• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್‌ಡಿಕೆ ಬಗ್ಗೆ ಎಡಿಜಿಪಿ ಅವಹೇಳನಕಾರಿ ಹೇಳಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಪದ ಬಳಸಿ ಮಾತನಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ರಸ್ತೆಗಳ ಅಭಿವೃದ್ಧಿ ಅನುದಾನದಲ್ಲಿ ತಾರತಮ್ಯ ಮಾಡೋದಿಲ್ಲ
ನಮ್ಮೆಲ್ಲರ ಸ್ವಭಾವ, ಸಂಸ್ಕಾರಗಳಲ್ಲಿ ಸ್ವಚ್ಛತೆಯೇ ಧ್ಯೇಯವಾದಾಗ ಮಾತ್ರ ಮಹಾತ್ಮಾ ಗಾಂಧೀಜಿ ಕಂಡ ಕನಸು ನನಸಾಗುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಗಾಂಧಿ ಟೋಪಿ ತೋರಿಕೆಯಾಗದೇ, ಆದರ್ಶಗಳ ಪಾಲಿಕೆ ಮುಖ್ಯವಾಗಲಿ
ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೇ, ಮಹಾತ್ಮರ ಆದರ್ಶಗಳ ಪಾಲಿಕೆ ಆಗಬೇಕು. ಇದು ನಾವು ಮಹಾತ್ಮರ ದಿವ್ಯಾತ್ಮಕ್ಕೆ ಸಲ್ಲಿಸಬಹುದಾದ ಶ್ರೇಷ್ಠ ಗೌರವ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸರ್ಕಾರಿ ಸೌಲಭ್ಯಗಳ ಬಳಸಿ ಉನ್ನತ ಶಿಕ್ಷಣ ಗಳಿಸಿ
ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಕೋಟಿ ಕೋಟಿ ಅನುದಾನ ನೀಡುತ್ತಿದೆ. ತಾಲೂಕು ಕೇಂದ್ರದಲ್ಲಿ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆದಿದೆ. ಹೆಣ್ಣುಮಕ್ಕಳು ಶಿಕ್ಷಣ ಮೊಟಕುಗೊಳಿಸದೇ, ಉನ್ನತ ಶಿಕ್ಷಣ ಪಡೆಯಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಮದ್ಯಪಾನ ತ್ಯಜಿಸಿ, ಸಾಮರಸ್ಯ ಜೀವನ ನಡೆಸಬೇಕು: ಬಸವಂತಪ್ಪ
ಗಾಂಧಿ ಜಯಂತಿಯಂದು ಮದ್ಯಪಾನ ತ್ಯಜಿಸುವಂತಹ ದೃಢವಾದ ನಿರ್ಧಾರವನ್ನು ನೀವು ಮಾಡಿರುವುದು ಉತ್ತಮ ಕಾರ್ಯ. ಇದು ಸನ್ಮಾನ ಮಾಡಿಸಿಕೊಳ್ಳುವುದಕ್ಕೆ ಮಾತ್ರ ಸೀಮಿತವಾಗದೇ, ಜೀವನದ ಉದ್ದಕ್ಕೂ ಮುಂದುವರಿಸಿದರೆ ಈ ಕಾರ್ಯಕ್ರಮಕ್ಕೆ ನಿಜವಾದ ಅರ್ಥ ಬರಲಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
7, 8ರಂದು ಅರಕೆರೆಯಲ್ಲಿ ಬೀರಲಿಂಗೇಶ್ವರ ದೇವಸ್ಥಾನ ಗೃಹಪ್ರವೇಶ, ಧರ್ಮಸಭೆ: ಲೋಹಿತ್‌
ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನ ಗೃಹಪ್ರವೇಶ, ವಾಸ್ತುಶಾಂತಿ, ಹೋಮ, ಅಭಿಷೇಕ ಹಾಗೂ ಧರ್ಮಸಭೆ ಕಾರ್ಯಕ್ರಮಗಳು ಅ.6 ರಿಂದ 7 ರವರೆಗೆ ನಡೆಯಲಿವೆ ಎಂದು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಡಿ. ಲೋಹಿತ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ದಾವಣಗೆರೆ ವ್ಯಕ್ತಿ ಜೊತೆ ಪಾಕ್ ಮಹಿಳೆ ವಿವಾಹ ತನಿಖೆಯಲ್ಲಿ ಬೆಳಕಿಗೆ : ಚೆನ್ನೈನಲ್ಲಿ ವಲಸೆ ಅಧಿಕಾರಿಗಳ ವಶಕ್ಕೆ
ಚೆನ್ನೈನಲ್ಲಿ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿರುವ ಪಾಕಿಸ್ತಾನಿ ಮಹಿಳೆಯು ದಾವಣಗೆರೆಯ ವ್ಯಕ್ತಿಯನ್ನು ಮದುವೆ ಆಗಿರುವುದು ಬೆಳಕಿಗೆ ಬಂದಿದೆ.
ಅಹಿಂಸೆ ಮಂತ್ರದಿಂದಲೇ ಸ್ವಾತಂತ್ರ್ಯ ದೊರಕಿಸಿದ ಗಾಂಧಿ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜೀವನದಲ್ಲಿ ತಮ್ಮ ಸರಳತೆಯಿಂದಲೇ ಇತರರಿಗೆ ಮೇಲ್ಪಂಕ್ತಿಯಾಗಿದ್ದಾರೆ. ಶಾಂತಿ ಮತ್ತು ಅಂಹಿಸಾ ಮಂತ್ರದಿಂದಲೇ ದೇಶಕ್ಕೆ ಸ್ವಾತಂತ್ರ‍್ಯ ದೊರಕಿಸಿಕೊಟ್ಟರು. ಅವರ ಈ ನಡೆ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ನ್ಯಾಮತಿ: ಇಂದಿನಿಂದ ಕಾಳಿಕಾಂಬ ದೇಗುಲದಲ್ಲಿ ದಸರಾ ಮಹೋತ್ಸವ
ನ್ಯಾಮತಿ ಪಟ್ಟಣದ ಕಾಳಿಕಾಂಬ ದೇಗುಲದಲ್ಲಿ ಅ.3ರಿಂದ 14ರವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರೀ ದಸರಾ ಮಹೋತ್ಸವ, ಸನಾತನ ಧರ್ಮೋತ್ಸವ, ಶ್ರೀ ಕಾಳಿಕಾಂಬ ದೇವಿ ಅಂಬಾರಿ ಉತ್ಸವ ನಡೆಯಲಿದೆ.
ಮಣ್ಣಿನ ಗುಣ-ಲಕ್ಷಣಗಳ ಅರಿತು ಕೃಷಿ ಕೈಗೊಳ್ಳಿ: ದಿದ್ದಿಗೆ ಮಹದೇವಪ್ಪ
ಇಂದಿನ ತೋಟಗಾರಿಕಾ ಕೃಷಿ ಎನ್ನುವುದು ಪ್ರಕೃತಿಗೆ ಪೂರಕವಾಗಿದ್ದರೆ, ಸುಸ್ತಿರವಾಗಿದ್ದರೆ, ಸಮಗ್ರ ಬೆಳೆಗಳನ್ನು ಅಳವಡಿಸಿಕೊಂಡಿದ್ದರೆ ಮಾತ್ರ ಉತ್ತಮ ಇಳುವರಿ ಪಡೆಯಬಹುದು ಎಂದು ಮೈಕ್ರೋಬಿ ಫೌಂಡೇಶನ್ ಜಿಲ್ಲಾ ಸಂಚಾಲಕ ದಿದ್ದಿಗೆ ಮಹದೇವಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved