• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೆಡ್‌ ಕ್ರಾಸ್‌ ಸಂಸ್ಥೆಗೂ ಧರ್ಮ-ರಾಜಕಾರಣ ಸೋಂಕು: ಚುನಾವಣೆಗೆ ಸಜ್ಜು!
ತುರ್ತು ಸಂದರ್ಭದಲ್ಲಿ ರಕ್ತದ ಅಗತ್ಯವಿದ್ದವರಿಗೆ ನೆನಪಾಗುವ ಮೊದಲ ಹೆಸರು ದಾವಣಗೆರೆ ರೆಡ್ ಕ್ರಾಸ್ ಸಂಸ್ಥೆ. ಇಂತಹ ಸಂಸ್ಥೆಯಲ್ಲೂ ಮೊದಲ ಬಾರಿಗೆ ಚುನಾವಣೆ ನಡೆಸುವ ಮೂಲಕ ಸೇವಾ ಮನೋಭಾವದ ಸಂಸ್ಥೆಯಲ್ಲಿ ರಾಜಕಾರಣ, ಜಾತಿ ರಾಜಕಾರಣ, ಧರ್ಮ ರಾಜಕಾಣರ ಕಾಲಿಡುವಂತೆ ಮಾಡಲು ತೆರೆಮರೆಯಲ್ಲೇ ವೇದಿಕೆ ಸಜ್ಜುಗೊಳ್ಳುತ್ತಿದೆ!
ಮೈದುಂಬಿದ ತುಂಗಭದ್ರಾ ನದಿ: ಎಚ್ಚರಿಕೆ
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ತುಂಗಾ ಹಾಗೂ ಭದ್ರಾ ನದಿಗಳ ಮೇಲ್ಭಾಗದ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮ ಮಧ್ಯ ಕರ್ನಾಟಕದ ಜೀವನದಿಯಾದ ತುಂಗಭದ್ರೆ ಮೈದುಂಬಿ ಹರಿಯುತ್ತಿದೆ. ಭದ್ರಾ ಡ್ಯಾಂನಿಂದಲೂ ಹೆಚ್ಚುವರಿ ನೀರನ್ನು ನದಿಗೆ ಬಿಟ್ಟಿರುವ ಕಾರಣ ಹರಿಹರ ನಗರದಲ್ಲಿ ತುಂಗಭದ್ರಾ ನದಿ ಭೋರ್ಗರೆದು ಹರಿಯುವ ಮೂಲಕ ನೋಡುಗರ ಕಣ್ಮನ ಸೇಳೆಯುತ್ತಿದೆ.
ಮಾದಾಪುರದಲ್ಲಿ ಡ್ರೋನ್ ಮೂಲಕ ನ್ಯಾನೊ ಯೂರಿಯಾ ಗೊಬ್ಬರ ಸಿಂಪರಣೆ ಪ್ರಾತ್ಯಕ್ಷತೆ
ಚನ್ನಗಿರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಚಂದ್ರಶೇಖರ್ ಮತ್ತು ಜಯದೇವ ಎಂಬುವರು ಬೆಳೆದಿದ್ದ ಮೆಕ್ಕೆಜೋಳದ ಹೊಲದಲ್ಲಿ ನ್ಯಾನೊ ಯೂರಿಯಾವನ್ನು ಡ್ರೋನ್ ಮೂಲಕ 20 ಎಕರೆ ಪ್ರದೇಶದಲ್ಲಿ ಸಿಂಪರಣೆ ಮಾಡುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಸಲಾಯಿತು.
ಅನಧಿಕೃತರ ಹಾವಳಿ ತಪ್ಪಿಸಿ ವೃತ್ತಿಗೆ ನ್ಯಾಯ ನೀಡಿ
ಕರ್ನಾಟಕ ನೋಂದಣಿ ನಿಯಮ ಅನ್ವಯ ಅಧಿಕೃತ ಪರವಾನಗಿ ಇಲ್ಲದೇ, ಅನಧಿಕೃತವಾಗಿ ಪತ್ರಗಳ ನೋಂದಣಿಗೆ ಸಂಬಂಧಿಸಿದ ಪತ್ರಗಳನ್ನು ತಯಾರಿಸಿ, ನೋಂದಣಿ ಕಚೇರಿಯಲ್ಲಿ ಖುದ್ದು ಹಾಜರಾಗಿ ನೋಂದಾಯಿಸುತ್ತಿರುವ ಏಜೆಂಟರನ್ನು ನಿರ್ಬಂಧಿಸಲು ಆಗ್ರಹಿಸಿ ಪಟ್ಟಣದ ಉಪ ನೋಂದಣಾಧಿಕಾರಿಗೆ ತಾಲೂಕು ದಸ್ತಾವೇಜು ಪತ್ರ ಬರಹಗಾರರ ಸಂಘ ಸದಸ್ಯರು ಮನವಿ ಸಲ್ಲಿಸಿದ್ದಾರೆ.
ದುಡ್ಡಿದ್ದವರಿಗಷ್ಟೇ ಅಧಿಕಾರ ಎಂಬ ಕಾಲ: ಡಾ.ಸಿದ್ದನಗೌಡ ಪಾಟೀಲ
ದುಡಿಯುವ ವರ್ಗದವರ ಮೊಟ್ಟಮೊದಲ ರಾಜಕೀಯ ಪಕ್ಷವಾಗಿ ಹುಟ್ಟಿದ ಭಾರತೀಯ ಕಮ್ಯುನಿಷ್ಟ್ ಪಕ್ಷ ಈಗ ಶತಮಾನವನ್ನು ಕಳೆಯುತ್ತಿದೆ. ಲೋಕಸಭೆಯಲ್ಲಿ ನಮಗೆ ಶಕ್ತಿ ಇಲ್ಲದಿದ್ದರೂ ಬೀದಿ ಬೀದಿಗಳಲ್ಲಿ ಹೋರಾಡುವ ಶಕ್ತಿಯನ್ನು ಪಕ್ಷ ಕಾಯ್ದುಕೊಂಡೇ ಬಂದಿದೆ ಎಂದು ಹೊಸತು ಪತ್ರಿಕೆ ಸಂಪಾದಕ ಡಾ.ಸಿದ್ದನಗೌಡ ಪಾಟೀಲ ಹೇಳಿದ್ದಾರೆ.
ನಾಯಕ ಸಮುದಾಯದ ರಾಜಣ್ಣ- ನಾಗೇಂದ್ರ ಪುನಃ ಸಂಪುಟ ಸೇರ್ಪಡೆಗೊಳಿಸಿ
ನಾಯಕ ಸಮುದಾಯದ ಹಿರಿಯರಾದ ಕೆ.ಎನ್.ರಾಜಣ್ಣ, ಯುವ ಮುಖಂಡ ನಾಗೇಂದ್ರ ಅವರನ್ನು ಮರಳಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಇಲ್ಲವಾದರೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಈ ಎಚ್ಚರಿಕೆಯನ್ನು ಹೈಕಮಾಂಡ್‌ ಉದಾಸೀನ ಮಾಡಬಾರದು ಎಂದು ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಬಿ.ವೀರಣ್ಣ ನೇತೃತ್ವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಮುಖಾಂತರ ಮನವಿ ಸಲ್ಲಿಸಿದ್ದಾರೆ.
ಲೋಕಿಕೆರೆ ನಾಗರಾಜ ಜನ್ಮದಿನ: ಸೇವಾ ಕಾರ್ಯ
ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಅವರ ಜನ್ಮದಿನೋತ್ಸವವನ್ನು ಆ.20 ರಿಂದ 24 ರವರೆಗೆ ವಿವಿಧ ಸಮಾಜಮುಖಿ, ಮಾನವೀಯ ಸೇವಾ ಕಾರ್ಯಗಳೊಂದಿಗೆ ಆಚರಿಸಲಾಗುವುದು ಎಂದು ಲೋಕಿಕೆರೆ ನಾಗರಾಜ ಅಭಿಮಾನಿ ಬಳಗದ ಬಾತಿ ಬಿ.ಕೆ. ಶಿವಕುಮಾರ ಹೇಳಿದ್ದಾರೆ.
ರೈತರ ಮರೆತು ಅಧಿಕಾರ ಮಜಾದಲ್ಲಿ ಶಾಮನೂರು ಕುಟುಂಬ
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಬೆಳೆಗಳು ನಾಶವಾಗಿ ರೈತರು ಕಂಗೆಟ್ಟಿದ್ದಾರೆ. ಆದರೆ, ಶಾಮನೂರು ಅವರ ಕುಟುಂಬದಲ್ಲಿ ಮೂವರಿಗೂ ಅಧಿಕಾರವಿದ್ದರೂ, ಬೆಳೆ ಹಾನಿ ಸಮೀಕ್ಷೆಗೆ ಸೂಚಿಸಿಲ್ಲ, ರೈತರ ಬೆನ್ನಿಗೆ ನಿಂತಿಲ್ಲ. ಅಧಿಕಾರವನ್ನು ಕೇವಲ ಮಜಾ ಮಾಡುವುದಕ್ಕೆ ಮಾತ್ರ ಬಳಸುತ್ತಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ, ಬೀದಿದೀಪ, ಸ್ವಚ್ಛತೆ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚೆ
ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ ಎ.ಕೆ.ಮೈಲಪ್ಪ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಪ್ರಸ್ತುತ ಸಭಾ ಅಜೆಂಡಾದಲ್ಲಿನ ವಿಷಯಗಳ ಚರ್ಚೆಗಿಂತ ಹಿಂದಿನ ಸಭೆಗಳ ಸಭಾ ನಡವಳಿಕೆಳನ್ನು ಓದಿ ಅವುಗಳ ಬಗ್ಗೆಯೇ ಹೆಚ್ಚು ಚರ್ಚೆಯಾಯಿತು.
ಸರ್ಕಾರಿ ಬಸ್‍ಗಳ ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ
ನಗರದಿಂದ ದಾವಣಗೆರೆಗೆ ತೆರಳುವ ಕೆಎಸ್‍ಆರ್‌ಟಿಸಿ ಬಸ್‍ಗಳು ಹರಿಹರದ ಬಿಎಸ್‍ಎನ್‍ಎಲ್ ಕಚೇರಿ ಬಳಿ ನಿಲುಗಡೆ ಹಾಗೂ ನಗರದ ನಾಲ್ಕೂ ದಿಕ್ಕಿನಿಂದ ತೆರಳುವ ಹಾಗೂ ಆಗಮಿಸುವ ಬಸ್‍ಗಳನ್ನು ವಿವಿಧೆಡೆ ನಿಲುಗಡೆ ಮಾಡಲು ಸೂಕ್ತ ಕ್ರಮಕ್ಕೆ ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ, ಹರಿಹರ ಕೆಎಸ್‍ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved