿಯಿತು.
ಭಕ್ತರ ಬದುಕು ಕಟ್ಟುತ್ತಿರುವ ಹಿರೇಕಲ್ಮಠ ಶ್ರೀ: ಬಿವೈಆರ್‌
ನಮ್ಮ ಕುಟುಂಬವು ರಾಜಕೀಯ ಕ್ಷೇತ್ರದಲ್ಲಿದ್ದು, ಸಾಮಾಜಿಕ ಸೇವೆ ಮಾಡುತ್ತಿರುವುದಕ್ಕೆ ಶಕ್ತಿ ಬಂದಿರುವುದು ಹೊನ್ನಾಳಿಯ ಹಿರೇಕಲ್ಮಠದ ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳ ಆರ್ಶೀವಾದ ಫಲವೇ ಕಾರಣವಾಗಿದೆ ಎಂದು ಶಿವಮೊಗ್ಗ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸ್ವಂತ ಮನೆಯಲ್ಲೇ ಕದ್ದ ಕಳ್ಳಿ, ಸಹಚರ ಈಗ ಪೊಲೀಸರ ಅತಿಥಿ!
ಪರಿಚಯಸ್ಥನೊಂದಿಗೆ ಸೇರಿ ತನ್ನದೇ ಮನೆಯಲ್ಲಿ ಕಳವು ಕೃತ್ಯ ನಡೆಸಿದ್ದ ಯುವತಿ ಹಾಗೂ ಸಹಚರನನ್ನು ಬಂಧಿಸಿರುವ ಪೊಲೀಸರು, ಸುಮಾರು ₹10.77 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯ ಚನ್ನಗಿರಿ ತಾಲೂಕು ಅಗರಬನ್ನಿಹಟ್ಟಿ ಗ್ರಾಮದ ತಸ್ಮೀಯ ಖಾನಂ (26), ಶಿವಮೊಗ್ಗ ಇಲಿಯಾಜ್ ನಗರ ಮೂಲದ ಹಾಲಿ ಬೆಂಗಳೂರು ರಾಜಾಜಿನಗರ ನಿವಾಸಿ ಮುಜೀಬುಲ್ಲಾ ಶೇಖ್ (42) ಬಂಧಿತರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved