• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಕ್ರಮಣಗಳ ಎದುರಿಸಿ ಭಾರತ ಇಂದಿಗೂ ಅಚಲ: ಈಶ್ವರಪ್ಪ
ಶತಮಾನಗಳಿಂದ ಭಾರತದ ಮೇಲೆ ಪಾಶ್ಚಮಾತ್ಯರಿಂದ ಎಷ್ಟೇ ಆಕ್ರಮಣಗಳಾದರೂ ಹಿಂದೂ ಧರ್ಮ, ದೈವ, ಗುರು ಸಂಸ್ಕೃತಿಗಳ ಬಲದಿಂದ ಇಂದಿಗೂ ದೇಶ ಅಚಲವಾಗಿದೆ. ಅಭಿವೃದ್ಧಿಯಿಂದಾಗಿ ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ನಕಲಿ ಜಾತಿ ಪತ್ರ: ಇಟ್ಟಿಗೆ ಗ್ರಾಪಂ ಅಧ್ಯಕ್ಷ ವಿರುದ್ಧ ಕ್ರಮಕ್ಕೆ ಆಗ್ರಹ
ತಾಲೂಕಿನ ಇಟ್ಟಿಗೆ ಗ್ರಾಮ ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ (ಭೋವಿ) ಎಂದು ನಕಲಿ ಜಾತಿ ಪ್ರಮಾಣ ಪತ್ರ ನೀಡಿ 2020ರಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸದಸ್ಯನಾಗಿರುವ ಲಿಂಗರಾಜ ಎಂಬವರ ಸದಸ್ಯ ಸ್ಥಾನ ವಜಾಗೊಳಿಸಬೇಕು ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಕಗತೂರು ಆನಂದ್ ಹೇಳಿದರು.
ಒಳಮೀಸಲಾತಿ ಕಾನೂನಾಗಲು ಸುಗ್ರೀವಾಜ್ಞೆ ಅಗತ್ಯ
ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಅಗತ್ಯವಿದೆ. ಒಳಮೀಸಲಾತಿ ಆದೇಶ ಕೇವಲ ಸರ್ಕಾರಿ ಆದೇಶ (ಜಿ.ಒ. ಮಾತ್ರ) ಆಗಿದೆ. ಅದು ಕಾನೂನು ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಅಭಿಮತ ವ್ಯಕ್ತಪಡಿಸಿದ್ದಾರೆ.
ಎಲ್ಲ ರಸ್ತೆಗಳೂ ಬಹುತೇಕ ಅಭಿವೃದ್ಧಿ
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ದಾವಣಗೆರೆ ನಗರ ಅಷ್ಟೇ ಅಲ್ಲ, ಜಿಲ್ಲೆಯ ಬಹುತೇಕ ರಸ್ತೆಗಳು ಹಾಳಾಗಿವೆ. ಅವುಗಳನ್ನು ದುರಸ್ತಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಹಿಂದೂಗಳ ಕೆಣಕಿ ಆಚರಣೆಗಳ ಬಂದ್‌ಗೆ ಹುನ್ನಾರ
ಬಹುಸಂಖ್ಯಾತ ಹಿಂದೂ ಸಮಾಜದ ಭಾವನೆಗಳನ್ನು ಕೆಣಕುವ ಪ್ರಯತ್ನ ನಿರಂತರ ನಡೆಯುತ್ತಿದ್ದು, ಹಿಂದೂಗಳ ಹಬ್ಬ, ಆಚರಣೆಗಳನ್ನೇ ಶಾಶ್ವತವಾಗಿ ಬಂದ್ ಮಾಡಿಸುವ ಹುನ್ನಾರ ನಡೆದಿದೆ ಎಂದು ಸಂಘ ಪರಿವಾರದ ಮುಖಂಡ ಕಾರ್ಕಳದ ಆದರ್ಶ ಗೋಖಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾತಿ-ಧರ್ಮ ನೋಡದೇ ಕಠಿಣ ಕ್ರಮ ಕೈಗೊಳ್ಳಿ: ದಿನೇಶ ಶೆಟ್ಟಿ
ಶಾಂತಿ, ಸಾಮರಸ್ಯ ಬೇರೂರಿರುವ ದಾವಣಗೆರೆಯಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ನಡೆದಿದೆ. ಜನರ ನೆಮ್ಮದಿಗೆ ಭಂಗ ತರುವವರು ಯಾವುದೇ ಜಾತಿ, ಧರ್ಮಕ್ಕೆ ಸೇರಿದವರಾಗಿದ್ದರೂ ಜಿಲ್ಲಾ ಪೊಲೀಸ್ ಇಲಾಖೆ ಹಿಂದೂ ಜಾಗರಣಾ ವೇದಿಕೆಯ ಸತೀಶ ಪೂಜಾರಿ ಗಡೀಪಾರಿಗೆ ಆದೇಶಿಸಿರುವಂತೆಯೇ ಮುಲಾಜಿಲ್ಲದೇ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಒತ್ತಾಯಿಸಿದ್ದಾರೆ.
ಹಿರಿಯ ನಾಗರೀಕರ ಸಂಘಕ್ಕೆ ಸದಸ್ಯತ್ವ ಹೆಚ್ಚಲಿ
ಹೆಚ್ಚು ಹೆಚ್ಚು ಸದಸ್ಯರನ್ನು ನೋಂದಾಯಿಸುವ ಮೂಲಕ ಹಿರಿಯ ನಾಗರಿಕರ ಸಹಕಾರ ಸಂಘವನ್ನು ಆರ್ಥಿಕವಾಗಿ ಸಬಲಗೊಳಿಸಬೇಕಾಗಿದೆ. ಇದಕ್ಕಾಗಿ ಎಲ್ಲ ನಿರ್ದೇಶಕರು ಕೈ ಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಎ.ಜಿ. ಹನುಮಂತಪ್ಪ ಹೇಳಿದ್ದಾರೆ.
ಹೆಸರಿಗೆ ನ್ಯಾಮತಿ ತಾಲೂಕು, ಕಚೇರಿಗಳೇ ಇಲ್ಲ: ನಿವೃತ್ತ ತಹಸೀಲ್ದಾರ್‌
ನ್ಯಾಮತಿ ತಾಲೂಕು ರಚನೆಯಾಗಿ ಹಲವು ವರ್ಷಗಳು ಕಳೆದಿವೆ. ಆದರೆ ಪಟ್ಟಣದಲ್ಲಿ ತಾಲೂಕಿಗೆ ಸಂಬಂಧಿಸಿದ ಯಾವುದೇ ವಿಭಾಗಗಳ ಸರ್ಕಾರಿ ಕಚೇರಿಗಳೇ ಇಲ್ಲ. ನ್ಯಾಮತಿ ಎಂಬುದು ಹೆಸರಿಗೆ ಮಾತ್ರ ತಾಲೂಕು ಎನಿಸಿಕೊಂಡಿದೆ ಎಂದು ನಿವೃತ್ತ ತಹಶೀಲ್ದಾರ್‌ ಎನ್‌.ನಾಗರಾಜ್‌ ವಿಷಾದ ವ್ಯಕ್ತಪಡಿಸಿದ್ದಾರೆ.
ಅಕ್ಟೋಬರ್‌ 2ಕ್ಕೆ ಸಾರ್ವಜನಿಕ ವಿಜಯದಶಮಿ ಶೋಭಾಯಾತ್ರೆ: ವೀರೇಶ
ವಿಶ್ವ ಹಿಂದು ಪರಿಷತ್‌ ಮತ್ತು ಸಾರ್ವಜನಿಕ ವಿಜಯ ದಶಮಿ ಮಹೋತ್ಸವ ಸಮಿತಿಯಿಂದ ಸಾರ್ವಜನಿಕ ವಿಜಯದಶಮಿ ಮಹೋತ್ಸವ ಅಂಗವಾಗಿ ಅ.2ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ, ಮಾಜಿ ಮೇಯರ್ ಎಸ್.ಟಿ.ವೀರೇಶ ತಿಳಿಸಿದರು.
ಸೆಪ್ಟೆಂಬರ್‌ 28ರಂದು ದೇವನಗರಿ ದಸರಾ, ಸಾಂಸ್ಕೃತಿಕ ಸಮಾಗಮ: ನೃತ್ಯ ಸಂಯೋಜಕ ನವೀನ
ಸಾಂಸ್ಕೃತಿಕ ದಸರಾ ಸಮಿತಿ ದಾವಣಗೆರೆಯಿಂದ ದೇವನಗರಿ ದಸರಾ-2026 ಮತ್ತು ಸಾಂಸ್ಕೃತಿಕ ಸಮಾಗಮ ಕಾರ್ಯಕ್ರಮವನ್ನು ಸೆ.28ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನೃತ್ಯ ಸಂಯೋಜಕ ನವೀನ ತಿಳಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 635
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved