• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶೋತ್ಸವಕ್ಕೆ ಕೆಲ ಪೊಲೀಸ್ ಅಧಿಕಾರಿಗಳೇ ವಿಘ್ನ
ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ, ಗಣಪತಿ ಆರಾಧನೆಗೆ ಹಲವಾರು ನಿಯಮಗಳನ್ನು ಹೇರುವ ಮೂಲಕ ಆಯೋಜಕರಿಗೆ ಪೊಲೀಸ್ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಗಣಪತಿ ಮಹಾಮಂಡಳಿ ಒಕ್ಕೂಟ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ದೈಹಿಕ, ಕ್ರಿಯಾಶೀಲತೆ ಹೆಚ್ಚಿಸಲು ಪೌಷ್ಟಿಕಾಂಶ ಆಹಾರದ ಅಗತ್ಯವಿದೆ : ನ್ಯಾಯಾಧೀಶ ಪುಣ್ಯಕೋಟಿ ಎಸ್.ಎನ್

ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗೆ ಪೌಷ್ಟಿಕಾಂಶದ ಆಹಾರದ ಅಗತ್ಯತೆ ಇದೆ ಎಂದು ಹೊನ್ನಾಳಿ ಜೆಎಂಎಫ್‍ಸಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪುಣ್ಯಕೋಟಿ ಎಸ್.ಎನ್. ತಿಳಿಸಿದರು. 

ಜೀವಿತದಲ್ಲಿ ಉತ್ತಮ ಸೇವೆಗಳನ್ನೇ ಕೈಗೊಳ್ಳಿ: ಕೋಡಿಹಳ್ಳಿ ಶ್ರೀ
ಮನುಷ್ಯನ ಮನಸ್ಸು ಚಂಚಲತೆಯಿಂದ ಕೂಡಿದ್ದು, ಮಾನವನ ಜನ್ಮ ಕಟ್ಟಕಡೆಯ ಜನ್ಮವಾಗಿದೆ. ಆತ್ಮ, ದೇಹ, ಮನಸ್ಸನ್ನು ಶುದ್ಧವಾಗಿಟ್ಟುಕೊಂಡು ಜೀವಿತದ ಅವಧಿಯಲ್ಲಿ ಉತ್ತಮ ಕೆಲಸ ಮಾಡಬೇಕಾಗಿದೆ ಎಂದು ಕೋಡಿಹಳ್ಳಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ನುಡಿದರು.
ಶಿಕ್ಷಕ ವೃತ್ತಿ ಗೌರವ ಕಾಪಾಡಿ, ಉತ್ತಮ ಸಮಾಜ ನಿರ್ಮಿಸಿ
ಶಿಕ್ಷಕರಿಲ್ಲದ ಸಮಾಜವನ್ನು ಊಹಿಸಲು ಅಸಾಧ್ಯವಾಗಿದೆ. ಮಕ್ಕಳನ್ನು ವಿದ್ಯಾವಂತರಾಗಿಸುವ ಜೊತೆಗೆ ಜವಾಬ್ದಾರಿ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಿಂದ ಕೂಡಿದೆ. ಶಿಕ್ಷಕ ವರ್ಗ ವೃತ್ತಿಗೌರವ ಕಾಪಾಡಿಕೊಂಡು, ಉತ್ತಮ ಸಮಾಜ ರೂಪಿಸಲು ಮುಂದಾಗಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಸಮೂಹ ಗಾಯನ ಸ್ಪರ್ಧೆ, ಭಾರತ್‌ ಕೋ ಜಾನೋ ರಸಪ್ರಶ್ನೆ ಕಾರ್ಯಕ್ರಮ
ಭಾರತ್ ವಿಕಾಸ ಪರಿಷದ್‌ನ ಸ್ವಾಮಿ ವಿವೇಕಾನಂದ ಶಾಖೆ ದಾವಣಗೆರೆ ವತಿಯಿಂದ ಮಕ್ಕಳಲ್ಲಿ ದೇಶಭಕ್ತಿ, ಸಂಸ್ಕಾರ, ಸುಜ್ಞಾನ ಬೆಳಸುವ ಉದ್ದೇಶದಿಂದ ನಗರದ ಶ್ರೀ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶಾಖಾ ಮಟ್ಟದ ರಾಷ್ಟ್ರೀಯ ಸಮೂಹ ಗಾಯನ ಸ್ಪರ್ಧೆ ಹಾಗೂ ಭಾರತ್ ಕೋ ಜಾನೊ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಎಷ್ಟೋ ಬರೆಯೋಕ್ಕೂ ಬಾರದ ವಿದ್ಯಾರ್ಥಿಗಳಿದ್ದಾರೆ, ಹೊಣೆ ಯಾರು?
ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಎಷ್ಟೋ ವಿದ್ಯಾರ್ಥಿಗಳಿಗೆ ಕನ್ನಡ ಅಕ್ಷರಮಾಲೆ ಬರೆಯಲಿಕ್ಕೆ ಬರುತ್ತಿಲ್ಲ, ಇದಕ್ಕೆ ಯಾರು ಕಾರಣ? ಶಿಕ್ಷಕರೋ, ಪಾಲಕರೋ ಅಥವಾ ವಿದ್ಯಾರ್ಥಿಗಳೋ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೊನ್ನಾಳಿಯಲ್ಲಿ ಪ್ರಶ್ನಿಸಿದ್ದಾರೆ.
ಅನಾರೋಗ್ಯ: ಹರಿಹರ ತವರು ಮನೆಗೆ ಬಂದ ರೇಣುಕಾಸ್ವಾಮಿ ಪತ್ನಿ ಸಹನಾ
ದರ್ಶನ್ ಗ್ಯಾಂಗ್‌ನಿಂದ ಪಟ್ಟಣಗೆರೆ ಶೆಡ್‌ನಲ್ಲಿ ಹತ್ಯೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ಪತ್ನಿ ಸಹನಾ ಆರೋಗ್ಯದಲ್ಲಿ ಗುರುವಾರ ಏರುಪೇರಾಗಿದೆ.
ಶಿಕ್ಷಕರ ಮೇಲೆ ಉತ್ತಮ ನಾಗರೀಕರ ರೂಪಿಸುವ ಹೊಣೆ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಯೋಜನೆಗಳು ಪ್ರತಿಭಾವಂತ ಬಡಮಕ್ಕಳಿಗೆ ಶ್ರೇಯಸ್ಕರವಾಗಿದೆ. ಶಿಕ್ಷಕರು ಸಹ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಉತ್ತಮ ನಾಗರೀಕರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.
ಪ್ರೊ. ಎಸ್.ಬಿ. ರಂಗನಾಥ ಹೆಸರು ಚಿರಸ್ಥಾಯಿಗೊಳಿಸಿ: ಸಿರಿಗೆರೆ ಶ್ರೀ
ಯಾವುದೇ ಹುದ್ದೆ ಇಲ್ಲದೇ, ಅಧಿಕಾರವನ್ನು ಮುಖ್ಯವಾಗಿಸಿಕೊಳ್ಳದೇ, ಕನ್ನಡ ಸೇವೆಯನ್ನೇ ಮುಖ್ಯವಾಗಿಸಿಕೊಂಡು, ದಾವಣಗೆರೆಯಲ್ಲಿ ಕುವೆಂಪು ಕನ್ನಡ ಭವನ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಎಸ್.ಬಿ. ರಂಗನಾಥರ ಹೆಸರನ್ನು ಚಿರಸ್ಥಾಯಿಯಾಗಿಸುವ ಕೆಲಸ ಈ ಭವನದಲ್ಲಿ ಆಗಬೇಕು ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದರು.
ಅಭಾವೀಮ ಚುನಾವಣೆಗೆ ಪುನರಾಯ್ಕೆ ಬಯಸಿ ಶಾಮನೂರು ನಾಮಪತ್ರ
ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಪುನರಾಯ್ಕೆ ಬಯಸಿ ಹಾಲಿ ಅಧ್ಯಕ್ಷರು, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಸಮಾಜದ ಹಿರಿಯ ಡಾ. ಶಾಮನೂರು ಶಿವಶಂಕರಪ್ಪ ಬೆಂಗಳೂರಿನಲ್ಲಿ ಮಹಾಸಭಾದ ಕಚೇರಿಯಲ್ಲಿ ಗುರುವಾರ ಮಹಾಸಭಾದ ಮುಖ್ಯ ಚುನಾವಣಾಧಿಕಾರಿ, ನಿವೃತ್ತ ಐಎಎಸ್ ಅಧಿಕಾರಿ ಎಂ.ಬಿ. ದ್ಯಾಬೇರಿ ಅವರಿಗೆ ನಾಮಪತ್ರ ಸಲ್ಲಿಸಿದರು.
  • < previous
  • 1
  • ...
  • 244
  • 245
  • 246
  • 247
  • 248
  • 249
  • 250
  • 251
  • 252
  • ...
  • 504
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved