9ರಂದು ಭದ್ರಾ ಡ್ಯಾಂ ಮುಖ್ಯ ಅಭಿಯಂತರರ ಕಚೇರಿಗೆ ಮುತ್ತಿಗೆಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಂಡಿದ್ದನ್ನು ಕೈ ಬಿಡುವಂತೆ ಒತ್ತಾಯಿಸಿ 25 ದಿನದಿಂದ ಹಂತ ಹಂತದ ನಮ್ಮ ಹೋರಾಟ ಯಶಸ್ವಿಯಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೂ ಭೇಟಿ ಮಾಡಿ, ಕಾಮಗಾರಿ ನಿಲ್ಲಿಸುವಂತೆ ಮನವರಿಕೆ ಮಾಡಿ, ಕೋರಿಕೆ ಸಲ್ಲಿಸಿದ್ದೇವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.