• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಕಾಲೇಜುಗಳಿಗೆ ಶೀಘ್ರವೇ ಅತಿಥಿ ಉಪನ್ಯಾಸಕರ ನೇಮಿಸಿ
ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ತಕ್ಷಣವೇ ನೇಮಕಾತಿಗೆ ಒತ್ತಾಯಿಸಿ ಎಬಿವಿಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ, ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಅಹೋರಾತ್ರಿ ಧರಣಿ ನಡೆಸುವುದಾಗಿ ಮುಖಂಡರು ಘೋಷಿಸಿದ್ದಾರೆ.
ಐ ಲವ್ ಮಹಮ್ಮದ್‌ ಬರಹದ ಫ್ಲೆಕ್ಸ್‌ಗಳ ತೆರವು
ಬುಧವಾರ ತಡರಾತ್ರಿ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ದಾವಣಗೆರೆ ಹಳೇ ಭಾಗದ ವಿವಿಧೆಡೆ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಐ ಲವ್ ಮಹಮ್ಮದ್ ಬರಹದ ಬ್ಯಾನರ್‌ಗಳನ್ನು ಅದೇ ಸಮುದಾಯದವರು ತೆರವುಗೊಳಿಸಿದ್ದಾರೆ.
ರಂಗನಾಥ ಬಂಧನ ಸರಿಯಲ್ಲ: ರೇಣು
ನಗರ ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ದಾವಣಗೆರೆ ಜಿಲ್ಲಾ ಎಸ್‌ಪಿ ಉಮಾ ಪ್ರಶಾಂತ ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ದಕ್ಷತೆ, ಬದ್ಧತೆಯಿಂದ ಕಾರ್ಯನಿರ್ವಹಿಸಲಾಗದಿದ್ದರೆ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್ ಸೇರಿ, ಆ ಪಕ್ಷದ ಕಚೇರಿಯಲ್ಲೇ ಇರಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
35445 ಮಂದಿಗೆ ಗೃಹಲಕ್ಷ್ಮೀ ಹಣ ಪಾವತಿ: ಜ್ಯೋತಿ
ಗ್ಯಾರಂಟಿ ಯೋಜನಾ ಅಧ್ಯಕ್ಷ ಎಚ್.ಎ.ಗದ್ದಿಗೇಶ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡುವ ಯೋಜನೆ ಅನುಷ್ಠಾನ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿ, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಸೀಲನಾ ವರದಿಗಳನ್ನು ಪ್ರಸ್ತುತಪಡಿಸಿದರು.
ಇಂದು 850ಕ್ಕೂ ಅಧಿಕ ಕಾನೂನು ಸಲಹಾ ಕೇಂದ್ರ ಆರಂಭ
ಹೈಕೋರ್ಟ್ ನ್ಯಾಯಮೂರ್ತಿ ರವಿ ವಿ. ಹೊಸಮನಿ ಉದ್ಘಾಟನೆ: ನ್ಯಾ.ಮಹಾವೀರ ಮ.ಕರೆಣ್ಣವರ ಮಾಹಿತಿ
ನಾನು ಸಿಎಂ ಆದ್ರೆ ಪೊಲೀಸರ ಕೈಗೆ ಎಕೆ-47 ನೀಡ್ತೀನಿ: ಯತ್ನಾಳ ಘೋಷಣೆ
ರಾಜ್ಯಾದ್ಯಂತ ಹಿಂದುತ್ವದ ಅಲೆ ಎದ್ದಿದ್ದು, ಇನ್ನೂ 2 ವರ್ಷ ಸಿದ್ದರಾಮಯ್ಯ ಹಾರಾಡಲಿ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾದರೆ ಪೊಲೀಸರ ಕೈಗೆ ಮೊದಲು ಎಕೆ-47 ನೀಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಕಲ್ಲು ತೂರಿದವರ ಬಂಧನಕ್ಕೆ ರೇಣುಕಾಚಾರ್ಯ 2 ದಿನ ಗಡುವು
ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಲ್ಲು ತೂರಾಟ, ಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಘಟನೆ ನಡೆದಿದ್ದ ಇಲ್ಲಿನ ಕಾರ್ಲ್ ಮಾರ್ಕ್ಸ್‌ ನಗರಕ್ಕೆ ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಬಿ.ಜಿ.ಅಜಯಕುಮಾರ ನೇತೃತ್ವದ ತಂಡ ಭೇಟಿ ನೀಡಿ, ಸ್ಥಳೀಯ ಹಿಂದೂಗಳಿಗೆ ಧೈರ್ಯ ತುಂಬಿದರು. ಯಮನೂರಪ್ಪ, ಮಾಲಾಶ್ರೀ ಎಂಬವರ ಮನೆಗಳಿಗೆ ಭೇಟಿ ನೀಡಿದರು. ನೊಂದವರ ನೋವು ಆಲಿಸಿದರು.
ಸೋನಿಯಾಗೆ ಕ್ರೈಸ್ತ, ರಾಗಾಗೆ ಮುಸ್ಲಿಂ ದೇಶ ಮಾಡೋ ಹಂಬಲ
ಕುರುಬ ಕ್ರಿಶ್ಚಿಯನ್‌, ನೇಕಾರ ಕ್ರಿಶ್ಚಿಯನ್‌, ಜೈನ ಕ್ರಿಶ್ಚಿಯನ್ ಸೇರಿದಂತೆ ಅನೇಕ ಜಾತಿಗಳ ಜೊತೆ ಕ್ರಿಶ್ಚಿಯನ್ ಅಂತಾ ಮಾಡಿದ್ದು, ಆ ಹೆಸರನ್ನೆಲ್ಲಾ ಕೇಳಿದರೆ ವಿದೇಶಿಶಕ್ತಿ ಇರುವ ಅನುಮಾನವಿದೆ. ಸೋನಿಯಾ ಗಾಂಧಿಗೆ ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರ ಮಾಡುವ ಹಂಬಲ ಹೊಂದಿದ್ದರೆ, ರಾಹುಲ್ ಗಾಂಧಿಗೆ ಮುಸ್ಲಿಂ ರಾಷ್ಟ್ರ ಮಾಡುವ ಹಂಬಲವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪಿಸಿದ್ದಾರೆ.
ಐ ಲವ್ ಮಹಮ್ಮದ್ ಬರಹದ ಫ್ಲೆಕ್ಸ್ ನಿಷೇಧಿಸಿ: ಸಿದ್ದೇಶ್ವರ್‌
ಕಾರ್ಲ್ ಮಾರ್ಕ್ಸ್ ನಗರದಲ್ಲಿ ಕಲ್ಲು ತೂರಾಟ, ಹಲ್ಲೆಗೊಳಗಾದ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಕೇಂದ್ರದ ಮಾಜಿ ಸಚಿವ ಡಾ. ಜಿ.ಎಂ. ಸಿದ್ದೇಶ್ವರ, ಗಾಯತ್ರಿ ಸಿದ್ದೇಶ್ವರ, ಯಶವಂತ ರಾವ್ ಇತರರು ಧೈರ್ಯ ಹೇಳಿದರು.
ಆಜಾದ್ ನಗರ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲು
ನಮ್ಮ ಮನೆ ಮುಂದೆ ಫ್ಲೆಕ್ಸ್‌ ಹಾಕಬೇಡಿ ಅಂದಿದ್ದಕ್ಕೆ ಕುಟುಂಬದ ಮೇಲೆ ಹಲ್ಲೆ: ರಂಗನಾಥ್‌
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 635
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved