• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೌತಿ, ಈದ್ ಮಿಲಾದ್ ಹಬ್ಬಗಳಲ್ಲಿ ಸೌಹಾರ್ದ ಮೆರೆಯಿರಿ
ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸುವ ಸಂಘಟನೆಗಳವರ ಮೇಲೆ ಹೆಚ್ಚಿನ ಹೊಣೆಗಾರಿಕೆ ಇದೆ. ಯಾವುದೇ ಸಮಸ್ಯೆಗಳು ಆಗದಂತೆ ಶಾಂತಿ ಪಾಲನೆ ಮಾಡುವುದಕ್ಕೆ ಆದ್ಯತೆ ನೀಡಬೇಕು. ಈದ್‌ ಮಿಲಾದ್‌ ಆಚರಣೆಯಲ್ಲೂ ಶಾಂತಿ ಸುವ್ಯವಸ್ಥೆ ಪಾಲಿಸಬೇಕು ಎಂದು ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ ಹೇಳಿದ್ದಾರೆ.
ಬಡತನ, ಅಜ್ಞಾನ ಅಳಿಸಲು ಜ್ಞಾನದೀಪ ಹಚ್ಚಿದ ಬೆತ್ತದಜ್ಜ
ಲಿಂಗೈಕ್ಯ ಶ್ರೀ ಗುರು ಅನ್ನದಾನ ಮಹಾಶಿವಯೋಗಿಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲೇ ಪ್ರಸಾದ ನಿಲಯಗಳನ್ನು ಸ್ಥಾಪಿಸಿದ್ದರು. ಸ್ವಾತಂತ್ರ್ಯ ಬಳಿಕ ರಾಜ್ಯದಲ್ಲಿ ಶ್ರೀಮಠದ 12 ಪ್ರಸಾದ ನಿಲಯಗಳಿವೆ. 60 ದಶಕದಲ್ಲಿ ಸಾವಿರಾರು ಮಕ್ಕಳು ಉಚಿತ ಶಿಕ್ಷಣದ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಹಾಲಕೆರೆ ಶ್ರೀ ಅನ್ನದಾನೀಶ್ವರ ಸಂಸ್ಥಾನ ಮಠದ ಜಗದ್ಗುರು ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮೀಜಿ ನುಡಿದಿದ್ದಾರೆ.
ಜನೋಪಯೋಗಿ ಆಡಳಿತ ನೀಡಿದ ದೇವರಾಜ ಅರಸು: ಡಾ.ದಾದಾಪೀರ್‌
ಭೂ ಸುಧಾರಣೆ ಕಾಯ್ದೆ, ಹಿಂದುಳಿದ ವರ್ಗದವರಿಗೆ ಶೇ.೨೭ರಷ್ಟು ಮೀಸಲಾತಿ ಸೇರಿದಂತೆ ಹಲವು ಜನೋಪಯೋಗಿ ಆಡಳಿತ ನೀಡುವ ಮೂಲಕ ದೇವರಾಜ ಅರಸು ಅವರು ಕನ್ನಡಿಗರ ಜನಮನದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ದಾದಾಪೀರ್ ನವಿಲೇಹಾಲ್ ಹೇಳಿದ್ದಾರೆ.
ನಿರಂತರ ಮಳೆಯಿಂದ ಕೊಳೆತ ಈರುಳ್ಳಿ, ಬೆಳ್ಳುಳ್ಳಿ
ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಈರುಳ್ಳಿ, ಬೆಳ್ಳುಳ್ಳಿ ಬೆಳೆಗಳು ಕೊಳೆತು ಹೋಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ.
ಸಾಲ, ಬಡ್ಡಿ ವಸೂಲಿಗೆ ದೌರ್ಜನ್ಯ ನಡೆಸಿದ್ರೆ ಕ್ರಮ: ಡಿಸಿ
ಮೈಕ್ರೋ ಫೈನಾನ್ಸ್, ಎಂಎಫ್‌ಐ, ಎನ್‌ಬಿಎಫ್‌ಸಿಗಳ ಅಧಿಕಾರಿಗಳು, ಪಾನ್‌ ಬ್ರೋಕರ್ಸ್‌, ಲೇವಾದೇವಿದಾರರು ಸಾಲ, ಕಂತು, ಬಡ್ಡಿ ವಸೂಲಿ ಹೆಸರಿನಲ್ಲಿ ಕಾನೂನು ಬಾಹಿರವಾಗಿ ವರ್ತಿಸಿದರೆ ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಖಡಕ್‌ ಎಚ್ಚರಿಕೆ ನೀಡಿದ್ದಾರೆ.
ಅಪಪ್ರಚಾರ ಮಾಡೋರ ಹೆಡೆಮುರಿ ಕಟ್ಟಿ, ಶಿಕ್ಷಿಸಿ
ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ, ಉನ್ನತಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತವೃಂದದಿಂದ ನಗರದಲ್ಲಿ ಬುಧವಾರ ಪಕ್ಷಾತೀತವಾಗಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ನಾಯಕರ ಬಗ್ಗೆ ಕಾಂಗ್ರೆಸ್‌ ಅವಹೇಳನ ಸಲ್ಲದು
ಕಾಂಗ್ರೆಸ್ಸಿನ ಕೆಲವರು ಬಿಜೆಪಿ ನಾಯಕರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡಿ, ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಇನ್ನು ಮುಂದೆ ಯೋಚನೆ ಮಾಡಿ ಹೇಳಿಕೆಗಳ ನೀಡಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಬಿಜೆಪಿ ಹಾಗೂ ಪಕ್ಷದ ಎಸ್‌ಟಿ ಮೋರ್ಚಾದಿಂದ ಉಗ್ರ ಪ್ರತಿಭಟನೆ ನಡೆಸಬೇಕಾದೀತು ಎಂದು ಬಿಜೆಪಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಆರ್.ಕೃಷ್ಣಕುಮಾರ ತ್ಯಾವಣಿಗೆ ಎಚ್ಚರಿಸಿದ್ದಾರೆ.
ಅರಸು ಯೋಜನೆಗಳ ಸಮರ್ಪಕ ಜಾರಿಗೊಳಿಸಿ
ಸಾಮಾಜಿಕ ಅಸಮಾನತೆ ನಿವಾರಣೆಗಾಗಿ ಡಿ.ದೇವರಾಜ ಅರಸು ಅವರು ಅನುಷ್ಠಾನಗೊಳಿಸಿದ ಯೋಜನೆಗಳು ಸಮರ್ಪಕ ಅನುಷ್ಠಾನಗೊಂಡಾಗ ಮಾತ್ರ ಜನ್ಮ ದಿನಾಚರಣೆ ಸಾರ್ಥಕವಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಬಡವರ ಉದ್ಧಾರಕ್ಕೆ ಶ್ರಮಿಸಿದ ಅರಸು
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 2 ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಬಡವರ್ಗದ ಜನರ ಬದುಕನ್ನು ಸುಧಾರಿಸುವ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದ್ದರು. ಆ ಮೂಲಕ ಬಡವರ್ಗದ ಜನರನ್ನು ಭೂಮಿಯ ಮಾಲೀಕರನ್ನಾಗಿ ಮಾಡುವಲ್ಲಿ ಶ್ರಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ತಹಸೀಲ್ದಾರ್ ಎನ್.ಜೆ. ನಾಗರಾಜ್ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಹರಿಕಾರ ಅರಸು: ತಹಸೀಲ್ದಾರ್
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ತಮ್ಮ ಆಡಳಿತ ಸಂದರ್ಭದಲ್ಲಿ ಸರ್ವ ಜನಾಂಗದವರನ್ನು ದೃಷ್ಟಿಯಲ್ಲಿಕೊಂಡು ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಫಲ ನೀಡುತ್ತಿವೆ. ಅವರ ಯೋಜನೆಗಳು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕಾದ ಅಭಿವೃದ್ಧಿ, ಸಮಸಮಾಜದ ದ್ಯೋತಕವಾಗಿವೆ ಎಂದು ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಹೇಳಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved