• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಸಾಮರ್ಥ್ಯ ಅರಿವಾಗದೇ ಸಾಧನೆ ಸಾಧ್ಯವಿಲ್ಲ
ಸ್ವಸಾಮರ್ಥ್ಯದ ಅರಿವು ಸಾಧನೆಗೆ ಪ್ರೇರಣೆಯಾಗುತ್ತದೆ. ಭಾರತದ ಯುವಶಕ್ತಿಯು ಜಾಗತಿಕ ಮಟ್ಟದ ಸಾಧನೆಗಾಗಿ ಸ್ವಸಾಮರ್ಥ್ಯದ ಅರಿವು ಮಾಡಿಕೊಳ್ಳಬೇಕಿದೆ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ವ್ಯಂಗ್ಯಚಿತ್ರಕಾರ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
14ರಂದು ಬೆಂಗಳೂರಲ್ಲಿ ಸಂಚಲನಾ ಸಮಾವೇಶ: ಪ್ರೊ. ಎಸ್‌.ಜಿ.ಸಿದ್ದರಾಮಯ್ಯ
ರಾಜ್ಯಗಳ ಅಸ್ಮಿತೆ, ಹಕ್ಕು, ಪಾಲಿನ ರಕ್ಷಣೆ, ಪ್ರಜಾಸತ್ತೆ, ಸಂವಿಧಾನದ ಉಳಿವಿಗಾಗಿ ಬೆಂಗಳೂರಿನ ಕೆ.ಆರ್‌. ವೃತ್ತದ ಯುವಿಸಿಇ ಅಲ್ಯುಮ್ನಿ ಸಭಾಂಗಣದಲ್ಲಿ ಸೆ.14ರಂದು ಸಂಚಲನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟ ಉಳಿಸಿ ಆಂದೋಲನದ ಪ್ರಮುಖ ಪ್ರೊ. ಎಸ್.ಜಿ. ಸಿದ್ದರಾಮಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ವರದಿಗಾರರ ಕೂಟದಲ್ಲಿ ಚೆಸ್, ಕೇರಂ ಸ್ಪರ್ಧೆಗಳು
ಗಣೇಶ್ ಚತುರ್ಥಿ ಹಿನ್ನಲೆ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಆಯೋಜನೆ ಮಾಡಿದ್ದ ''ಮನರಂಜನೆಗಾಗಿ ಆಟ''ಕ್ಕೆ ತೆರೆಬಿದ್ದಿದೆ. ಚೆಸ್ ಮತ್ತು ಕೇರಂ ವಿಭಾಗದಲ್ಲಿ ಸ್ಪರ್ಧೆ ಏರ್ಪಡಿಸಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಸಂಭ್ರಮಪಟ್ಟರು.
ಯುಬಿಡಿಟಿಯಲ್ಲಿ ಶೇ.50 ಪೇಮೆಂಟ್ ಸೀಟು ಖಂಡನೀಯ
ರಾಜ್ಯದ ಪ್ರತಿಷ್ಠಿತ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಖ್ಯಾತಿಯ ದಾವಣಗೆರೆಯ ಯುಬಿಡಿಟಿಯಲ್ಲಿ ಶೇ.50ರಷ್ಟು ಸೀಟುಗಳನ್ನು ಪೇಮೆಂಟ್ ಕೋಟಾ ಮಾಡಿರುವ ಕ್ರಮ ಖಂಡಿಸಿ ಎಐಡಿಎಸ್‌ಐ ಜಿಲ್ಲಾ ಘಟಕ ಹಾಗೂ ಯುಬಿಡಿಟಿ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು.
ಬಿಡಾಡಿ ದನಗಳ ರಸ್ತೆಗೆ ಬಿಟ್ಟರೆ ಕ್ರಿಮಿನಲ್ ಕೇಸ್: ಡಿಸಿ
ಚನ್ನಗಿರಿ ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಎಲ್ಲ ರೀತಿಯ ವಾಹನ ಸವಾರರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಈ ಕೂಡಲೇ ಪುರಸಭೆ ಅಧಿಕಾರಿಗಳು ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ. ದನಗಳನ್ನು ರಸ್ತೆಗೆ ಬಿಡುವುದನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಚನ್ನಗಿರಿಯಲ್ಲಿ ಸೂಚಿಸಿದ್ದಾರೆ.
ರೇಣುಕಾಚಾರ್ಯ ವಿರುದ್ಧ ಹನುಮಂತಪ್ಪ ಹೇಳಿಕೆ ಖಂಡನೀಯ
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್‍ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿರುವ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಎ.ಬಿ.ಹನುಮಂತಪ್ಪ ನೀಡಿರುವ ಹೇಳಿಕೆ ಖಂಡನೀಯ ಎಂದು ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕೆ.ವಿ.ಶ್ರೀಧರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಇಂದು ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣೆ ಶಿಬಿರ
ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯಿಂದ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಸೆ.10ರಂದು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಡಾ.ಅಜಯ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ರೋಗಗ್ರಸ್ಥ ತಾಲೂಕು ಕಚೇರಿಗೆ ಕಾಯಕಲ್ಪ ನೀಡಿ
ನೈರ್ಮಲ್ಯ ವಂಚಿತ, ರೋಗಗ್ರಸ್ಥ ಕಟ್ಟಡವಾಗಿರುವ ದಾವಣಗೆರೆ ತಾಲೂಕು ಕಚೇರಿ ತಾರಸಿ ಮೇಲೆ ಪಾಚಿಗಟ್ಟಿದೆ. ಗಿಡ- ಮರಗಳೂ ಬೆಳೆದಿವೆ. ಸೂಕ್ತ ನಿರ್ವಹಣೆ ಹಾಗೂ ಸ್ವಚ್ಛತೆ ಕೊರತೆಯಿಂದ ಕಟ್ಟಡ ಹಾಳಾಗುತ್ತಿದೆ. ಈ ಹಿನ್ನೆಲೆ ಕಟ್ಟಡವನ್ನು ಸಂರಕ್ಷಣೆ ಮಾಡುವಂತೆ ಒತ್ತಾಯಿಸಿ ದಾವಣಗೆರೆ ಸಿವಿಕ್ ಫೋರಂ ಜಿಲ್ಲಾಡಳಿತಕ್ಕೆ ಆಗ್ರಹಿಸಿದೆ.
ಕೊಡಗನೂರು ಕೆರೆ ಏರಿ ನಿರ್ಮಾಣಕ್ಕೆ ₹7 ಕೋಟಿ ಬಿಡುಗಡೆ
ತಾಲೂಕಿನ ಕೊಡಗನೂರು ಕೆರೆ ಏರಿಯ ಮೇಲೆ 60 ಮೀಟರ್ ಉದ್ದ ಕುಸಿದಿರುವ ಏರಿ ನಿರ್ಮಾಣಕ್ಕೆ ರಾಜ್ಯ ಸರ್ಕಾರ ₹7 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸದಸ್ಯತ್ವ ನೊಂದಣಿ ಮಾಡಿ ಅಭಿಯಾನ ಯಶಸ್ವಿಗೊಳಿಸಿ
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಪೂರಕವಾಗಿ ಕಾರ್ಯಕರ್ತರು ಸಂಘಟಿತರಾಗಬೇಕು. ಕ್ಷೇತ್ರದಲ್ಲಿ ಅತಿ ಹೆಚ್ಚು ಸದಸ್ಯತ್ವ ನೋಂದಣಿ ಮಾಡುವ ಮೂಲಕ ಪಕ್ಷವನ್ನು ಬಲಿಷ್ಟಗೊಳಿಸಬೇಕೆಂದು ಮಾಜಿ ಶಾಸಕ ತಿಪ್ಪೇಸ್ವಾಮಿ ಹೇಳಿದರು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 504
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved