• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಗ್ರವಾದ ನಾಶದಿಂದ ಜಗತ್ತಲ್ಲಿ ಶಾಂತಿ
ಜಗತ್ತಿನಲ್ಲಿ ಶಾಂತಿ, ನೆಮ್ಮದಿ ನೆಲಸಬೇಕೆಂದರೆ ಸಂಪೂರ್ಣವಾಗಿ ಭಯೋತ್ಪಾದನೆ, ಉಗ್ರಗಾಮಿತ್ವ ನಾಶವಾಗಬೇಕು. ಇಲ್ಲದಿದ್ದರೆ ಶಾಂತಿ ನೆಲಸಲು ಸಾಧ್ಯವಿಲ್ಲ ಎಂದು ತರಳಬಾಳು ಜಗದ್ಗುರು ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಉಗ್ರರ ವಿಚಾರದಲ್ಲಿ ಕಠಿಣ ಹೃದಯಿಗಳಾಗಬೇಕು: ತರಳಬಾಳು ಶ್ರೀ
ಕಾಶ್ಮೀರದ ಪೆಹಲ್ಗಾಂ ನರಮೇಧ ಹಿನ್ನೆಲೆ ಪಾಕಿಸ್ತಾನದ ಮೇಲಷ್ಟೇ ಅಲ್ಲ, ಭಯೋತ್ಪಾದನೆ ವಿರುದ್ಧ ಭಾರತ ಕೈಗೊಂಡಿರುವ ಯುದ್ಧ ಇದಾಗಿದೆ. ಯುದ್ಧದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರು, ಪಾಕಿಸ್ತಾನದ ಜನರ ಬಗ್ಗೆ ಕರುಣೆ ತೋರುವುದು ಮಾನವೀಯತೆ. ಆದರೆ, ಉಗ್ರರ ಬಗ್ಗೆ ಅಷ್ಟೇ ಕಠಿಣ ಹೃದಯಿಗಳಾಗಬೇಕು ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ಭಾರತ-ಪಾಕ್‌ ಸಮರ: ಚನ್ನಗಿರಿಯಲ್ಲಿ ಅಣಕು ಪ್ರದರ್ಶನ
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧ ಪರಿಸ್ಥಿತಿ ಏರ್ಪಟ್ಟಿದೆ. ಇಂಥ ಸಂದರ್ಭ ಯುದ್ಧದ ಸಮಯದಲ್ಲಿ ಸಾರ್ವಜನಿಕರ ಪ್ರಾಣರಕ್ಷಣೆ, ಗಾಯಗೊಂಡವರಿಗೆ ತುರ್ತು ಚಿಕಿತ್ಸೆ, ಬೆಂಕಿ ನಂದಿಸುವ ಕ್ರಮಗಳ ಬಗ್ಗೆ ತಹಸೀಲ್ದಾರ್ ಎನ್.ಜೆ.ನಾಗರಾಜ್ ನೇತೃತ್ವದಲ್ಲಿ ಭಾನುವಾರ ಪಟ್ಟಣದ ಮುಖ್ಯ ಬಸ್ ನಿಲ್ದಾಣದಲ್ಲಿ ಅಣಕು ಪ್ರದರ್ಶನ ನಡೆಸುವ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಹೇಮರೆಡ್ಡಿ ಮಲ್ಲಮ್ಮ ಬದುಕು ಸ್ತ್ರೀಯರಿಗೆ ಮಾದರಿ
ಮಾನವ ಸಮಾಜಕ್ಕೆ ಮಾರ್ಗದರ್ಶನ, ಉತ್ತಮ ಸಂದೇಶ ನೀಡಿದ ಸ್ತ್ರೀ ಬಳಗದಲ್ಲಿ ಹೇಮರೆಡ್ಡಿ ಮಲ್ಲಮ್ಮ ಶ್ರೇಷ್ಠರಾಗಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಆಪರೇಷನ್‌ ಸಿಂದೂರ ಸಮರ : ಅಭಿಪ್ರಾಯಗಳು

ಪದೇಪದೇ ಉಗ್ರರ ಮೂಲಕ ಪಾಕಿಸ್ತಾನವು ಭಾರತವನ್ನು ಕೆಣುಕುತ್ತಲೇ ಇರುವುದನ್ನು ಕಂಡಿದ್ದೇವೆ. ವಾಜಪೇಯಿ ನಂತರ ಇಡೀ ವಿಶ್ವವೇ ಭಾರತದ ಶಕ್ತಿ ಏನೆಂಬುದನ್ನು ತೋರಿಸುವ ಕೆಲಸವಾಗುತ್ತಿದೆ. 

20ರಂದು ಸರ್ಕಾರಗಳ ವಿರುದ್ಧದ ಕಾರ್ಮಿಕರ ಮುಷ್ಕರದಲ್ಲಿ ಪಾಲ್ಗೊಳ್ಳಿ: ಚಂದ್ರಶೇಖರ ಮೇಟಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮೇ 20ರಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರವನ್ನು ದುಡಿಯುವ ವರ್ಗ, ದೇಶದ ಜನತೆ ಯಶಸ್ವಿಗೊಳಿಸಬೇಕು ಎಂದು ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ, ಜೆಸಿಟಿಯು ರಾಜ್ಯ ಮುಖಂಡ ಚಂದ್ರಶೇಖರ ಮೇಟಿ ಮನವಿ ಮಾಡಿದ್ದಾರೆ.
ಗುರುಗಳು ಕಲಿಸುವ ಸಂಸ್ಕಾರ ಕಡೆವರೆಗೂ ಉಳಿಯಲಿ
ಶ್ರೀ ಹಾಲಸ್ವಾಮಿ ವಿರಕ್ತ ಮಠದ ಹಿರಿಯ ಶ್ರೀಗಳಾದ ಜಯದೇವ ಮಹಾಸ್ವಾಮಿಗಳ ಕನಸಿನಂತೆ ಈ ದಿನ ಶಿವಲಿಂಗೇಶ್ವರ ಸ್ವಾಮಿಗಳ ಗದ್ದಿಗೆ ಮಠ ಜೀರ್ಣೋದ್ಧಾರಗೊಂಡು ಕಾಶಿ ಪೀಠದ ಜಗದ್ಗುರು ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಲೋಕಾರ್ಪಣೆಗೊಳ್ಳುತ್ತಿದೆ. ಇದು ಈ ಭಾಗದ ಜನರ ಪುಣ್ಯವಾಗಿದೆ ಎಂದು ಶ್ರೀ ಹಾಲಸ್ವಾಮಿ ವಿರಕ್ತ ಮಠದ ಶ್ರೀ ಬಸವ ಜಯಚಂದ್ರ ಮಹಾಸ್ವಾಮೀಜಿ ನುಡಿದಿದ್ದಾರೆ.
ಭೋವಿ ಕುಟುಂಬ ಆದಿ ಕರ್ನಾಟಕವೆಂದು ದಾಖಲು, ಆರೋಪ
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ಕೈಗೊಂಡ ಮನೆ ಮನೆ ಸಮೀಕ್ಷೆಯ ಗಣತಿದಾರರು ಭೋವಿ ಅಥವಾ ವಡ್ಡರ್ ಸಮಾಜವನ್ನು ಆದಿ ಕರ್ನಾಟಕ ಎಂಬುದಾಗಿ ದಾಖಲಿಸಿಕೊಳ್ಳುತ್ತಿದ್ದು, ಈ ಬಗ್ಗೆ ನ್ಯಾ.ನಾಗಮೋಹನ್ ದಾಸ್ ಆಯೋಗ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಗಣತಿದಾರರಿಗೆ ಸೂಕ್ತ ತರಬೇತಿ, ನಿರ್ದೇಶನ ನೀಡಬೇಕು
ಭಾರತೀಯ ಸೇನೆ ಸೇವೆಗೆ ನಾವು ಸದಾ ಸಿದ್ಧ
ಭಾರತೀಯ ಸೇನೆಗೆ ಪಾಕಿಸ್ಥಾನ ಯಾವುದರಲ್ಲೂ ಸಾಟಿ ಇಲ್ಲ, ಇಂತಹ ಕುತಂತ್ರಿ ಪಾಕಿಸ್ತಾನದ ವಿರುದ್ಧ ಅಗತ್ಯ ಬಿದ್ದರೆ, ನಮ್ಮ ಸಹಾಯದ ಬೇಕೆನಿಸಿದರೆ ನಾವೆಲ್ಲರೂ ಮತ್ತೆ ಯುದ್ಧಕ್ಕೆ ಸಿದ್ಧ ಎಂದು ದಾವಣಗೆರೆ ಜಿಲ್ಲಾ ಮಾಜಿ ಸೈನಿಕರ ಸಂಘದ ಮಾಜಿ ಯೋಧರು ಘೋಷಿಸಿದ್ದಾರೆ.
ಸಿಂದೂರ ಯಶಸ್ಸಿಗೆ ದುಗ್ಗಮ್ಮಗೆ ಪೂಜೆ
ಭಾರತೀಯ ಸೇನೆಗಳು, ನಮ್ಮ ವೀರ ಯೋಧರಿಗೆ ಇನ್ನೂ ಹೆಚ್ಚಿನ ಶಕ್ತಿ ನೀಡುವಂತೆ, ಭಾರತೀಯ ಸೇನೆ, ಯೋಧರ ಸುರಕ್ಷತೆಗೆ ನಗರ ದೇವಸ್ಥಾನ, ದರ್ಗಾಗಳಲ್ಲಿ ಜಿಲ್ಲಾ ಜವಾಹರ್ ಬಾಲ್ ಮಂಚ್‌ನಿಂದ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 523
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved