• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಕ್ಫ್‌, ಸ್ಮಶಾನ ಇನ್ನಿತರೆ ಸಮಸ್ಯೆಗಳ ಪರಿಹರಿಸಲು ಶ್ರಮ
ಪರಿಶಿಷ್ಟ ಜಾತಿ-ಪಂಗಡ ಸಮುದಾಯಗಳ ಜನರ ಸಮಸ್ಯೆ, ಪ್ರಚಲಿತ ವಕ್ಫ್ ಬೋರ್ಡ್ ಆಸ್ತಿ ವಿವಾದ ಸೇರಿದಂತೆ ಕೆಲ ಪ್ರಮುಖ ವಿಚಾರಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವ ಜೊತೆಗೆ ಪೊಲೀಸ್ ಇಲಾಖೆಮಟ್ಟದ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವುದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜಿ ಸಂಧಾನದಿಂದ ವ್ಯಾಜ್ಯಗಳ ಇತ್ಯರ್ಥ್ಯಕ್ಕೆ ಮುಂದಾಗಿ
ಸಣ್ಣ ಸಣ್ಣ ವಿಷಯಕ್ಕೆ ಹತ್ತಾರು ವರ್ಷಗಳ ಕಾಲ ನ್ಯಾಯಾಲಯಕ್ಕೆ ಅಲೆದಾಡದೇ, ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಕಕ್ಷಿದಾರರು ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು. ದ್ವೇಷ, ಅಸೂಯೇ, ವೈಷಮ್ಯ, ಅಹಂಕಾರಗಳನ್ನು ತ್ಯಜಿಸಿ ಬಾಳಬೇಕು ಎಂದು ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರೈತವಿರೋಧಿ ನೀತಿ ವಿರುದ್ಧ ಸಂಯುಕ್ತ ಹೋರಾಟ-ಕರ್ನಾಟಕದಿಂದ ಪ್ರತಿಭಟನೆ
ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಪೊರೇಟ್ ಪರ ನೀತಿ, ರೈತವಿರೋಧಿ ನೀತಿಗಳ ವಿರುದ್ಧ ಪ್ರಬಲ ರೈತ, ಕಾರ್ಮಿಕ ಚಳವಳಿಯನ್ನು ಬೆಳೆಸಲು ರಾಷ್ಟ್ರವ್ಯಾಪಿ ನೀಡಿರುವ ಕರೆಯ ಮೇರೆಗೆ ನಗರದ ಶ್ರೀ ಜಯದೇವ ವೃತ್ತದಲ್ಲಿ ಶುಕ್ರವಾರ ಸಂಯುಕ್ತ ಹೋರಾಟ-ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಚನ್ನಗಿರಿಯಲ್ಲಿ ಅನಧಿಕೃತ, ಕಂದಾಯ ಪಾವತಿಸದ ನಲ್ಲಿಗಳ ಸಂಪರ್ಕ ಕಡಿತ
ಚನ್ನಗಿರಿ ಪಟ್ಟಣದ ಪುರಸಭೆ ವ್ಯಾಪ್ತಿಗೆ ಬರುವ ಮನೆಗಳಲ್ಲಿ ಅನಧಿಕೃತ ಮತ್ತು ಕಂದಾಯ ಪಾವತಿಸದೇ ಇರುವ ಕುಡಿಯುವ ನೀರಿನ ನೆಲ್ಲಿಗಳ ಸಂಪರ್ಕಗಳನ್ನು ಮುಖ್ಯಾಧಿಕಾರಿ ಕೃಷ್ಣ ಡಿ. ಕಟ್ಟಿಮನಿ, ಕಂದಾಯ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಕಡಿತಗೊಳಿಸುವ ಕಾರ್ಯಾಚರಣೆಗೆ ಶುಕ್ರವಾರ ಚಾಲನೆ ನೀಡಲಾಯಿತು.
ವ್ಯಕ್ತಿ ಮೇಲೆ ನಾಲ್ವರಿಂದ ಹಲ್ಲೆ: ಒಬ್ಬನ ಬಂಧನ
ರಾಷ್ಟ್ರೀಯ ಹೆದ್ದಾರಿಯ ಎಡಬದಿ ನಾಲ್ವರು ಓರ್ವ ವ್ಯಕ್ತಿಯನ್ನು ತಡೆದು, ಹಲ್ಲೆ ಮಾಡುತ್ತಿದ್ದುದನ್ನು ತಡೆಯಲು ಬಂದ ಪೊಲೀಸರ ಮೇಲೆಯೇ ದಾಳಿ ಮಾಡಿದ ನಾಲ್ವರ ಪೈಕಿ ಓರ್ವನನ್ನು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಇಆರ್‌ಎಸ್‌ಎಸ್‌ (ಹೊಯ್ಸಳ 112) ಸಿಬ್ಬಂದಿ ಬೈಕ್‌ ಸಮೇತ ಬಂಧಿಸಿದ್ದಾರೆ.
ಶಾಲೆ ಪೌಷ್ಟಿಕ ಆಹಾರ ಹೊಣೆ ಖಾಸಗಿ ಏಜೆನ್ಸಿಗಳಿಗೆ ವಹಿಸಿ
ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಊಟದ ಜೊತೆಗೆ ನೀಡುವ ಪೂರಕ ಪೌಷ್ಟಿಕ ಆಹಾರದ ಅನುಷ್ಠಾನದ ಹೊಣೆಯನ್ನು ಮುಖ್ಯ ಶಿಕ್ಷಕರಿಂದ ಮುಕ್ತಿಗೊಳಿಸಿ, ಸರ್ಕಾರ ಮತ್ತು ಇಲಾಖೆ ಹಂತದಲ್ಲಿ ಏಜೆನ್ಸಿ ಮೂಲಕ ಸರಬರಾಜು ಮಾಡಬೇಕು ಎಂದು ತಾಲೂಕು ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಬಿ.ಎಸ್.ಗಣೇಶ್ ಹೇಳಿದ್ದಾರೆ.
ಲಂಚ ಕೇಳುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು: ಮಂಜುನಾಥ್‌
ಅಕ್ರಮ ಸಕ್ರಮ ಯೋಜನೆಯಡಿ ಕೃಷಿ ನಿರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕಕ್ಕೆ ಕಂಬ ಹಾಗೂ ವಿದ್ಯುತ್‌ ಪರಿವರ್ತಕ ಅಳವಡಿಸಲು ತಾಲೂಕಿನ ಬೆಸ್ಕಾಂ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಹಿರಿಯ ಗುತ್ತಿಗೆದಾರ ಭಾನುವಳ್ಳಿ ಮಂಜುನಾಥ್ ಹರಿಹರದಲ್ಲಿ ಆರೋಪಿಸಿದ್ದಾರೆ.
ವಚನಗಳಲ್ಲಿ ಜೀವನ ಮೌಲ್ಯ: ಡಾ.ಲೋಕೇಶ್‌
ತಮ್ಮ ಅನುಭವ, ಚಿಂತನೆಗಳ ಬರವಣಿಗೆ ಮೂಲಕ ಜನಸಾಮಾನ್ಯರ ಬದುಕು ಕಟ್ಟಿಕೊಟ್ಟವರು ವಚನಕಾರರಾಗಿದ್ದಾರೆ. ಅವರು ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡಿದ್ದಾರೆ ಎಂದು ಶರಣ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಡಾ. ಲೋಕೇಶ್ ಎಂ.ಆರ್. ಹೊನ್ನಾಳಿಯಲ್ಲಿ ಹೇಳಿದ್ದಾರೆ.
೨೪ರಂದು ಕೊಕ್ಕನೂರಲ್ಲಿ ಆರೋಗ್ಯ ತಪಾಸಣೆ ಶಿಬಿರ: ಡಾ.ವಿರೂಪಾಕ್ಷಪ್ಪ
ಮಲೇಬೆನ್ನೂರು ಸಮೀಪದ ಕೊಕ್ಕನೂರು ಗ್ರಾಮದ ಪವನದೇವ ಕಲ್ಯಾಣ ಮಂಟಪದಲ್ಲಿ ನ.೨೪ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಹೆರಿಗೆ ತಜ್ಞ ಡಾ. ವಿರೂಪಾಕ್ಷಪ್ಪ ಹೇಳಿದ್ದಾರೆ.
ಹೊಸೂರಿನಲ್ಲಿ ವಕೀಲ ಕೊಲೆ: ಜಿಲ್ಲಾ ನ್ಯಾಯವಾದಿಗಳ ಖಂಡನೆ
ರಾಜ್ಯದ ಗಡಿಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ಬುಧವಾರ ಹಾಡುಹಗಲೇ ವಕೀಲ ಕಣ್ಣನ ಕೊಲೆ ಮಾಡಿರುವ ಘಟನೆ ಖಂಡಿಸಿ ಗುರುವಾರ ಜಿಲ್ಲಾ ವಕೀಲರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 580
  • next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved