• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ವರ್ಷವೇ ನೇರ ರೈಲು ಮಾರ್ಗ ಕಾಮಗಾರಿ ಪ್ರಾರಂಭ
ತುಮಕೂರು- ಚಿತ್ರದುರ್ಗ- ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದೆ. ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎನ್‌ಸಿಸಿ ಸೇರ್ಪಡೆಯಿಂದ ಭಾರತ ಬಗ್ಗೆ ಅಭಿಮಾನ ವೃದ್ಧಿಸಬಲ್ಲದು: ರುಕ್ಮಿಣಿಬಾಯಿ
ಚನ್ನಗಿರಿ ಪಟ್ಟಣದ ಇತಿಹಾಸ ಪ್ರಸಿದ್ಧ ಕೆಳದಿ ರಾಣಿ ಚನ್ನಮ್ಮ ಆಳಿದ ಕೋಟೆಯಲ್ಲಿ ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಸಿ.ಸಿ. ಕೆಡೆಟ್‌ಗಳು ಬುಧವಾರ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಚತಾ ಹಿ ಸೇವಾ ಕಾರ್ಯಕ್ರಮವನ್ನು ಚನ್ನಗಿರಿಯಲ್ಲಿ ನಡೆಸಿದ್ದಾರೆ.
ಸೌಲಭ್ಯ ವಂಚಿತರ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಬದ್ಧ: ಎಚ್.ಎಂ.ರೇವಣ್ಣ
ಅವಕಾಶಗಳಿಂದ ವಂಚಿತವಾದ ಸಮದಾಯಗಳ ಶ್ರೇಯೋಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ. ಸಮಾಜದ ಮುಖ್ಯವಾಹಿನಿಗೆ ಈ ಸಮುದಾಯಗಳನ್ನು ತರುವ ಪ್ರಯತ್ನವನ್ನು ಪಕ್ಷ ನಿರಂತರವಾಗಿ ಮಾಡುತ್ತಿದೆ ಎಂದು ಮಾಜಿ ಸಚಿವ, ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷ ಎಚ್.ಎಂ. ರೇವಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗಾಂಧೀಜಿ, ಶಾಸ್ತ್ರಿಜಿ ತತ್ವ-ಆದರ್ಶಗಳನ್ನು ಪಾಲಿಸಬೇಕು
ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಪಾಲಿಸಿದ ತತ್ವ, ಸಿದ್ಧಾಂತಗಳ ಸನ್ಮಾರ್ಗಗಳನ್ನು ಮತ್ತೆ ಹುಡುಕಿಕೊಳ್ಳುವುದು ಇಂದಿನ ಸಮಾಜದ ಕರ್ತವ್ಯ ಮತ್ತು ಅಗತ್ಯವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ದೇಶಕ್ಕೆ ಗಾಂಧೀಜಿ, ಶಾಸ್ತ್ರಿಜಿ ಕೊಡುಗೆ ಅಪಾರ
ಸತ್ಯ, ಅಹಿಂಸೆ, ಪ್ರಾಮಾಣಿಕತೆಯಿಂದ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿ ಅವರ ತತ್ವ-ಆದರ್ಶಗಳು ಭಾರತೀಯರಾದ ನಮಗೆ ಪ್ರೇರಣೆಯಾಗಿವೆ. ಅವರ ಮಾರ್ಗದರ್ಶನದಲ್ಲಿ ಮುನ್ನಡೆದಾಗ ಉತ್ತಮ ಸಮಾಜ ನಮ್ಮದಾಗುವುದು ಎಂದು ತಹಸೀಲ್ದಾರ್ ರುಕ್ಮಿಣಿಬಾಯಿ ಹೇಳಿದ್ದಾರೆ.
ಮಲೇಬೆನ್ನೂರು: ವಿವಿಧೆಡೆ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ
ಮಲೇಬೆನ್ನೂರು ಪಟ್ಟಣದ ಪುರಸಭೆ ನಾಡ ಕಚೇರಿ, ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಶ್ರೀಮತಿ ಬಸಮ್ಮ ಕೆಂಚಪ್ಪ ಮಡಿವಾಳರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಸರಳವಾಗಿ ಆಚರಿಸಲಾಯಿತು.
ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ
ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಯನ್ನು ನೇರ ಹೊಣೆ ಮಾಡುತ್ತಿರುವ ಸರ್ಕಾರ, ಇಲಾಖೆಯ ಧೋರಣೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅ.೪ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು, ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅ.೪ ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಸೇವೆಗಳನ್ನು ಸ್ಥಗಿತಗೊಳಿಸಿ, ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಅಧ್ಯಕ್ಷ ವಾಸುದೇವ ಜಗಳೂರಿನಲ್ಲಿ ಹೇಳಿದ್ದಾರೆ.
ಗಾಂಧಿ ತತ್ವಗಳು ಇಂದಿಗೂ ಪ್ರಸ್ತುತ: ನ್ಯಾ.ರಾಜೇಶ್ವರಿ ಹೆಗಡೆ
ಅಹಿಂಸೆ ಮತ್ತು ಸತ್ಯಾಗ್ರಹ, ಅಸಹಕಾರ ಚಳವಳಿಗಳ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ಅವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ದಾವಣಗೆರೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗಾಂಧೀಜಿ ಆದರ್ಶ ವ್ಯಕ್ತಿತ್ವದ ವಿಶ್ವನಾಯಕ: ವಾಮದೇವಪ್ಪ
ಮಹಾತ್ಮ ಗಾಂಧೀಜಿ ಅವರು ಆದರ್ಶಮಯ ವ್ಯಕ್ತಿತ್ವ ಹೊಂದಿದ್ದ ವಿಶ್ವನಾಯಕರಾಗಿದ್ದರು. ಈಗಲೂ ವಿಶ್ವಾದ್ಯಂತ ಕೋಟ್ಯಂತರ ಸಂಖ್ಯೆಯಲ್ಲಿ ಗಾಂಧೀಜಿ ಅನುಯಾಯಿಗಳಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.
ಅಂತರ ಜಿಲ್ಲಾ ಕಳ್ಳರಿಬ್ಬರ ಬಂಧನ: ₹12.50 ಲಕ್ಷ ಚಿನ್ನಾಭರಣ ವಶ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮನೆ, ದೇವಸ್ಥಾನಗಳಲ್ಲಿ ಕಳವು ಕೃತ್ಯ ನಡೆಸಿದ್ದ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು, ₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved