• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿ.ಟಿ.ರವಿಗೆ ಬೆಳಗಾವಿಯಿಂದ ಬಿಟ್ಟಿದ್ದೇ ದೊಡ್ಡದೆಂಬ ಗೂಂಡಾಗರ್ದಿ ಹೇಳಿಕೆ ಅರ್ಥವೇನು: ವಿಜಯೇಂದ್ರ ಗುಟುರು
ಬೆಳಗಾವಿಯಿಂದ ಸಿ.ಟಿ.ರವಿಗೆ ಬಿಟ್ಟಿದ್ದೇ ದೊಡ್ಡದೆಂಬ ಗೂಂಡಾಗರ್ದಿಯ ಹೇಳಿಕೆ ಡಿ.ಕೆ.ಶಿವಕುಮಾರ ನೀಡಿದ್ದಾರೆಂದರೆ ಏನರ್ಥ? ಬಿಜೆಪಿ ಕಾರ್ಯಕರ್ತರೇನು ಬಳೆ ತೊಟ್ಟು ಕುಳಿತಿಲ್ಲ ಎಂಬುದನ್ನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅರಿಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುಟುರು ಹಾಕಿದ್ದಾರೆ.
ತಹಸೀಲ್ದಾರ್‌ ಸಮ್ಮುಖ ಅಡಕೆ ಗುಣಮಟ್ಟ ಪರಿಶೀಲನೆ
ಚನ್ನಗಿರಿ: ಪಟ್ಟಣದ ತುಮ್ಕೋಸ್‌ ಸಂಸ್ಥೆಯಲ್ಲಿ ಕಳಪೆ ಗುಣಮಟ್ಟದ ಅಡಕೆಯನ್ನು ಖರೀದಿಗೆ ಪಾಸು ಮಾಡಿ, ಗುಣಮಟ್ಟದ ಅಡಕೆಯನ್ನು ತಿರಸ್ಕರಿಸಿರುವ ಕ್ರಮ ಪ್ರಶ್ನಿಸಿ, ಸಂಘದ ಸದಸ್ಯರು ಮತ್ತು ರೈತರು ಧಿಡೀರನೆ ಪ್ರತಿಭಟನೆ ನಡೆಸಿದ್ದ ಹಿನ್ನೆಲೆ ಗುರುವಾರ ಅಡಕೆಯ ಗುಣಮಟ್ಟವನ್ನು ತಹಸೀಲ್ದಾರ್ ಶಂಕರಪ್ಪ ನೇತೃತ್ವದಲ್ಲಿ ಮರುಪರಿಶೀಲನೆ ನಡೆಸಲಾಯಿತು.
ಇಂದು ಸಮಗ್ರ ಕರವೇಯಿಂದ ಕನ್ನಡ ಹಬ್ಬ, ಕನ್ನಡ ರಾಜ್ಯೋತ್ಸವ
ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮೂರನೇ ವರ್ಷದ ಕನ್ನಡ ಹಬ್ಬ ಹಾಗೂ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಡಿ.21ರಂದು ಸಂಜೆ 5.30 ಗಂಟೆಗೆ ನಗರದ ಜಯದೇವ ವೃತ್ತದಲ್ಲಿರುವ ಶಿವಯೋಗಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಗ್ರ ಕರವೇ ಸಂಸ್ಥಾಪಕ ರಾಜಾಧ್ಯಕ್ಷ ವಿ.ಅವಿನಾಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಟೆಂಟ್‌ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದೇನೆ
ಹೊನ್ನಾಳಿ : ಅಲೆಮಾರಿ ಅಭಿವೃದ್ಧಿ ನಿಗಮದ ಮೂಲಕ ರಾಜ್ಯದ 31 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಟೆಂಟ್‌ಮುಕ್ತ ಕರ್ನಾಟಕ ನಿರ್ಮಿಸುವ ಸಂಕಲ್ಪ ಮಾಡಲಾಗಿದೆ ಎಂದು ಕರ್ನಾಟಕ ಎಸ್‌ಸಿ- ಎಸ್‌ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.
ಕ್ರಷರ್‌ನಲ್ಲಿ ರವಿಗೆ ಒಬ್ಬಂಟಿ ನಿಲ್ಲಿಸಿದ್ದೇಕೆ? : ವಿಪಕ್ಷ ನಾಯಕ ಆರ್.ಅಶೋಕ ಕಿಡಿ

 ಗೂಂಡಾಗಳು ಸಿ.ಟಿ.ರವಿ ಕೊಲೆ ಮಾಡಲು ಬಂದು, ಚಿಕ್ಕಮಗಳೂರಿಗೆ  ಬಾಡಿ ಪಾರ್ಸೆಲ್ ಮಾಡುತ್ತೇವೆಂದು ಬೆದರಿಕೆ ಹಾಕಿದ್ದಾರೆ.  ದೂರು ನೀಡಲು ಹೋದ ನನ್ನನ್ನೇ ಖಾನಾಪುರ ಠಾಣೆಯಲ್ಲಿ 5 ಗಂಟೆ ಕಾಲ ಹೊರಗೆ ನಿಲ್ಲಿಸಿದ್ದೀರಿ  ಎಂದು  ಆರ್.ಅಶೋಕ ಸರ್ಕಾರದ ವಿರುದ್ಧ ವಾಗ್ದಾಳಿ  

ಬೆಳಗಾವೀಲಿ ಬಂಧನ, ದಾವಣಗೆರೇಲಿ ಮುಕ್ತಿ
ದಾವಣಗೆರೆ: ಸುವರ್ಣ ಸೌಧದಲ್ಲಿ ಕಲಾಪದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ನಿಂಧನಾತ್ಮಕ ಪದ ಬಳಕೆ ಆರೋಪದಡಿ ಗುರುವಾರ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಪ ಸದಸ್ಯ, ಮಾಜಿ ಸಚಿವ ಸಿ.ಟಿ.ರವಿ ಅವರನ್ನು ಹೈಕೋರ್ಟ್ ಆದೇಶದಂತೆ ಶುಕ್ರವಾರ ಸಂಜೆ ನಗರದಲ್ಲಿ ಎಲ್ಲಿದ್ದರೋ ಅಲ್ಲಿಯೇ ಬೆಳಗಾವಿ ಪೊಲೀಸರಿಂದ ಬಂಧಮುಕ್ತಗೊಳಿಸಲಾಯಿತು.
ಸಿ.ಟಿ.ರವಿಗೆ ಜಾಮೀನು ಸಿಕ್ಕಿದಕ್ಕಾಗಿ ಬಿಜೆಪಿ ಸಂಭ್ರಮಾಚರಣೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ಆರೋಪದಡಿ ಬಂಧಿತರಾಗಿದ್ದ ವಿಪ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಶುಕ್ರವಾರ ಸಂಜೆ ಪಕ್ಷದ ಮುಖಂಡರು, ಕಾರ್ಯಕರ್ತರು ಜಿಪಂ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಎಸ್ಸಿ, ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ
ಎಸ್ಸಿ, ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಬಜೆಟ್‌ನಲ್ಲಿ ದೊಡ್ಡ ಗಾತ್ರದ ಹಣ ಮೀಸಲಿಟ್ಟರೂ ಸರಿಯಾಗಿ ಪ್ರಯೋಜನವಾಗುತ್ತಿಲ್ಲ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಸರ್ಕಾರದ ಗಮನ ಸೆಳೆದರು.
ಡ್ರೋಣ್ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ, ನೀರಿನ ಉಳಿತಾಯದ ಜೊತೆಗೆ ಕಡಿಮೆ ಶ್ರಮ ವಿನಿಯೋಗ
ತಾಲೂಕಿನಲ್ಲಿ ಪ್ರಸ್ತುತ ವರ್ಷ 6900 ಹೆಕ್ಟೇರ್ ಕಡಲೆ ಬೆಳೆ ಬೆಳೆದಿದ್ದು ಡ್ರೋಣ್ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ ಮತ್ತು ನೀರಿನ ಉಳಿತಾಯದ ಜೊತಗೆ ಕಡಿಮೆ ಶ್ರಮ ವಿನಿಯೋಗಿಸಬಹುದು ಎಂದು ಟಿಕೆವಿಕೆ ಬೇಸಾಯ ತಜ್ಞ ಡಾ.ಬಿ.ಓ. ಮಲ್ಲಿಕಾರ್ಜುನ್ ರೈತರಿಗೆ ತಿಳಿಸಿದರು.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಗ್ರಾಮಗಳು
ಹರಿಹರ: ನಗರಸಭೆಯ ಆವರಣದಲ್ಲಿ ನೂತನವಾಗಿ ಕಾರ್ಯಾರಂಭಿಸಿರುವ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ವ್ಯಾಪ್ತಿಗೆ, ಹರಿಹರ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಾದ ಸಾಲುಕಟ್ಟೆ, ಬೆಳ್ಳೂಡಿ, ಷಂಶಿಪುರ, ದೊಗ್ಗಳ್ಳಿ, ಬನ್ನಿಕೊಡು, ಕೆ.ಬೇವಿನಹಳ್ಳಿ, ಗುತ್ತೂರು, ಬಕ್ಕಾಪುರ, ಹರ್ಲಾಪುರ, ಅಮರಾವತಿ, ಶೇರಾಪುರ, ಮಿಟ್ಲಕಟ್ಟಿ, ಮಹಜೇನಹಳ್ಳಿ, ಹನಗವಾಡಿ, ಹರಗನಹಳ್ಳಿ, ಹಲಸಬಾಳು ಗ್ರಾಮಗಳು ಒಳಪಡುತ್ತವೆ ಎಂದು ದೂಡಾ ಪ್ರಾಧಿಕಾರದ ಆಯುಕ್ತರಾದ ಹುಲ್ಮನಿ ತಿಮ್ಮಣ್ಣ ಹೇಳಿದರು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 582
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved