• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ನೀರು ಹರಿಸದೇ ರೈತವಿರೋಧಿ ನಡೆ
ಭದ್ರಾ ಡ್ಯಾಂ ಬಲದಂಡೆ ನಾಲೆಯಲ್ಲಿ ಕೈಗೊಂಡ ಕಾಮಗಾರಿ ಪರಿಸ್ಥಿತಿ ನೋಡಿದರೆ ಮಳೆಗಾಲದ ಹಂಗಾಮಿನಲ್ಲಿ ಭದ್ರಾ ಕಾಲುವೆಗೆ ನೀರು ಹರಿಸುವುದು ಮತ್ತಷ್ಟು ವಿಳಂಬವಾಗೋದು ಸ್ಪಷ್ಟವಾಗಿದೆ. ಇದು ಕಾಂಗ್ರೆಸ್ ಸರ್ಕಾರದ ರೈತವಿರೋಧಿ ನಡೆ ಎಂದು ಜಿಲ್ಲಾ ರೈತರ ಒಕ್ಕೂಟ ಮುಖಂಡ ಬಿ.ಎಂ. ಸತೀಶ ಕೊಳೇನಹಳ್ಳಿ ದೂರಿದ್ದಾರೆ.
ಬೆಂಗಳೂರಿನಲ್ಲಿ ರಾಜ್ಯ, ಕೇಂದ್ರ ಐಟಿ ಅಧಿಕಾರಿಗಳ ಸಮನ್ವಯ ಸಭೆ: ಸಂಸದೆ ಡಾ.ಪ್ರಭಾ ಉಪಸ್ಥಿತಿ
ಬೆಂಗಳೂರಿನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ)ನ ಸಿಇಒ ಸಂಜೀವ್ ಗುಪ್ತ ಮತ್ತು ಅಧ್ಯಕ್ಷರಾದ ಬಿ.ವಿ. ನಾಯ್ಡು ಹಾಗೂ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್ ಟಿಪಿಐ)ದ ನಿರ್ದೇಶಕ ಡಾ.ಸಂಜಯ್ ತ್ಯಾಗಿ ಅವರನ್ನು ಸಂಸದರು ಪ್ರತ್ಯೇಕವಾಗಿ ಅವರ ಕಚೇರಿಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
41 ಕೆರೆಗಳಿಗೆ ನೀರು ಹರಿಸಲು ಸರ್ಕಾರ ಅನುಮೋದನೆ
ರಾಜ್ಯದಲ್ಲಿ 2013ರಿಂದ 18ರವರೆಗೆ ಅಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರದಲ್ಲಿ ಕ್ಷೇತ್ರದ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಸಾಸಿವೆಹಳ್ಳಿ ಏತನೀರಾವರಿ ಯೋಜನೆ ಜಾರಿಗೆ ತಂದರು. ಅನುದಾನ ಸಹ ಮಂಜೂರು ಮಾಡಿಸಿದ್ದರು. ಇದರ ಫಲವಾಗಿ ಈ ಯೋಜನೆ ಕಾಮಗಾರಿ ಮುಕ್ತಾಯಗೊಂಡು ಕೆರೆಗಳಿಗೆ ನೀರು ತುಂಬಿಸುವ ಟ್ರಯಲ್ ರನ್ ನಡೆಯುತ್ತಿದೆ ಎಂದು ತಾಲೂಕು ಪಕ್ಷದ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
8ರಂದು ಮಾಜಿ ಸಂಸದ ಡಾ.ಸಿದ್ದೇಶ್ವರ್ ಜನ್ಮದಿನಾಚರಣೆ
ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಜನ್ಮದಿನ ಪ್ರಯುಕ್ತ ಸಿದ್ದೇಶ್ವರ್ ಅಭಿಮಾನಿಗಳ ಬಳಗದಿಂದ ಜು.8 ರಂದು ಬೆಳಗ್ಗೆ 10.30ಕ್ಕೆ "ನಮ್ಮಭಿಮಾನ ಕಾರ್ಯಕ್ರಮ "ವನ್ನು ನಗರದ ಅಭಿನವ ರೇಣುಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಮುಖಂಡ ಯಶವಂತ ರಾವ್ ಜಾಧವ್ ಹೇಳಿದ್ದಾರೆ.
ಭೂ ದಾಖಲೆ 1.13 ಕೋಟಿ ಪುಟಗಳ ಸ್ಕ್ಯಾನಿಂಗ್‌: ಡಿಸಿ
ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ 1.13 ಕೋಟಿ ಪುಟಗಳಿಗೂ ಅಧಿಕ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯ ಸಾಗಿದೆ. ಕಂದಾಯ ದಾಖಲೆಗಳನ್ನು ಇನ್ನು ಸಾರ್ವಜನಿಕರಿಗೆ ಡಿಜಿಟಲ್ ರೂಪದಲ್ಲೇ ನೀಡುವುದಾಗಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ನವವಿವಾಹಿತೆ ವಿದ್ಯಾ ಸಾವು ಪ್ರಕರಣ: ಅಂತ್ಯಕ್ರಿಯೆ ವೇಳೆ ಪ್ರತಿಭಟನೆ, ಮನವೊಲಿಕೆ
ಮನೆಯಿಂದ ನಾಪತ್ತೆಯಾಗಿ ರೈಲಿಗೆ ಸಿಲುಕಿ ಮೃತಪಟ್ಟಿದ್ದ ನವವಿವಾಹಿತೆ ಸಾವಿಗೆ ಆಕೆಯ ಗಂಡ ಮತ್ತು ಆತನ ಕುಟುಂಬವೇ ಕಾರಣವಾಗಿದೆ. ಎಲ್ಲರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮೃತಳ ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರು ಪ್ರತಿಭಟಿಸಿದ ಘಟನೆ ಚನ್ನಗಿರಿ ತಾಲೂಕು ಸೋಮಲಾಪುರದಲ್ಲಿ ತಡವಾಗಿ ವರದಿಯಾಗಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಕೈಬಿಡದಿದ್ದರೆ ಉಗ್ರ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆ-2025 ಅನ್ನು ವಿರೋಧಿಸಿ, ತಕ್ಷಣ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ದಾವಣಗೆರೆ ತಂಜೀಮ್‌ ಉಲ್ ಮುಸ್ಲಿಮೀನ್ ಫಂಡ್ ಅಸೋಸಿಯೇಷನ್, ಮುಸ್ಲಿಂ ಒಕ್ಕೂಟದಿಂದ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟಿಸಲಾಯಿತು.
10 ವರ್ಷಗಳಲ್ಲಿ ₹೧೦೦ ಕೋಟಿ ವ್ಯವಹಾರ: ಕೃಷ್ಣಮೂರ್ತಿ
ಗ್ರಾಹಕರ ಸಹಕಾರದಿಂದ ಹಳೇ ಪಿ.ಬಿ. ರಸ್ತೆಯ ಕೆನರಾ ಬ್ಯಾಂಕ್ ಶಾಖೆಯು ಕಳೆದ 10 ವರ್ಷಗಳಲ್ಲಿ ₹೧೦೦ ಕೋಟಿ ವ್ಯವಹಾರ ನಡೆಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ ಎಂದು ನಗರದ ಕೆನರಾ ಬ್ಯಾಂಕ್‌ ಮುಖ್ಯ ಶಾಖೆ ವಿಭಾಗೀಯ ವ್ಯವಸ್ಥಾಪಕ ಕೆ.ಕೃಷ್ಣಮೂರ್ತಿ ಹೇಳಿದ್ದಾರೆ.
9ರಂದು ಭದ್ರಾ ಡ್ಯಾಂ ಮುಖ್ಯ ಅಭಿಯಂತರರ ಕಚೇರಿಗೆ ಮುತ್ತಿಗೆ
ಭದ್ರಾ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಂಡಿದ್ದನ್ನು ಕೈ ಬಿಡುವಂತೆ ಒತ್ತಾಯಿಸಿ 25 ದಿನದಿಂದ ಹಂತ ಹಂತದ ನಮ್ಮ ಹೋರಾಟ ಯಶಸ್ವಿಯಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೂ ಭೇಟಿ ಮಾಡಿ, ಕಾಮಗಾರಿ ನಿಲ್ಲಿಸುವಂತೆ ಮನವರಿಕೆ ಮಾಡಿ, ಕೋರಿಕೆ ಸಲ್ಲಿಸಿದ್ದೇವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಲೋಕ್‌ ಅದಾಲತ್‌ ಬಳಸಿ ಖರ್ಚು , ಸಮಯ ಉಳಿಸಿ
ಲೋಕ್‌ ಅದಾಲತ್ ಕಾರ್ಯಕ್ರಮಗಳ ಸದುಪಯೋಗ ಪಡೆದು, ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಪರಸ್ಪರ ರಾಜಿನಂಧಾನಗಳ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು. ಇದರಿಂದ ಕಕ್ಷಿದಾರರು ಅನಗತ್ಯವಾಗಿ ನ್ಯಾಯಾಲಯಗಳಿಗೆ ದೀರ್ಘ ಕಾಲ ಅಲೆದಾಡುವುದನ್ನು ಹಾಗೂ ಖರ್ಚು ವೆಚ್ಚಗಳನ್ನು ತಪ್ಪಿಸಬಹುದು. ನೆಮ್ಮದಿ ಜೀವನ ನಡೆಸಲು ಸಾಧ್ಯವಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಮಹಾವೀರ ಮ. ಕರೆಣ್ಣವರ್ ಹೇಳಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved