• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೌರ್ಜನ್ಯದಡಿ ಕೊಲೆಯಾದ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
ದೌರ್ಜನ್ಯ ಪ್ರಕರಣದಡಿ ಈ ವರ್ಷ ಒಟ್ಟು 60 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3 ಕೊಲೆ, 8 ಅತ್ಯಾಚಾರ, 49 ಇತರೆ ದೌರ್ಜನ್ಯದ ಪ್ರಕರಣಗಳಾಗಿವೆ.
20 ಕೋಟಿ ವೆಚ್ಚದಲ್ಲಿ 3 ವಿದ್ಯಾರ್ಥಿ ನಿಲಯ ನಿರ್ಮಾಣ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌
ದಾವಣಗೆರೆ ಸಮೀಪದ ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು ಗ್ರಾಮಗಳಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಶ್ರೀರಾಮ ಅವತಾರದ ಹಿಂದೂ ಮಹಾಗಣಪತಿ ಅದ್ಧೂರಿ ವಿಸರ್ಜನೆ
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಬೃಹತ್ ಶೋಭಾ ಯಾತ್ರೆಯಲ್ಲಿ ನಾಸಿಕ್ ಡೋಲ್ ಹಾಗೂ ಅಬ್ಬರದ ಡಿಜೆ ಸಂಗೀತದ ನಡುವೆ ನಗರದ ರಾಜಬೀದಿಗಳಲ್ಲಿ ಮೆರವಣಿಗೆ ಸಾಗಿತು.
ವಾಲ್ಮೀಕಿ ವೃತ್ತ ನಾಮಕರಣ, ಮೂರ್ತಿ ಸ್ಥಾಪನೆಗಾಗಿ ಸಭೆ ಬಹಿಷ್ಕಾರ
ವಾಲ್ಮೀಕಿ ವೃತ್ತ ಎಂದು ಹೆಸರಿಡುವುದಾಗಲಿ, ಮೂರ್ತಿ ಪ್ರತಿಷ್ಠಾಪಿಸುವುದರ ಬಗ್ಗೆಯಾಗಲಿ ಯಾವುದೇ ನೀರ್ಧಾರ ತೆಗೆದುಕೊಳ್ಳದೆ ಸಮಾಜಕ್ಕೆ ಅನ್ಯಾಯದ ಆರೋಪ
ಕಾಪುವಿನಲ್ಲಿ ಮಾರಿಯಮ್ಮ ದೇವಿ ಶಿಲಾ ದೇವಸ್ಥಾನ ನಿರ್ಮಾಣ: ವಾಸುದೇವ ಶೆಟ್ಟಿ
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಳಶೋತ್ಸವ ಹಾಗೂ ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ದಾವಣಗೆರೆಯಲ್ಲಿ ಪೂರ್ವ ಭಾವಿ ಸಭೆಯಲ್ಲಿ ಮಹಿಳೆಯರು ಜ್ಯೋತಿ ಬೆಳಗಿದರು.
ಬಗರ್‌ ಹುಕುಂ ರೈತರಿಗೆ ಅರಣ್ಯ ಇಲಾಖೆ ನೋಟಿಸ್‌: ಖಂಡನೆ
ಬಗರ್ ಹುಕುಂ ಸಾಗುವಳಿ ಮಾಡಿದ ಬಡ ರೈತರಿಗೆ ತೆರವುಗೊಳಿಸಬೇಕೆಂದು ಅರಣ್ಯ ಇಲಾಖೆಯಿಂದ ನೋಟಿಸ್ ಜಾರಿಮಾಡಿರುವುದನ್ನು ಖಂಡಿಸಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಿಲಿಂಡರ್‌ ಸ್ಫೋಟ: 6 ಮಂದಿಗೆ ಗಾಯ, ಓರ್ವ ಗಂಭೀರ
ಮನೆಯ ಅಡುಗೆ ಸಿಲಿಂಡರ್ ಸ್ಫೋಟಗೊಂಡು 6 ಜನ ಗಾಯಗೊಂಡಿದ್ದು, ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.
ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ವಾಮೀಜಿಗಳ ಆಶೀರ್ವಚನ ಸಮಾಜದಲ್ಲಿ ಬದಲಾವಣೆ ತರಬಲ್ಲದು
ನಾಡಿನ ಮಠಾಧೀಶರು ಯುವಸಮೂಹಕ್ಕೆ ದೇಶದ, ನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಅಳವಡಿಸಿಕೊಳ್ಳುವಂತೆ ಬುದ್ಧಿಮಾತು ಹೇಳಬೇಕು. ರಾಜಕಾರಣಿಗಳ ಭಾಷಣದಿಂದ ಇದು ಸಾಧ್ಯವಿಲ್ಲ. ಆದರೆ, ಮಠಗಳಲ್ಲಿ ನಡೆಯುವ ಧಾರ್ಮಿಕ ಸಭೆಗಳಲ್ಲಿ ಮಠಾಧಿಪತಿಗಳ ಆಶೀರ್ವಚನಗಳಿಂದ ಸಮಾಜದ ಬದಲಾವಣೆ ಸಾಧ್ಯ ಎಂದು ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಶ್ರೇಷ್ಠ ಕಲಾ ಪ್ರಶಸ್ತಿ ಸ್ಥಾಪನೆ ಶಾಘನೀಯ: ಪ್ರೊ.ಬಿ.ಡಿ.ಕುಂಬಾರ
ದೃಶ್ಯ ಕಲಾ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡಿ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕಲಾವಿದರನ್ನು ಕಾಲೇಜಿಗೆ ಕರೆಸಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಇದಕ್ಕೆ ಹಿರಿಯ ಪ್ರಾಧ್ಯಾಪಕರು ಹಾಗೂ ದಾವಣಗೆರೆ ವಿ.ವಿ.ಯ ಸಹಕಾರ ಇರಲಿದೆ ಎಂದು ದಾವಣಗೆರೆ ವಿವಿ ಉಪಕುಲಪತಿ ಪ್ರೊ. ಬಿ.ಡಿ. ಕುಂಬಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved