• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮಿತ್ ಶಾ ರಾಜೀನಾಮೆಗೆ ಖಾಲಿದ್ ಒತ್ತಾಯ
ದೇವರ ಹೆಸರು ಎಷ್ಟೋ ಬಾರಿ ಹೇಳಿದರೆ ಅಂತಹವರಿಗೆ ಸ್ವರ್ಗದಲ್ಲಿ ಸ್ಥಾನ ಸಿಗುತ್ತಿತ್ತು. ಆದರೆ, ಅಂಬೇಡ್ಕರ್ ಹೆಸರು ಯಾಕೆ ಹೇಳುತ್ತೀರಾ ಎಂದು ಕೇಂದ್ರ ಗೃಹ ಸಚಿವರು ಹೇಳಿಕೆ ನೀಡಿದ್ದಾರೆ. ಮನುಸ್ಮೃತಿ ಮನಸ್ಥಿತಿಯ ಕೇಂದ್ರ ಗೃಹರು ಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಒತ್ತಾಯಿಸಿದ್ದಾರೆ.
ಸೇವೆ ಕಾಯಂಗಾಗಿ ಅಂಗನವಾಡಿ ನೌಕರರ ಪ್ರತಿಭಟನೆ
ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂಬುದಾಗಿ ಪರಿಗಣಿಸಿ, ಸೇವೆ ಕಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಸಂಘಟನೆ ರಾಜ್ಯವ್ಯಾಪಿ ಕರೆ ಮೇರೆಗೆ ಜಿಲ್ಲಾಡಳಿತ ಭವನ ಎದುರು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಸಮಿತಿ ನಗರದಲ್ಲಿ ಮಂಗಳವಾರದಿಂದ ಎರಡು ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿತು.
ಸಾರಥಿ ಗ್ರಾಮ ಠಾಣಾ ವ್ಯಾಪ್ತಿ 180 ನಿವೇಶನಗಳಿಗೆ ಇ-ಸ್ವತ್ತು: ದಸಂಸ ಸ್ವಾಗತ
ಹರಿಹರ ತಾಲೂಕಿನ ಸಾರಥಿ ಗ್ರಾಮದ ಗ್ರಾಮಠಾಣಾ ವ್ಯಾಪ್ತಿಯ ನಿವೇಶನಗಳಲ್ಲಿರುವ ಅಂದಾಜು 180 ಮನೆಗಳಿಗೆ, ಇ-ಸ್ವತ್ತು ನೀಡಲು ಸಂಘಟನೆ ಮಾಡಿತ್ತು. ಮನವಿಗೆ ಪೂರಕವಾಗಿ ಜಿಲ್ಲಾ ಹಾಗೂ ತಾಲೂಕು ಆಡಳಿತ ಪರತ್ತುಗಳನ್ನು ವಿಧಿಸಿ, ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಆರ್. ಶ್ರೀನಿವಾಸ್ ಹೇಳಿದ್ದಾರೆ.
ನಾಳೆಯಿಂದ ದಿಂಡಿ ಉತ್ಸವ
ಹರಿಹರ ನಗರದ ವಿಠ್ಠಲ ರುಕ್ಮಾಯಿ ದೇವಸ್ಥಾನದಲ್ಲಿ ಡಿ.೨೦ ರಿಂದ ೨೭ರವರೆಗೆ ೫೨ನೇ ವರ್ಷದ ವಿಠ್ಠಲ ರುಕ್ಮಾಯಿ ದಿಂಡಿ ಮಹೋತ್ಸವ ಹಾಗೂ ನಾಮಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಎಸ್‌ಕೆ ಸಮಾಜದ ಹಂಗಾಮಿ ಅಧ್ಯಕ್ಷ ಮೋಹನ್.ಎನ್. ಖಿರೋಜಿ ಹೇಳಿದರು.
ಮಕ್ಕಳಲ್ಲಿ ಡಿಜಿಟಲ್‌ ಸೇಫ್ಟಿ ಅರಿವು ಮೂಡಿಸಿ: ಪುಷ್ಪಲತಾ
ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್‌, ಸೋಷಿಯಲ್ ಮೀಡಿಯಾಗಳ ಚಟುವಟಿಕೆಗಳಿಂದಾಗಿ ಮಕ್ಕಳು, ಯುವಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಪಾಲಕರು, ಶಿಕ್ಷಕರು, ಬೋಧಕರು ಸಾಕಷ್ಟು ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದು ಬೆಂಗಳೂರಿನ ಎನ್‌ಫೋಲ್ಡ್ ಪ್ರೋಆಕ್ಟಿವ್ ಹೆಲ್ತ್ ಟ್ರಸ್ಟ್‌ ನಿರ್ದೇಶಕಿ ಎಂ.ಪುಷ್ಪಲತಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊನ್ನಾಳಿ ಪಟ್ಟಣದಲ್ಲಿ ಮೂಲ ಸೌಕರ್ಯಗಳ ಕಲ್ಪಿಸಿ
ಹೊನ್ನಾಳಿ ಪಟ್ಟಣದಲ್ಲಿ ಹಂದಿ, ನಾಯಿಗಳ ಹಾವಳಿ, ಹಲವಾರು ವಾರ್ಡುಗಳಲ್ಲಿ ಚರಂಡಿಗಳಿಲ್ಲದೇ ನೀರು ರಸ್ತೆಗೆ ಬರುತ್ತಿದೆ. ಸಂತೆ ಮೈದಾನದಲ್ಲಿ ಶೌಚಾಲಯ ಇಲ್ಲದೇ ಮಹಿಳಾ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ತುಂಬಾ ತೊಂದರೆಯಾಗುತ್ತಿದೆ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ 2025-26ನೇ ಸಾಲಿನ ಆಯ-ವ್ಯಯದಲ್ಲಿ ಹಣ ಮೀಸಲಿಡುವಂತೆ ಆಗ್ರಹಿಸಿ ನಾಗರಿಕರು, ಕನ್ನಡಪರ ಸಂಘಟನೆಗಳ ಪ್ರಮುಖರು ಬುಧವಾರ ಪುರಸಭೆಗೆ ಸಭೆಯಲ್ಲಿ ಮನವಿ ಮಾಡಿದ್ದಾರೆ.
ಲಾಠಿ ಚಾರ್ಜ್‌ಗೆ ಬಗ್ಗಲ್ಲ, 2ಎ ಮೀಸಲಾತಿ ಬೇಕೇಬೇಕು: ಗಿರೀಶ್‌
ಬೆಳಗಾವಿಯ ಸುವರ್ಣಸೌಧ ಬಳಿ ಪಂಚಮಸಾಲಿ ಸಮುದಾಯ ಹೋರಾಟಗಾರರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರವನ್ನು ಖಂಡಿಸಿ, ತಾಲೂಕು ವೀರಶೈವ ಪಂಚಮಸಾಲಿ ಯುವ ಘಟಕ ನೇತೃತ್ವದಲ್ಲಿ ಬುಧವಾರ ತಾಲೂಕು ಕಚೇರಿ ಮುಂಭಾಗ ಸರ್ಕಾರದ ವಿರುದ್ಧ ಮೌನ ಧರಣಿ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿಯಲ್ಲಿ ಲಾಠಿ ಚಾರ್ಜ್‌ ಖಂಡಿಸಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ
ಬೆಳಗಾವಿಯಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಮೀಸಲಾತಿಗಾಗಿ ಹಾಗೂ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದದ ಹೋರಾಟದ ಸಂದರ್ಭ ಲಾಠಿ ಚಾರ್ಜ್ ಖಂಡಿಸಿ ನ್ಯಾಮತಿ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ ಸಾಧಿಸುವ ಶಾಲೆಗಳಿಗೆ ಬಹುಮಾನ
2024- 2025ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆಯುವ ಶಾಲೆಗಳಿಗೆ ಜಿಲ್ಲಾಡಳಿತದಿಂದ ನಗದು ಬಹುಮಾನ ನೀಡಲಾಗುವುದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಹೇಳಿದ್ದಾರೆ.
ಗ್ರಾಪಂ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಿ
ರಾಜ್ಯದ ಗ್ರಾಮ ಪಂಚಾಯಿತಿ ಕರ ವಸೂಲಿಗಾರರು, ಕ್ಲರ್ಕ್, ಡೇಟಾ ಎಂಟ್ರಿ ಆಪರೇಟರ್, ನೀರುಗಂಟಿ, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಅನುಮೋದನೆ ಮಾಡಿ, ಸರ್ಕಾರಿ ನೌಕರರೆಂದು ಘೋಷಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಿಐಟಿಯು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗ್ರಾಪಂ ನೌಕರರು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 579
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved