• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಪ್ರಗತಿಗೆಂದೇ ವಸತಿ ಶಾಲೆಗಳ ನಿರ್ಮಾಣ
ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿಗಾಗಿ ಸಾಕಷ್ಟು ಆದ್ಯತೆ ನೀಡಿ, ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಹಂತಹಂತವಾಗಿ ಎಲ್ಲ ಜಾತಿ ಜನಾಂಗದ ವಸತಿ ಶಾಲೆಗಳ ಸ್ವಂತ ಕಟ್ಟಡಗಳ ನಿರ್ಮಾಣ, ಮೂಲಸೌಕರ್ಯ, ಶೈಕ್ಷಣಿಕ ಸೌಲಭ್ಯ ಒದಗಿಸಲು ಬದ್ಧ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.
ಕಿರ್ಲೋಸ್ಕರ್ ಸೊಸೈಟಿ ನಿರ್ದೇಶಕರ ಚುನಾವಣೆ ತಡೆಯಾಜ್ಞೆಗೆ ಮನವಿ: ರಾಮಪ್ಪ
ದಿ ಮೈಸೂರು ಕಿರ್ಲೋಸ್ಕರ್ ಕಾರ್ಮಿಕರ ಸಹಕಾರ ಸೊಸೈಟಿ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಫೆ.22ರಂದು ನಿಗದಿಯಾಗಿದ್ದು, ಈ ಚುನಾವಣೆ ನಡೆಸದಂತೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಗೆ ಮನವಿ ಸಲ್ಲಿಸಿದ್ದೇವೆ ಎಂದು ಆಡಳಿತ ವಿರೋಧಿ ಬಣದ ಕಾರ್ಮಿಕ ಮುಖಂಡ ಎಸ್.ಕೆ. ರಾಮಪ್ಪ ಹೇಳಿದ್ದಾರೆ.
ದ್ವಿತೀಯ ಪಿಯು ಪರೀಕ್ಷಾ ಕರ್ತವ್ಯ ಎಚ್ಚರಿಕೆಯಿಂದ ನಿರ್ವಹಿಸಿ
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 20 ರವರೆಗೆ ನಡೆಯುತ್ತದೆ. ಪರೀಕ್ಷಾ ಕಾರ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದ್ದಾರೆ.
ಸರ್ವಜ್ಞ ತ್ರಿಪದಿ, ವಚನಗಳು ಸರ್ವಕಾಲಕ್ಕೂ ಶ್ರೇಷ್ಠ: ತಹಸೀಲ್ದಾರ್‌ ಗೋವಿಂದಪ್ಪ ಅಭಿಮತ
ತ್ರಿಪದಿ, ವಚನಗಳ ಮೂಲಕ ಸರ್ವಜ್ಞ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಮಾಡಿದ್ದಾರೆ. ಅವರ ರಚನೆಗಳ ತಿರುಳನ್ನು ಅರಿತು ಬದುಕಿದರೆ ಎಲ್ಲರ ಜೀವನ ಸಾರ್ಥಕವಾಗುತ್ತದೆ. ಸರ್ವಕಾಲಕ್ಕೂ ತ್ರಿಪದಿಗಳು ಶ್ರೇಷ್ಠವಾಗಿವೆ ಎಂದು ತಹಸೀಲ್ದಾರ್‌ ಎಚ್‌.ಬಿ.ಗೋವಿಂದಪ್ಪ ಅಭಿಪ್ರಾಯಪಟ್ಟಿದ್ದಾರೆ.
ತ್ರಿಪದಿಗಳಲ್ಲಿ ಬದುಕಿನ ಅರಿವು ನೀಡಿದ ಸರ್ವಜ್ಞ
ಸರ್ವಜ್ಞ ಕವಿಯು ತಮ್ಮ ತ್ರಿಪದಿಗಳ ಮೂಲಕ ಜೀವನದ ಅನುಭವ ಕಲಿಸಿಕೊಟ್ಟು, ಬದುಕಿನ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ರಾಜ್ಯ ಸರ್ಕಾರದಿಂದ ಹರ್ಡೆಕರ್ ಜಯಂತಿ ಆಚರಿಸಿ
ಕರ್ನಾಟಕ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಸೇನಾನಿ, ಗಾಂಧಿ ವಾದಿ, ಕರ್ನಾಟಕದ ಗಾಂಧಿ ಎಂದೇ ಪ್ರಸಿದ್ಧರಾದ ಹರ್ಡೆಕರ್ ಮಂಜಪ್ಪ ಜಯಂತಿಯನ್ನು ಫೆಬ್ರವರಿ 18ರಂದು ಆಚರಿಸುವಂತೆ ಸೂಕ್ತ ಆದೇಶ ನೀಡಬೇಕೆಂದು ವಿಧಾನಸಭಾ ಸಭಾಪತಿ ಯು.ಟಿ.ಖಾದರ್ ಖಾನ್ ಅವರಿಗೆ ಡಾ.ಬಸವಪ್ರಭು ಸ್ವಾಮೀಜಿ ಮನವಿ ಸಲ್ಲಿಸಿದ್ದಾರೆ.
ಸಂಸದರಾಗಿ ಜನಪರ ಅಭಿವೃದ್ಧಿಗೆ ದುಡಿದಿದ್ದ ಇಮಾಂ ಸಾಬ್‌
ಸಮಾಜದಲ್ಲಿ ಜನರನ್ನು ಮೆಚ್ಚಿಸುವುದು ಯಾವುದೇ ಕಾರಣಕ್ಕೂ ಅಷ್ಟೊಂದು ಸುಲಭವಲ್ಲ. ಆದರೂ, ದೇವರು ಮೆಚ್ಚುವಂತಹ ಕೆಲಸಗಳನ್ನು ಮಾಡಿದಾಗ ಜನಮಾನಸದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂಬುದಕ್ಕೆ ಮಾಜಿ ಸಂಸದ ಜಗಳೂರು ಇಮಾಂ ಸಾಬ್ ಸಾಕ್ಷಿಯಾಗಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ.
ಹೊನ್ನಾಳಿ ತಾಲೂಕು ಕಚೇರಿಯಲ್ಲಿ ಸರ್ವಜ್ಞ ಜಯಂತಿ
16ನೇ ಶತಮಾನದಲ್ಲಿ ಜೀವನಾನುಭವಗಳ ಸಾರವನ್ನು ತ್ರಿಪದಿಗಳು ಹಾಗೂ ವಚನಗಳ ಮೂಲಕ ಸರ್ವಶ್ರೇಷ್ಠ ಕವಿಯಾದವರು ಸರ್ವಜ್ಞರು ಎಂದು ತಹಸೀಲ್ದಾರ್ ಪಟ್ಟರಾಜಗೌಡ ಹೇಳಿದ್ದಾರೆ.
ಬೆಲೆ ಏರಿಸಿ ಜನರಿಗೆ ಬರೆ ಹಾಕುತ್ತಿರುವ ಸರ್ಕಾರಗಳು: ಆಪ್ ಕಿಡಿ
Governments are burdening people by raising prices: AAP Kizi
ಹುಲ್ಲುಗಾವಲಿಗೆ ಬೆಂಕಿ, 25 ಸಾಲು ಮರಗಳು ಆಹುತಿ
Grassland fire, 25 rows of trees burnt
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 641
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved