• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಗುಣಮಟ್ಟದ ವಿದ್ಯಾರ್ಥಿ ನಿಲಯ: ಬಿಲ್‌ ಪಾವತಿಸದಂತೆ ಸೂಚನೆ
Poor quality student hostel: Notice not to pay the bill
ಶಿವಾಜಿ-ಸಾಂಬಾಜಿ ದೇಶಪ್ರೇಮವನ್ನು ಮಕ್ಕಳಲ್ಲಿ ಮೂಡಿಸಿ
Shivaji-Sambaji instill patriotism in children
ಮೂವರು ಪೊಲೀಸರ ಅಮಾನತು: ಎಸ್ಪಿ ಉಮಾ ಆದೇಶ
Three policemen suspended: SP Uma orders
ಕೃಷಿಗೆ 7 ಗಂಟೆಗಿಂತ ಹೆಚ್ಚು ಕಾಲ ವಿದ್ಯುತ್: ಜಾರ್ಜ್‌
ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರಿಗೆ ಈಗಿರುವ 7 ಗಂಟೆಗಿಂತ ಹೆಚ್ಚು ವಿದ್ಯುತ್ ಸಂಪರ್ಕ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಸಗೊಬ್ಬರ ಬದಲು ಹಸಿರೆಲೆ ಗೊಬ್ಬರ ಬಳಸಿ: ರಾಜಶೇಖರಪ್ಪ
ಕೃಷಿಯಲ್ಲಿ ಹೆಚ್ಚಿನ ಪ್ರಮಾಣದ ರಸಗೊಬ್ಬರಗಳನ್ನು ಉಪಯೋಗಿಸಿದರೆ ಮಣ್ಣಿನ ಫಲವತ್ತತೆ ಕಳೆದುಹೋಗುವುದು. ಆದ್ದರಿಂದ ರೈತರು ಸೆಣಬು, ಡಯಾಂಚ, ಅಲಸಂದೆ ಬೆಳೆಗಳನ್ನು ಬೆಳೆದು ಮಣ್ಣಿನಲ್ಲಿ ಬೆರೆಸುವ ಮೂಲಕ ನೆಲದಲ್ಲಿ ಸಾವಯವ ಅಂಶವನ್ನು ಹೆಚ್ಚಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ. ರಾಜಶೇಖರಪ್ಪ ಹರಿಹರದಲ್ಲಿ ಹೇಳಿದ್ದಾರೆ.
ಮಾ.8ರಂದು ರಾಷ್ಟ್ರೀಯ ಲೋಕ್‌ ಅದಾಲತ್‌
ಮಾರ್ಚ್ 8ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ನಡೆಯಲಿದೆ. ಕೋರ್ಟ್‌ಗಳಲ್ಲಿ ಬಾಕಿ ಇರುವ, ರಾಜಿ ಆಗಬಹುದಾದ ಎಲ್ಲ ರೀತಿಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ಚನ್ನಗಿರಿ ಪುರಸಭೆ ಅಧ್ಯಕ್ಷ ಸ್ಥಾನ ಮತ್ತೆ ಬಿಜೆಪಿಗೆ!
ಚನ್ನಗಿರಿ ಪಟ್ಟಣದ ಪುರಸಭೆ ಎರಡನೇ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಚುನಾವಣೆ ಫೆ.28ರಂದು ನಡೆಸಲು ದಿನಾಂಕ ನಿಗದಿಗೊಂಡಿದೆ. ಮೊದಲನೆ ಅವಧಿಯಲ್ಲಿ ಬಿಜೆಪಿ ಅಧಿಕಾರ ನಡೆಸಿದಂತೆ, ಎರಡನೇ ಅವಧಿಯಲ್ಲಿಯೂ ಮೀಸಲಾತಿ ಪರಿಣಾಮ ಬಿಜೆಪಿಯವರೇ ಅಧಿಕಾರ ನಡೆಸಲಿದ್ದಾರೆ. ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ವಿದ್ಯುತ್‌ ಕೊರತೆ ನೀಗಲು ಪಂಜಾಬ್‌, ಯುಪಿ ಜತೆ ಬ್ಯಾಂಕಿಂಗ್‌
ಕೃಷಿ ಪಂಪ್‌ಸೆಟ್‌ಗೆ 7 ಗಂಟೆ ತ್ರಿಫೇಸ್‌ ವಿದ್ಯುತ್‌, ಗೃಹ ಬಳಕೆ, ಕೈಗಾರಿಕೆಗೆ ದಿನದ 24 ಗಂಟೆಯೂ ವಿದ್ಯುತ್‌ ಪೂರೈಕೆ ತಮ್ಮ ಸರ್ಕಾರದ ಬದ್ದನೀತಿಯಾಗಿದೆ. ಇದಕ್ಕಾಗಿ ಸೋಲಾರ್ ವಿದ್ಯುತ್ ಉತ್ಪಾದನೆಗೂ ಒತ್ತು ನೀಡಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ರೈತರ ಮನೆ ಗೋಡೆಗೆ ಸಾಲದ ನೋಟೀಸ್‌: ರೈತ ಸಂಘ ಪ್ರತಿಭಟನೆ
ಮನೆ ಕಟ್ಟಲು ಸಾಲ ನೀಡಿದ್ದ ಹೌಸಿಂಗ್ ಫೈನಾನ್ಸ್‌ನವರು ಸಾಲ ಮರುಪಾವತಿ ನೋಟೀಸ್‌ ಮನೆ ಗೋಡೆಗೆ ಅಂಟಿಸಿದ್ದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ, ಜಿಲ್ಲಾ ಸಮಿತಿಯಿಂದ ತಾಲೂಕಿನ ಮಾಯಕೊಂಡ ಗ್ರಾಮದಿಂದ ದಾವಣಗೆರೆ ಜಿಲ್ಲಾ ಕೇಂದ್ರದವರೆಗೂ ಬೃಹತ್ ಬೈಕ್ ರ್ಯಾಲಿ ಮೂಲಕ ಪ್ರತಿಭಟಿಸಲಾಯಿತು.
ಸಾಮಾಜಿಕ ಹೊಣೆಗಾರಿಕೆ ಅರಿತು ಎಂಆರ್‌ಪಿಎಲ್‌ ಸೇವೆ: ಸ್ಟೀವನ್ ಪಿಂಟೋ
ಶಿಕ್ಷಣ, ಆರೋಗ್ಯ, ಸಂಸ್ಕೃತಿ, ಪ್ರಕೃತಿ ಬಹುಜನ ಎಂಬ ಐದು ಅಂಶಗಳನ್ನು ಇಟ್ಟುಕೊಂಡು ಎಂಆರ್‌ಪಿಎಲ್ ಕಂಪನಿ ಸಿಎಸ್‌ಆರ್ ಫಂಡ್ ಚಟುವಟಿಕೆಗಳ ಮೇಲೆ ಕಾರ್ಯನಿರ್ವಹಿಸುತ್ತದೆ ಎಂದು ಮಂಗಳೂರಿನ ರಿಫೈನರಿ ಮತ್ತು ಪೆಟ್ರೋ ಕೆಮಿಕಲ್ ಲಿ. (ಎಂಆರ್‌ಪಿಎಲ್ ) ವ್ಯವಸ್ಥಾಪಕ ಸ್ಟೀವನ್ ಪಿಂಟೋ ಹೇಳಿದ್ದಾರೆ.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 641
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved