• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಐದು ಸಲ ಗೆದ್ದು, ಒಮ್ಮೆ ಸೋಲಿಗೆ ಬೊಬ್ಬೆ ಸಲ್ಲದು: ಮಾಜಿ ಸಚಿವ ಎಸ್‌ಎಆರ್
ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದಾಗ ಗೆದ್ದಿದ್ದೇವೆ. ಒಗ್ಗಟ್ಟಾಗಿ ಇಲ್ಲದೇ ಇದ್ದಾಗ ಸೋತಿದ್ದೇವೆ. ಐದು ಸಾರಿ ಗೆದ್ದವರು ಒಂದು ಸಾರಿ ಸೋತಿದ್ದಕ್ಕೆ ಏನೋ ಆಗಿದೆ ಎಂದು ಬೊಬ್ಬೆ ಹಾಕುವುದು ಸರಿಯಲ್ಲ. ಮುಂದೆ ಎಲ್ಲರೂ ಒಗ್ಗಟ್ಟಾಗಿ ಹೋಗೋಣ ಎಂದು ಬಿಜೆಪಿ ಮುಖಂಡರಿಗೆ ಮಾಜಿ ಸಚಿವ ಎಸ್.ಎ.ರವೀಂದ್ರನಾಥ ಹೇಳಿದ್ದಾರೆ.
ಇಂದು ಮಹಾತ್ಮ ಗಾಂಧಿ, ಎಲ್‌.ಬಿ.ಶಾಸ್ತ್ರಿ ಜಯಂತಿ
ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಅ.2ರಂದು ರಾಮನಗರದ ಗಾಂಧಿ ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 155ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ಬೀದಿಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆ ಅರಿವು ಅಗತ್ಯ
ಚನ್ನಗಿರಿ ಪಟ್ಟಣದ ಪುರಸಭೆ ವತಿಯಿಂದ ಪಿ.ಎಂ. ಸ್ವನಿಧಿ ಯೋಜನೆಯ ಬೀದಿಬದಿ ವ್ಯಾಪಾರಸ್ಥರಿಗೆ ಸರ್ಕಾರದ ವಿವಿಧ 8 ಯೋಜನೆಗಳ ಕುರಿತು ಅದರ ಸದುಪಯೋಗ ಮಾಡಿಕೊಳ್ಳುವ ಬಗ್ಗೆ ಬೀದಿನಾಟಕ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಗರದ ಮುಖ್ಯ ಬಸ್ ನಿಲ್ದಾಣದಲ್ಲಿ ಶನಿವಾರ ಸಂಜೆ ನಡೆಸಲಾಯಿತು.
ಸಾಸಿವೆಹಳ್ಳಿ ಏತನೀರಾವರಿ ಯೋಜನೆ ರೆಡಿ, ಉದ್ಘಾಟನೆ ಬಾಕಿ
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 89 ಕೆರೆಗಳಿಗೆ ನೀರು ತುಂಬಿಸುವಂತಹ ಸಾಸಿವೆಹಳ್ಳಿ ಏತ ನೀರಾವರಿ ಯೋಜನೆಯ ಕಾಮಗಾರಿ ಕೆಲಸ ಪೂರ್ಣಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಪ್ರಾರಂಭವಾಗಿದೆ.
ಅಬಕಾರಿ ದಾಳಿ: ₹10 ಸಾವಿರ ಮೌಲ್ಯದ ಗಾಂಜಾ ಗಿಡ ವಶ
ಚನ್ನಗಿರಿ ತಾಲೂಕಿನ ಬಿ.ಆರ್.ಟಿ. ಕಾಲೋನಿ ಗ್ರಾಮದಲ್ಲಿ ಗಾಂಜಾ ಗಿಡವನ್ನು ಬೆಳೆಸುತ್ತಿದ್ದ ಸ್ಥಳಕ್ಕೆ ಮಂಗಳವಾರ ಚನ್ನಗಿರಿಯ ಅಬಕಾರಿ ನಿರೀಕ್ಷಕಿ ಬಿ.ಶ್ವೇತಾ ನೇತೃತ್ವದ ತಂಡ ದಾಳಿ ನಡೆಸಿ, ಗಿಡ ವಶಪಡಿಸಿಕೊಂಡಿದ್ದಾರೆ.
ನಾಳೆ 11 ಕೇಂದ್ರಗಳಲ್ಲಿ ಪಿಎಸ್‌ಐ ಪರೀಕ್ಷೆ, ಕಟ್ಟೆಚ್ಚರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ.3ರಂದು ಪಿಎಸ್‌ಐ ಪರೀಕ್ಷೆ ನಡೆಯಲಿದೆ. ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ದೂರು, ಅಕ್ರಮಗಳು ನಡೆಯದಿರಲು ಅಧಿಕಾರಿಗಳು ಸೂಕ್ತ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದ್ದಾರೆ.
ದೇಶಿ ಸಂಸ್ಕೃತಿ, ಸಂಪ್ರದಾಯ ರಕ್ಷಿಸಿ
ರಾಷ್ಟ್ರೀಯ ಸೇವಾ ಯೋಜನೆಯಂತ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದೇಶದ ಪ್ರಗತಿಗೆ ಶ್ರಮಿಸಬೇಕಾಗಿದೆ. ಇಂತಹ ಶಿಬಿರಗಳಲ್ಲಿ ಭಾಗವಹಿಸುವದರಿಂದ ಹಳ್ಳಿಗಳ ಉದ್ಧಾರಕ್ಕೆ ನೆರವಾಗಲಿವೆ. ಸಮಾಜಮುಖಿ ಕೆಲಸಗಳೊಂದಿಗೆ ದೇಶಿಯ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ಯುವಕರ ಮೇಲಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಹೇಳಿದ್ದಾರೆ.
ಬಡವರ ಶ್ರೇಯೋಭಿವೃದ್ಧಿಗೆ ಜಾರಕಿಹೊಳಿ ಫೌಂಡೇಶನ್‌ ನಿರಂತರ ಶ್ರಮ: ಮಲ್ಲೇಶ್‌
ಸಚಿವ ಸತೀಶ್ ಜಾರಕಿಹೊಳಿ ಅವರು ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಮೂಲಕ ನಾಡಿನಲ್ಲಿ ಸಾಮಾಜಿಕ ಬದಲಾವಣೆ ಮಾಡುತ್ತಿದ್ದಾರೆ ಎಂದು ಪತ್ರಕರ್ತ ಬಿ.ಎನ್. ಮಲ್ಲೇಶ್ ಹರಿಹರದಲ್ಲಿ ಹೇಳಿದ್ದಾರೆ.
ರಮೇಶ ಜಾರಕಿಹೊಳಿ ವಿಕೃತ ಮನಸಿನಿಂದ ಹೊರಬರಲಿ: ರೇಣುಕಾಚಾರ್ಯ
ಬಿ.ವೈ.ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಮೇಲೆ ಬಿಜೆಪಿಗೆ ಹೊಸತನ ಬಂದಿದೆ. ಅವರ ಬಗ್ಗೆ ಗೊಂದಲ ಸೃಷ್ಠಿಸಿ, ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ. ಬಿಜೆಪಿ ಸ್ವಚ್ಛ ಮಾಡಲು ನೀವು ಯಾವ ಪಕ್ಷದಿಂದ ಬಂದಿದ್ದೀರಿ? ರಮೇಶ ಜಾರಕಿಹೊಳೆ ಅವರೇ ವಿಕೃತ ಮನಸ್ಸಿನಿಂದ ಹೊರಬನ್ನಿ. ನಿಮಗೆ ಭಿನ್ನಾಭಿಪ್ರಾಯಗಳಿದ್ದರೆ ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ. ಪಕ್ಷ ಹಾಗೂ ನಾಯಕರ ಕುರಿತು ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಹರಿಹರದಲ್ಲಿ ಲಿಂ. ಶ್ರೀ ಡಾ.ಮಹಾಂತ ಶಿವಾಚಾರ್ಯ ಶ್ರೀಗಳ ಜಯಂತ್ಯುತ್ಸವ
ಹರಿಹರದ ಪಂಚಮಸಾಲಿ ಪೀಠದ ಆವರಣದಲ್ಲಿರುವ ಮಠದಲ್ಲಿ ಭಾನುವಾರ ಲಿಂಗೈಕ್ಯ ಶ್ರೀ ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 87ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 507
  • next >
Top Stories
ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’
ಐತಿಹಾಸಿಕ ಜನಾದೇಶಕ್ಕೆ ಕಾಂಗ್ರೆಸ್‌ನಿಂದ ಗ್ಯಾರಂಟಿ ನ್ಯಾಯ
ಕರ್ನಾಟಕ ಮಾಡೆಲ್ ಈಗ ಭಾರತದ ಮಾದರಿ
ಸರ್ಕಾರಕ್ಕೆ 2ರ ಸಂಭ್ರಮ : ಸಮರ್ಪಣೆ ಸಂಕಲ್ಪ‌ ಸಮಾವೇಶ
ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved