• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋವಿನಕೋವಿಯಲ್ಲಿ ವೃದ್ದೆಗೆ ಹಲ್ಲೆ ನಡೆಸಿ, ಸರ ಅಪಹರಣ: ಎಸ್‌ಪಿ ಭೇಟಿ
ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದಲ್ಲಿ ಒಂಟಿಯಾಗಿ ವಾಸವಿದ್ದ ಹಾಲಮ್ಮ ಬಸಪ್ಪ (75) ಎಂಬವರ ಮನೆಗೆ ಕಳ್ಳರು ನುಗ್ಗಿ ಹಲ್ಲೆ ನಡೆಸಿ, ಕೊರಳಲ್ಲಿದ್ದ ₹2 ಲಕ್ಷ ಮೌಲ್ಯದ ಬಂಗಾರದ ಸರ ಕಿತ್ತುಕೊಂಡು ಹೋದ ಘಟನೆ ಭಾನುವಾರ ಸಂಜೆ ನಡೆದಿದೆ.
ನ್ಯಾಮತಿಯುಲ್ಲಿ ಶೇ.100 ಇ-ಆಫೀಸ್‌ ತಂತ್ರಾಂಶದಡಿ ಕರ್ತವ್ಯ
ನ್ಯಾಮತಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಶೇ.100ರಷ್ಟು ಇ-ಆಫೀಸ್‌ ತಂತ್ರಾಂಶದಡಿ ಕರ್ತವ್ಯ ನಿರ್ವಹಿಸಲಾಗುತ್ತಿದೆ. ಕಚೇರಿಯ ವಿಷಯ ನಿರ್ವಾಹಕರು, ಶಿರಸ್ತೇದಾರರು ಹಾಗೂ ತಹಸೀಲ್ದಾರರಿಂದ ಇ-ಆಫೀಸ್‌ ತಂತ್ರಾಂಶ ಮೂಲಕವೇ ಕಡತಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ಕಚೇರಿ ಹಂತದಲ್ಲಿ ಭೌತಿಕ ಕಡತಗಳ ನಿರ್ವಹಣೆಗೆ ತಿಲಾಂಜಲಿ ಇಡಲಾಗಿದೆ. ಆ.15ರ ನಂತರ ಗ್ರಾಮಾಡಳಿತ ಅಧಿಕಾರಿಗಳ ಹಂತಕ್ಕೂ ಇ-ಆಫೀಸ್‌ ತಂತ್ರಾಂಶ ಬಳಕೆ ವಿಸ್ತರಿಸಲಾಗುವುದು ಎಂದು ತಹಸೀಲ್ದಾರ್‌ ಕವಿರಾಜ್‌ ಹೇಳಿದ್ದಾರೆ.
ಹಣದ ವ್ಯವಹಾರ: ಜಾತಿ ನಿಂದನೆ, ಹಲ್ಲೆ ಆರೋಪ- ದೂರು-ಪ್ರತಿ ದೂರು
ಸಾಲದ ವಿವಾದಕ್ಕೆ ಸಂಬಂಧಿಸಿದಂತೆ ನಗರಸಭೆ ಸದಸ್ಯೆ ನಿಂಬಕ್ಕ ಚಂದಾಪುರ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಜಾತಿ ನಿಂದನೆ, ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ರಾಣೆಬೆನ್ನೂರು ತಾಲೂಕು, ಹೀಲದಹಳ್ಳಿಯ ಸೋಮಪ್ಪ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸೋಮವಾರ ಎಫ್‌ಐಆರ್ ದಾಖಲಾಗಿದೆ.
ಇಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಬೆಸ್ಕಾಂನಿಂದ ವಿವಿಧ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.19ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಮಠ-ಮಂದಿರ ಶಾಂತಿ ನೀಡುವ ತಾಣಗಳು: ಅರುಣ್
ಮಠ-ಮಂದಿರಗಳು ಮನುಷ್ಯನಿಗೆ ಶಾಂತಿ, ನೆಮ್ಮದಿ ನೀಡುವ ತಾಣಗಳಾಗಿವೆ. ಚನ್ನಗಿರಿ ಪಟ್ಟಣದಲ್ಲಿರುವ ಶ್ರೀ ಹಾಲಸ್ವಾಮಿ ವಿರಕ್ತ ಮಠವು ಶ್ರಾವಣ ಮಾಸದಲ್ಲಿ ಒಂದು ತಿಂಗಳ ಪರಿರ್ಯಂತ ಪುರಾಣ, ಪ್ರಚನಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಸೇವೆ ಎಂದು ವಿಧಾನ ಪರಿಷತ್ತು ಸದಸ್ಯ ಡಿ.ಎಸ್.ಅರುಣ್ ಹೇಳಿದ್ದಾರೆ.
ರಾಮ ಬಾಣ ಹೂಡ್ಯಾನಲೇ, ಮಹಾತಾಯಿ ಬಲೆ ಬೀಸ್ಯಾಳಲೇ.. ಎಚ್ಚರ!
ಸದ್ದಲೇ...! ರಾಮ ರಾಮ ಎಂದು ನುಡಿದೀತಲೇ... ನರಲೋಕದ ಜನಕ ಆನೆ ಚರಗ ಹೊಡೆದೀತಲೇ... ರಾಮ ಬಾಣ ಹೂಡ್ಯಾನಲೇ.. ಮಹಾತಾಯಿ ಬಲೆ ಬೀಸ್ಯಾಳಲೇ ಎಚ್ಚರ...!!
ಡಿಜೆಗೆ ಅನುಮತಿ ಇಲ್ಲ, 28 ಜನ ಗಡೀಪಾರು
ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬವನ್ನು ಉಭಯ ಧರ್ಮೀಯರು ಶಾಂತಿ, ಸೌಹಾರ್ದತೆಯಿಂದ ಆಚರಿಸಿ, ಇತರರಿಗೂ ಪ್ರೇರಣೆಯಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದ್ದಾರೆ.
ಜನರನ್ನು ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್‌: ಯಶವಂತ ರಾವ್‌
ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಸೇರಿದಂತೆ ಕಾಂಗ್ರೆಸ್ಸಿಗರು ಹಸಿಹಸಿ ಸುಳ್ಳುಗಳನ್ನ ಹೇಳುತ್ತಾ ದಾವಣಗೆರೆ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್ ಕಿಡಿಕಾರಿದ್ದಾರೆ.
ಬಾಲರಾಜ್‌ ಘಾಟ್‌ ವಸತಿ ಪ್ರದೇಶಕ್ಕೆ ನೆರೆ
ತುಂಗ, ಭದ್ರಾ ನದಿಗಳ ಅಚ್ಚುಕಟ್ಟು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಶೃಂಗೇರಿ, ತೀರ್ಥಹಳ್ಳಿ ಮುಂತಾದ ಕಡೆಗಳಲ್ಲಿ ಕೆಲ ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಇದರಿಂದಾಗಿ ಹೊನ್ನಾಳಿ, ನ್ಯಾಮತಿ ತಾಲೂಕುಗಳಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿದೆ. ಭಾನುವಾರ ಇಡೀ ರಾತ್ರಿ ಮಳೆ ಬಂದ ಹಿನ್ನೆಲೆ ದಾವಣಗೆರೆ ಜಿಲ್ಲಾದ್ಯಂತ ಸೋಮವಾರ ಶಾಲಾ- ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ರಜೆ ಘೋಷಿಸಲಾಗಿತ್ತು.
ಖಾದ್ಯ ತೈಲಗುಚ್ಚ ಯೋಜನೆ ಉದ್ದೇಶ ಆರೋಗ್ಯ ಸುಧಾರಣೆ
2025-26ನೇ ಸಾಲಿನ ರಾಷ್ಟ್ರೀಯ ಖಾದ್ಯ ತೈಲಗುಚ್ಚ ಪ್ರಾತ್ಯಕ್ಷಿಕೆ ಯೋಜನೆಯಡಿ ತಾಲೂಕಿನ ಎಸ್.ಮಲ್ಲಾಪುರ, ಹೊನ್ನೂರು ವಡ್ಡರಹಟ್ಟಿ ಗ್ರಾಮಗಳನ್ನು ಆಯ್ಕೆ ಮಾಡಿ ಇಲಾಖೆಯಿಂದ ವಿಶಿಷ್ಟ (ಟಿಸಿಜಿಎಸ್-1694) ತಳಿಯ ಬಿತ್ತನೆ ಬೀಜವನ್ನು ರೈತರಿಗೆ ವಿತರಿಸಲಾಗಿದ್ದು, ಮಳೆಯಾಶ್ರಿತ ಪ್ರದೇಶದಲ್ಲಿ ಉತ್ತಮವಾಗಿ ಬೆಳೆ ಬಂದಿದೆ. ರೈತರು ಉತ್ತಮ ಇಳುವರಿ ಜೊತೆಯಲ್ಲಿ ಉತ್ಕೃಷ್ಟ ಮೇವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಕೃಷಿ ಅಧಿಕಾರಿ ಅತೀಕ್ ಉಲ್ಲಾ ಹೇಳಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved