• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
19ರಿಂದ ಶಿವಮೊಗ್ಗದಲ್ಲಿ ಪರೀಕ್ಷಾ ಸಂಭ್ರಮ, ಸಂವಾದ
ಪ್ರಗತಿ ಆಪಲ್ ಎಜ್ಯುಕೇಷನ್ ವತಿಯಿಂದ ಶಿವಮೊಗ್ಗದಲ್ಲಿ ಸೆ.19ರಂದು ಪರೀಕ್ಷಾ ಸಂಭ್ರಮ ಹಾಗೂ 20ರಂದು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಛೇರ್ಮನ್ ವಿಜಯಕುಮಾರ್ ಬಳಿಗಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಇಂದಿನಿಂದ ಕರವೇ ಪಾದಯಾತ್ರೆ: ರಮೇಶ್‌ ಮಾನೆ
ಕಳಸಾ ಬಂಡೂರಿ- ಮಹಾದಾಯಿ ನಾಲೆ ಜೋಡಣೆಗೆ ಆಗ್ರಹಿಸಿ ಸೆ.19 ಮತ್ತು 20ರಂದು ಪ್ರವೀಣ್ ಕುಮಾರ್ ಶೆಟ್ಟಿ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನರಗುಂದದಿಂದ ಗದಗವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ತಾಲೂಕು ಅಧ್ಯಕ್ಷ ರಮೇಶ್ ಮಾನೆ ಹರಿಹರದಲ್ಲಿ ಹೇಳಿದ್ದಾರೆ.
ಅಕ್ರಮ ತಡೆಯಲು ಅದಿರು, ಕಲ್ಲು, ಮರಳು ಲಾರಿಗಿನ್ನು ಜಿಪಿಎಸ್‌ ಅಳವಡಿಕೆ: ಸಚಿವ ಎಸ್ಸೆಸ್ಸೆಂ
ಅಕ್ರಮ ಖನಿಜ ಸೇರಿದಂತೆ ಕಲ್ಲು, ಜಲ್ಲಿ, ಮರಳು ಸಾಗಣೆ ಮಾಡುತ್ತಿದ್ದ ಲಾರಿಗಳ ಮೇಲೆ ಈಗ ನಿಗಾ ವಹಿಸಲಾಗಿದೆ. ಆ ಮೂಲಕ ಸರ್ಕಾರಕ್ಕೆ ಆಗುತ್ತಿದ್ದ ನಷ್ಟವನ್ನು ತಪ್ಪಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್‍.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಭೂಮಿ ಅಳತೆಗೆ ರೈತರ ಸಹಕಾರ ಅಗತ್ಯ: ಶಾಸಕ ಹರೀಶ್
ಭೂಮಿಯ ಅಳತೆ ಮಾಡುವುದು ದೇಶದಲ್ಲಿ ಅತಿ ದೊಡ್ಡ ಸಮಸ್ಯೆಯಾಗಿದ್ದು, ರೈತರು ಈ ಕಾರಣಕ್ಕಾಗಿ ಬೇಸತ್ತಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಹರಿಹರದಲ್ಲಿ ಸಂಭ್ರಮದ ಈದ್ ಮಿಲಾದ್
ಮೊಹಮ್ಮದ್ ಪೈಗಂಬರ್ ಜಯಂತಿ ಅಂಗವಾಗಿ ನಗರದಲ್ಲಿ ಮುಸ್ಲಿಂ ಸಮಾಜದವರು ಸೋಮವಾರ ಈದ್ ಮಿಲಾದ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಬೆಳಗ್ಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಹಲವು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಆಯೋಜಿಸಲಾಗಿತ್ತು. ನಗರದ ನಾನಾ ಮುಸ್ಲಿಂ ಮೊಹಲ್ಲಾಗಳಲ್ಲಿ ಪಾನಕ, ತಿಂಡಿ ವಿತರಿಸಲಾಯಿತು.
₹5 ಕೋಟಿ ವೆಚ್ಚದಲ್ಲಿ ಮಿನಿ ಜಲಾಶಯಕ್ಕೆ ಯೋಜನೆ
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡರಪ್ಪನಹಟ್ಟಿ ಗ್ರಾಮದ ಜಿಗಲಯ್ಯನ ಕಟ್ಟೆ ಬಳಿ ₹5 ಕೋಟಿ ವೆಚ್ಚದಲ್ಲಿ ಮಿನಿ ಜಲಾಶಯ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚೀಟಿ ಇಲ್ಲದೇ ರಜೆ, ಶಾಲೇಲಿದ್ರೂ ಹಾಜರಿ ಹಾಕದ ಶಿಕ್ಷಕರು!
ರಜೆ ಹಾಕಿದ್ದರೂ ರಜೆ ಚೀಟಿ ಇಲ್ಲದಿರುವುದು, ಹಾಜರಾತಿ ಪುಸ್ತಕದಲ್ಲಿ ದಾಖಲಿಸದೇ ಇರುವುದು, ಕರ್ತವ್ಯಕ್ಕೆ ಹಾಜರಾಗಿದ್ದರೂ ಹಾಜರಾತಿಯಲ್ಲಿ ಸಹಿ ಮಾಡಿಲ್ಲ, ಸಂಜೆ ಮಾಡಬೇಕಾದ ಸಹಿಯನ್ನು ಬೆಳಗ್ಗೆಯೇ ಮಾಡಿರುತ್ತಾರೆ...
ದೇಶದ ಸಮಗ್ರ ಅಭಿವೃದ್ಧಿಗೆ ನಮೋ ಕೊಡುಗೆ ಅಪಾರ
ದೇಶದ ದಕ್ಷ ಆಡಳಿತಗಾರ, ಸ್ಪಂದನಶೀಲ ಪ್ರಧಾನಿ ನರೇಂದ್ರ ಮೋದಿ 3ನೇ ಅವಧಿಯಲ್ಲಿ ಯಶಸ್ವಿಯಾಗಿ 100 ದಿನ ಪೂರೈಸಿದ್ದಾರೆ. 74ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮೋದಿ ಅವರು ಅತ್ಯಂತ ಕ್ರಿಯಾಶೀಲ ಪ್ರಧಾನಿಯಾಗಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಾನವೀಯ ಮೌಲ್ಯಗಳ ಸಾರಿದ ಪ್ರವಾದಿ ಮಹಮದ್‌
ಸಮಾಜಕ್ಕೆ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾನ್ ಚಿಂತಕ ಪ್ರವಾದಿ ಮಹಮದ್ ಅವರ ಸಂದೇಶಗಳು ಸರ್ವಕಾಲಿಕ ಸತ್ಯವಾದವು ಎಂದು ಮುಸ್ಲಿಂ ಸಮಾಜ ಮುಖಂಡ ಖುದ್ದೂಸ್ ಉಲ್ಲಾ ಖಾನ್ ಜಗಳೂರಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ ಸರ್ಕಾರದಿಂದ ಭಾಗ್ಯಗಳ ಹೆಸರಲ್ಲಿ ಹಣ ಕೊಳ್ಳೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಬಿಟ್ಟಿ ಭಾಗ್ಯಗಳ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ರಾಜ್ಯ ಸರ್ಕಾರವನ್ನು ದೂರಿದ್ದಾರೆ.
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 505
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved