• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸಿರು ನಗರವಾಗಿಸಲು ಲಕ್ಷ ಸಸಿ ನೆಡುವ ಗುರು: ಗಂಗಾಧರಸ್ವಾಮಿ
ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಜನ್ಮದಿನದ ಅಂಗವಾಗಿ ದಾವಣಗೆರೆಯ ವಿವಿಧ ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಶಾಂತಿ, ಸಾಮರಸ್ಯ ಕದಡಿದವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಿ
ಎಡಿಜಿಪಿ, ಜಿಲ್ಲಾ ಎಸ್‌ಪಿ ಅವರನ್ನು ಭೇಟಿಯಾಗಿ ಎಸ್‌ಡಿಪಿಐ ಮುಖಂಡರ ಮನವಿ
ಇಂದು ಮಲೇಬೆನ್ನೂರು ಹಿಂದೂ ಮಹಾಗಣಪತಿ ವಿಸರ್ಜನೆ: ಅಶೋಕ್‌
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮತ್ತು ವಿಸರ್ಜನೆ ಕಾರ್ಯಕ್ರಮಕ್ಕೆ ಸೆ.೨೧ರಂದು ಬೆಳಗ್ಗೆ ೧೦ ಗಂಟೆಯಿಂದ ಚಾಲನೆ ದೊರೆಯಲಿದೆ ಎಂದು ಸಮಿತಿ ಅಧ್ಯಕ್ಷ ವೈ.ಅಶೋಕ್ ಹೇಳಿದ್ದಾರೆ.
ಅರಳೀಮರ, ಆನೆಕೊಂಡ, ಮಟ್ಟಿಕಲ್ಲು ಪ್ರದೇಶಗಳಲ್ಲಿ ಪೊಲೀಸ್‌ ಸರ್ಪಗಾವಲು
ಕಲ್ಲು ತೂರಾಟದಿಂದ ಬಿಗುವಿನ ಸ್ಥಿತಿ ನಿರ್ಮಾಣವಾಗಿದ್ದ ನಗರದ ಅರಳೀ ಮರ ವೃತ್ತ, ಶ್ರೀ ವೆಂಕಟೇಶ್ವರ ವೃತ್ತ, ಆನೆಕೊಂಡ ಬಡಾವಣೆ, ಮಟ್ಟಿಕಲ್ಲು, ನೂರಾನಿ ಶಾದಿ ಮಹಲ್ ಪ್ರದೇಶದಲ್ಲಿ ಪೊಲೀಸ್ ಸರ್ಪಗಾವಲು ಮುಂದುವರಿದ್ದು, ಜನಜೀವನ ದಿನವಿಡೀ ಸಹಜ ಸ್ಥಿತಿಯಲ್ಲಿ ಮುಂದುವರಿದಿತ್ತು.
ಪಿಎಲ್‌ಡಿ ಬ್ಯಾಂಕ್‌ಗೆ ₹75.55 ಲಕ್ಷ ನಿವ್ವಳ ಲಾಭ: ತಿಮ್ಮೇಶಪ್ಪ
ಹೊನ್ನಾಳಿ ಪಟ್ಟಣದ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ 2023- 2024ನೇ ಪ್ರಸಕ್ತ ವರ್ಷ ₹75.55 ಲಕ್ಷ ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷಕ್ಕಿಂತ ₹29.54 ಲಕ್ಷ ಹೆಚ್ಚಿಗೆ ಲಾಭ ಕಂಡಿರುವುದು ಸಂತಸದ ಸಂಗತಿ ಎಂದು ಬ್ಯಾಂಕ್ ಅಧ್ಯಕ್ಷ ಕೆ.ತಿಮ್ಮೇಶಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕಲ್ಲು ತೂರಾಟದ 4 ಕೇಸ್‌ ದಾಖಲು, 30 ಬಂಧನ: ಎಡಿಜಿಪಿ
ಶ್ರೀ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇದುವರೆಗೆ 30 ಜನರನ್ನು ಬಂಧಿಸಿದ್ದು, ಉಳಿದ ಆರೋಪಿಗಳನ್ನು ಸಿಸಿ ಟಿವಿ ಫುಟೇಜ್‌ಗಳ ಆಧಾರದಲ್ಲಿ ಪತ್ತೆ ಮಾಡಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್.ಹಿತೇಂದ್ರ ಹೇಳಿದ್ದಾರೆ.
ಅಡಕೆ ಮಾನ ಕಾಪಾಡಿ, ಹೆಚ್ಚು ಸಂಶೋಧನೆ ಕೈಗೊಳ್ಳಿ
ಅನಾದಿ ಕಾಲದಿಂದಲೂ ಮಂಗಳ ಕಾರ್ಯಗಳಲ್ಲಿ ಸ್ಥಾನ ಪಡೆದ ಅಡಕೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆಯೆಂದು ಕೇಂದ್ರದಲ್ಲಿ ಅಡಕೆ ಮಾನ ಹರಾಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಡಕೆಯಿಂದ ಉಪ ಉತ್ಪನ್ನಗಳನ್ನು ಹೆಚ್ಚು ಹೆಚ್ಚಾಗಿ ಉತ್ಪಾದಿಸುವತ್ತ ಹೆಚ್ಚಿನ ಸಂಶೋಧನೆಗಳು ನಡೆಯಬೇಕಿದೆ. ಆ ಮೂಲಕ ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದರು.
ರಾಜ್ಯದಲ್ಲಿ ಸಿದ್ದು ನೇತೃತ್ವದ್ದಲ್ಲ, ಹಿಂದು ವಿರೋಧಿ ಸರ್ಕಾರ: ರೇಣುಕಾಚಾರ್ಯ ಕಿಡಿ
ರಾಜ್ಯದಲ್ಲಿ ಹಿಂದು ವಿರೋಧಿ ಸರ್ಕಾರವಿದೆಯೇ ಹೊರತು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ದಾವಣಗೆರೆಯಲ್ಲಿ ವ್ಯಕ್ತಪಡಿಸಿದ್ದಾರೆ.
ಅಮಾಯಕರ ಬಂಧಿಸಲ್ಲ, ತಪ್ಪಿತಸ್ಥರನ್ನಂತೂ ಸುಮ್ನೇ ಬಿಡಲ್ಲ: ಐಜಿಪಿ ಹೇಳಿಕೆ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ನಡೆದಿದ್ದು, ನಮ್ಮ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪರಿಸ್ಥಿತಿಯನ್ನು ಸಾಕಷ್ಟು ನಿಯಂತ್ರಣ ಮಾಡಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ ಎಂದು ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ರಮೇಶ ಬಾನೋಟ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ದೊಣ್ಣೆ, ಮಚ್ಚು, ಕಾರದ ಪುಡಿ ಹಿಡಿದು ಭಯ ಹುಟ್ಟಿಸಿದ ಗುಂಪು!
ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಕಷ್ಟೇ ಮುಗಿಯದ ಕಿಡಿಗೇಡಿಗಳ ಉಪಟಳ ಇಲ್ಲಿನ ಆನೆಕೊಂಡ ಬಡಾವಣೆ, ಮಟ್ಟಿಕಲ್ಲು ಪ್ರದೇಶದಲ್ಲಿ ತಡರಾತ್ರಿವರೆಗೂ ಮುಂದುವರಿದಿದ್ದು, 70-80 ಜನರ ಅನ್ಯಕೋಮಿನ ಗುಂಪು ಕೈಯಲ್ಲಿ ಕಾರದಪುಡಿ, ದೊಣ್ಣೆ, ಮಚ್ಚು ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದು ಸುತ್ತಾಡುವ ಮೂಲಕ ಜನರಲ್ಲಿ ಭಯ ಹುಟ್ಟುಹಾಕಿದೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 505
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved