• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಮತ್ತಷ್ಟು ಸಬಲರಾಗಲಿ : ಆವರಗೆರೆ ಚಂದ್ರು
ದಾವಣಗೆರೆ: ಈಗಾಗಲೇ ಮಹಿಳೆಯರು ಸಬಲೀಕರಣದತ್ತ ದಾಪುಗಾಲು ಇಡುತ್ತಿದ್ದಾರೆ. ಇದು ಸಾಲದು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುವುದರ ಮೂಲಕ ಮತ್ತಷ್ಟು ಸಬಲರಾಗಬೇಕೆಂದು ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು ಹೇಳಿದರು.
ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಲಿ
ಚನ್ನಗಿರಿ: ಕಾರ್ಮಿಕ ವರ್ಗವು ಈ ದೇಶದ ಶಕ್ತಿಯಾಗಿದ್ದು, ಕಾರ್ಮಿಕ ವರ್ಗ ಒಂದು ದಿನ ತಮ್ಮ ಕೆಲಸವನ್ನು ನಿಲ್ಲಿಸಿದರೆ ದೇಶದ ಆರ್ಥಿಕತೆಯೇ ಬುಡಮೇಲು ಆಗಲಿದೆ. ದೇಶದ ಆರ್ಥಿಕ ಸ್ಥಿತಿಯನ್ನು ಕಾಪಾಡುವಂತಹ ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು-ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ಒತ್ತಾಯಿಸಿದರು.
ಡಿ.15ಕ್ಕೆ ಸಾಮೂಹಿಕ ವಿವಾಹ, ಜಾಗೃತಿ ಸಮಾವೇಶ
ದಾವಣಗೆರೆ: ಶ್ರೀ ಗುರುರಾಮದಾಸ ಸ್ವಾಮಿ ಆಧ್ಯಾತ್ಮಿಕ ಸೇವಾ ಟ್ರಸ್ಟ್‌ನಿಂದ 33ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಜಾಗೃತಿ ಸಮಾವೇಶವನ್ನು ಡಿ.15ರಂದು ನಗರದ ಪಿಜೆ ಬಡಾವಣೆಯ ಅಕ್ಕಮಹಾದೇವಿ ರಸ್ತೆಯ ಆದಿ ಕರ್ನಾಟಕ ವಿದ್ಯಾರ್ಥಿ ನಿಲಯದ ಮೈದಾನದಲ್ಲಿ ಹಮ್ಮಿಕೊಂಡಿರುವುದಾಗಿ ಟ್ರಸ್ಟ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಎಚ್.ವೀರಭದ್ರಪ್ಪ ತಿಳಿಸಿದರು.
ವಚನಾಮೃತ ಬಳಗದಿಂದ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ
ದಾವಣಗೆರೆ: ವಚನಾಮೃತ ಬಳಗ, ಡಾ.ಪಂ.ಪುಟ್ಟರಾಜ ಸೇವಾ ಸಮಿತಿ ಜಿಲ್ಲಾ ಮಹಿಳಾ ಘಟಕದಿಂದ ಇಲ್ಲಿನ ವನಿತಾ ಸಮಾಜದ ಅಂಗ ಸಂಸ್ಥೆ ಪ್ರೇಮಾಲಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ, ಚನ್ನಬಸವಣ್ಣ, ನೀಲಾಂಬಿಕೆ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಕ್ಷಣಾ ವೇದಿಕೆಯಿಂದ ನ.27 ಕ್ಕೆ ರಾಜ್ಯೋತ್ಸವ
ಹೊನ್ನಾಳಿ: ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದಿಂದ ಪಟ್ಟಣದ ಪುರಸಭೆ ಆವರಣದಲ್ಲಿನ ಕನಕ ರಂಗಮಂದಿರದಲ್ಲಿ ನ.27 ರಂದು ಸಂಜೆ 4ಕ್ಕೆ 69ನೇ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ತಾಲೂಕು ಅಧ್ಯಕ್ಷ ಮಂಜುನಾಥ್.ಜೆ ತಿಳಿಸಿದರು.
ಘನತ್ಯಾಜ್ಯ ವಿಲೇ ಘಟಕ ವಿರೋಧಿಸಿ ಪ್ರತಿಭಟನೆ
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಿಂದ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ನಿರ್ಮಿಸಲುದ್ದೇಶಿರುವ ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಮಂಜೂರು ಮಾಡಿದ 3 ಎಕರೆ ಜಮೀನನ್ನು ತಕ್ಷಣವೇ ಜಿಲ್ಲಾಡಳಿತ ವಾಪಾಸ್ಸು ಪಡೆಯಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಧರ್ಮವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ
ಜಗಳೂರು: ಜಗತ್ತಿನಲ್ಲಿ ಅನೇಕ ಧರ್ಮಗಳ ಆಚಾರ ವಿಚಾರಗಳು ಭಿನ್ನವಾಗಿರುವಂತ ದೇಶದಲ್ಲಿ ಸಹನೆಯಿಂದ ಜೀವನ ನಡೆಸಲು ಧರ್ಮವೇ ಕಾರಣವಾಗಿದೆ. ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಇಂದು ಎಸ್.ಎ.ರವೀಂದ್ರನಾಥ್ ಜನ್ಮದಿನ
ದಾವಣಗೆರೆ: ಹಿರಿಯ ಮುತ್ಸದ್ಧಿ ರಾಜಕಾರಣಿ ಎಸ್.ಎ.ರವೀಂದ್ರನಾಥ ಅವರ ಜನ್ಮದಿನವನ್ನು ನ.26 ರಂದು ಹಬ್ಬದೋಪಾದಿಯಲ್ಲಿ ಆಚರಿಸಲು ಸ್ವಯಂಪ್ರೇರಿತರಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಆಗಮಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.
ಇಂದಿನಿಂದ ಪಾರ್ವತಮ್ಮ ಶಾಮನೂರು ಸ್ಮರಣಾರ್ಥ ಕ್ರಿಕೆಟ್‌
ದಾವಣಗೆರೆ: ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸ್ಮರಣಾರ್ಥ 17ನೇ ವರ್ಷದ ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾವಳಿ ಶಾಮನೂರು ಡೈಮಂಡ್ ಕಪ್‌ ಹಾಗೂ ಶಿವಗಂಗಾ ಕಪ್‌-2024 ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನ.26ರಿಂದ ಆರಂಭವಾಗಲಿವೆ ಎಂದು ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದರು.
28ಕ್ಕೆ ಸಾಹಿತಿ ಕಡಕೋಳಗೆ ಮಹಲಿಂಗ ರಂಗ ಪ್ರಶಸ್ತಿ ಪ್ರದಾನಲ್
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಶ್ರೀಮತಿ ಗೌರಮ್ಮ ಮೋತಿ ಪಿ.ರಾಮರಾವ್‌ ಚಾರಿಟಬಲ್ ಟ್ರಸ್ಟ್‌ನಿಂದ ನ.28ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ 2024ನೇ ಸಾಲಿನ ಮಹಲಿಂಗ ರಂಗ ಜಿಲ್ಲಾ ಸಾಹಿತ್ಯ ಪ್ರಶಸ್ತಿ, ಜಿಲ್ಲಾ ಮಟ್ಟದ ಗ್ರಾಮೀಣ ಸಿರಿ ಹಾಗೂ ನಗರ ಸಿರಿ ಪ್ರಶಸ್ತಿ ಪ್ರದಾನ ಮತ್ತು 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ನವೀಕೃತ ಸ್ಮರಣ ಸಂಚಿಕೆ ಸಂಗಮ ಸಿರಿ ಲೋಕಾರ್ಪಣೆ ಸಮಾರಂಭ ನಡೆಯಲಿದೆ.
  • < previous
  • 1
  • ...
  • 239
  • 240
  • 241
  • 242
  • 243
  • 244
  • 245
  • 246
  • 247
  • ...
  • 580
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved