ಜುಲೈ 8ರಂದು ಪಾಲಿಕೆ ನೌಕರರ ಅನಿರ್ದಿಷ್ಟ ಮುಷ್ಕರ: ಗೋವಿಂದರಾಜುಮಹಾ ನಗರ ಪಾಲಿಕೆ, ನಗರಸಭೆ, ಪುರಸಭೆ, ಪಪಂ ನೌಕರರಿಗೆ ಆಗಸ್ಟ್ 2024ರಿಂದಲೇ 7ನೇ ವೇತನ ಆಯೋಗದ ಪರಿಷ್ಕೃತ ವೇತನ ಪಾವತಿಗೆ ಅಗತ್ಯ ಹೆಚ್ಚುವರಿ ಅನುದಾನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಮಹಾ ನಗಾರ ಪಾಲಿಕೆ ನೌಕರರ ಸಂಘಗಳ ಪರಿಷತ್ನಿಂದ ಜು.8ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವದಿ ಮುಷ್ಕರ ಕೈಗೊಳ್ಳಲಾಗಿದೆ