• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ ವೃತ್ತಿ ರಂಗಾಯಣ ಸ್ಟಾರ್‌ಗಳನ್ನು ರೂಪಿಸುವ ಕೇಂದ್ರವಾಗಲಿ
ರಂಗಾಯಣದ 2024-25ನೇ ಸಾಲಿನ ರಂಗ ಚಟುವಟಿಕೆಗಳ ನಾಂದಿ-ಆರಂಭೋತ್ಸವ ಕಾರ್ಯಕ್ರಮದಲ್ಲಿ ಸಿ.ಬಸವಲಿಂಗಯ್ಯ ಕರೆ
80 ಕಿಮೀ ಮಾನವ ಸರಪಳಿ ಬಲಿಷ್ಠ ಪ್ರಜಾಪ್ರಭುತ್ವ ಸಂಕೇತ
ನ್ಯಾಮತಿ ಗಡಿಯಿಂದ ರಾಣೇಬೆನ್ನೂರು ಗಡಿವರೆಗೆ 80 ಕಿಮೀ ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮ ಸಂಪನ್ನ
ಭಕ್ತರಿಂದ ಮಠವೇ ಹೊರತು ರಾಜಕಾರಣಿಗಳಿಂದಲ್ಲ
ಭಕ್ತರಿಂದ ಮಠವೇ ಹೊರತು ರಾಜಕಾರಣಿಗಳಿಂದಲ್ಲ, ಮಠದ ಘನತೆ, ಗೌರವ, ಸಂಪ್ರದಾಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದೇವೆ, ನಿಮಗೆ ಅನುಮಾನವಿದ್ದರೆ ಬನ್ನಿ ವೇದಿಕೆಗಳಲ್ಲಿ ಬಹಿರಂಗ ಚರ್ಚೆ ಮಾಡೋಣ, ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ, ರೆಸಾರ್ಟ್‍ಗಳಲ್ಲಿ ಮಠ ಮತ್ತು ಗುರುಗಳ ಬಗ್ಗೆ ಕುರಿತು ಚರ್ಚೆ ಮಾಡೋದಲ್ಲ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಟೀಕಾಕಾರರಿಗೆ ಮುಕ್ತ ಪಂಥಾಹ್ವಾನ ನೀಡಿದರು.
ಏತ ನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು-ಮೆಳಕಟ್ಟೆ ಕರೆ ಸೇರಿಸಿ
22 ಕೆರೆಗಳ ಏತನೀರಾವರಿ ಯೋಜನೆ ವ್ಯಾಪ್ತಿಗೆ ಆಲೂರು ಮತ್ತು ಮೆಳ್ಳೆಕಟ್ಟೆ ಕೆರೆ ಸೇರಿಸುವಂತೆ ಒತ್ತಾಯಿಸಿ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ವರಸಿದ್ಧಿ ವಿನಾಯಕನ ಮೆರವಣಿಗೆ, ಎಸ್‌ಎಸ್‌ಎಂ ಸಾರಥಿ
ಪ್ರತಿ ವರ್ಷದಂತೆ ವಿನೋಬ ನಗರದ 2ನೇ ಮುಖ್ಯರಸ್ತೆಯ ಶ್ರೀ ವೀರ ವರಸಿದ್ಧಿ ವಿನಾಯಕ ಸೇವಾ ಸಮಿತಿಯ ಶ್ರೀ ಆದಿಶಕ್ತಿ ಸಮೇತ ಶ್ರೀ ಗಣೇಶಮೂರ್ತಿಯ ವಿಸರ್ಜನಾ ಮೆರವಣಿಗೆಗೆ ವಿಘ್ನ ನಿವಾರಕನಿದ್ದ ಟ್ರ್ಯಾಕ್ಟರ್‌ನ್ನು ಎಂದಿನಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸ್ವತಃ ಚಾಲನೆ ಮಾಡುವ ಮೂಲಕ ಸಾರಾಗವಾಗಿ ಜನ ಸಾಗರ ಸಾಗುವಂತೆ ನೋಡಿಕೊಂಡರು.
ಲೋಕ ಅದಾಲತ್‍ನಲ್ಲಿ ₹9.98 ಕೋಟಿ ಮೊತ್ತದ ಪ್ರಕರಣ ಇತ್ಯರ್ಥ
ನ್ಯಾಯಾಲಯಗಳ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ವಿಚಾರಣೆಗೆ
ಮಾನವ ಸರಪಳಿಗೆ ಹಿರೇಕಲ್ಮಠ ಸ್ವಾಮೀಜಿ ಚಾಲನೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನ್ಯಾಮತಿ ತಾಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಮಾನವಸರಪಳ್ಳಿ ಕಾರ್ಯಕ್ರಮಕ್ಕೆ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಚಾಲನೆ ನೀಡಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮೆರಗು
ಹರಿಹರದ ಗಾಂಧಿ ಮೈದಾನದಲ್ಲಿ ಸಂವಿಧಾನ ಪೀಠಿಕೆಯ ಪ್ರಮುಖ ಅಂಶಗಳನ್ನು ಇಂಗ್ಲೀಷ್ ಅಕ್ಷರಗಳಲ್ಲಿ ಮೂಡಿಸಿ, ಗಮನ ಸೆಳೆದ ದಾವಣಗೆರೆ ಶ್ರೀ ಸಿದ್ಧಗಂಗಾ ಶಾಲೆಯ ಮಕ್ಕಳ ಪ್ರತಿಭೆ ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾಗಿರುವುದು.
ಹತ್ತು ವರ್ಷದೊಳಗೆ ದಾವಣಗೆರೆ ಐಎಎಸ್‌ ಹಬ್‌ ಸಂಕಲ್ಪ
ವಿದ್ಯಾನಗರಿ ದಾವಣಗೆರೆಯನ್ನು ಇನ್ನು 10 ವರ್ಷಗಳಲ್ಲಿ ಐಎಎಸ್ ಹಬ್ ಮಾಡುವ ಸಂಕಲ್ಪ ಹೊಂದಿದ್ದೇನೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ರೂಪಿಸಲಾಗುವುದು ಎಂದು ಇನ್‌ಸೈಟ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.
ಜೆಸಿಬಿ ನಿಯಂತ್ರಣ ತಪ್ಪಿ ಮಹಿಳೆ ಗಂಭೀರ, ಆರೇಳು ಜನಕ್ಕೆ ಪೆಟ್ಟು
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ವಿಭಿನ್ನವಾಗಿ ಭಕ್ತಿ ಸಮರ್ಪಿಸಲೆಂದು ಜೆಸಿಬಿ ಸಮೇತ ಮೆರವಣಿಗೆ ಮಧ್ಯೆ ಬಂದ ಯುವಕನ ಬೇಜವಾಬ್ದಾರಿಯಿಂದ ಮಹಿಳೆಯೊಬ್ಬರ ಹೊಟ್ಟೆ ಮೇಲೆ ಜೆಸಿಬಿ ಸಾಗಿ ಗಂಭೀರವಾಗಿ ಗಾಯಗೊಂಡರೆ, ಮಕ್ಕಳು ಸೇರಿದಂತೆ 6 ಜನರು ಕೈ-ಕಾಲಿಗೆ ಪೆಟ್ಟಾದ ಘಟನೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.
  • < previous
  • 1
  • ...
  • 235
  • 236
  • 237
  • 238
  • 239
  • 240
  • 241
  • 242
  • 243
  • ...
  • 504
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved